ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ದೇವರು ನೀಡಿದ ಅಚ್ಚರಿಯ ಕೊಡುಗೆ: ಆಶಾ ಪರೇಖ್‌ ಭಾವುಕ

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹಿರಿಯ ನಟಿ

Team Udayavani, Nov 27, 2022, 9:45 PM IST

1-sad-adas

ಪಣಜಿ: “ನನಗೆ ಚಿತ್ರರಂಗದ ಅತ್ಯುತ್ಕೃಷ್ಟ ಪುರಸ್ಕಾರ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಲಭಿಸಿರುವುದು ನನ್ನ ಭಾಗ್ಯ. ಇದು ನಿಜಕ್ಕೂ ದೇವರು ನೀಡಿದ ಅಚ್ಚರಿಯ ಕೊಡುಗೆ’ ಎಂದು ಹಿಂದಿ ಚಿತ್ರರಂಗದ ಹಿರಿಯ ನಟಿ ಆಶಾ ಪರೇಖ್‌ ಭಾವುಕರಾಗಿ ಹೇಳಿದ್ದಾರೆ.

ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (ಇಫಿ) ದಲ್ಲಿ ರವಿವಾರ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
‘ಬಹಳ ವರ್ಷಗಳ ಬಳಿಕ ಮಹಿಳೆಗೆ ಈ ಗೌರವ ಸಂದಿರುವುದು ಮತ್ತೂ ಹರ್ಷದ ಸಂಗತಿ. ಅಲ್ಲದೇ ಈ ಪ್ರಶಸ್ತಿಗೆ ಭಾಜನರಾಗುತ್ತಿರುವ ಮೊದಲ ಗುಜರಾತಿನವಳು ಎಂಬುದು ಹೆಮ್ಮೆ ತಂದಿದೆ’ ಎಂದ ಅವರು, ನಾನು ಇದನ್ನು ಎಣಿಸಿಯೂ ಇರಲಿಲ್ಲ. ಆದ್ದರಿಂದ ಇದು ದೇವರ ನೀಡಿದ ಅಚ್ಚರಿಯ ಗಳಿಗೆಯೆಂದೇ ನಂಬಿದ್ದೇನೆ’ ಎಂದರು.

ಆಶಾ ಪರೇಖ್‌ ಅವರು ಬೆಳ್ಳಿ ತೆರೆಯ ಮೇಲಿನ ತಮ್ಮ ಅನುಭವಗಳನ್ನು ಅನುಭವವನ್ನು ಹಂಚಿಕೊಂಡರಲ್ಲದೇ, ಕಿರುತೆರೆಯಲ್ಲೂ ಅವಕಾಶಗಳನ್ನು ಸೃಷ್ಟಿಸಿಕೊಂಡ ಬಗೆಯನ್ನು ವಿವರಿಸಿದರು.
‘ನಾನು ನಿರ್ದೇಶಿಸಿ ನಿರ್ಮಿಸಿದ ಗುಜರಾತಿ ಭಾಷೆಯಲ್ಲಿನ ಧಾರಾವಾಹಿಯಲ್ಲಿ ಸಿಕ್ಕ ಯಶಸ್ಸು ನನ್ನಲ್ಲಿ ಮತ್ತಷ್ಟು ಆತ್ಮವಿಶ್ವಾಸ ತುಂಬಿತು. ಇದರಿಂದ ಮತ್ತಷ್ಟು ಮಂದಿ ಧಾರಾವಾಹಿಯಲ್ಲಿ ತೊಡಗಿಕೊಳ್ಳಲು ಸಾಧ್ಯವಾಯಿತು ಎಂದು ಹೇಳಿದರು.

ಈ ಬಾರಿಯ ಚಿತ್ರೋತ್ಸವದಲ್ಲಿ ಆಶಾ ಪರೇಖ್‌ ರನ್ನು ಅಭಿನಂದಿಸುವ ಸಲುವಾಗಿ ಕಟಿ ಪತಂಗ್‌ ಸೇರಿದಂತೆ ಕೆಲವು ಚಿತ್ರಗಳನ್ನು ಪ್ರದರ್ಶಿಸಲಾಗಿತ್ತು. ಕಟಿಪತಂಗ್‌ ಚಿತ್ರ ಪ್ರದರ್ಶನದ ಬಳಿಕ ಮಾತನಾಡಿದ ಆಶಾ ಪರೇಖ್‌, ನನಗೆ ನನ್ನ ಚಿತ್ರರಂಗ ಬಹಳ ಇಷ್ಟ. ಚಿತ್ರ ಪ್ರೇಮಿಗಳಿಗೆ ಇಫಿ ಒಂದು ಒಳ್ಳೆಯ ವೇದಿಕೆ. ಇಲ್ಲಿ ಎಲ್ಲ ದೇಶಗಳ ಸಿನಿಮಾಗಳೂ ವೀಕ್ಷಣೆಗೆ ಲಭ್ಯವಾಗುತ್ತಿವೆ’ ಎಂದು ಇಫಿಯನ್ನು ಅಭಿನಂದಿಸಿದರು.

ಆಶಾ ಪರೇಖ್‌ ಹಿಂದಿ ಚಿತ್ರರಂಗದ ಹಿರಿಯ ನಟಿಯಾಗಿದ್ದು, ನಿರ್ದೇಶನ ಮತ್ತು ಚಿತ್ರ ನಿರ್ಮಾಣದಲ್ಲೂ ತೊಡಗಿದ್ದರು. ಶಾಸ್ತ್ರೀಯ ನೃತ್ಯಗಾರ್ತಿಯೂ ಆಗಿದ್ದರು. ದಿಲ್‌ ದೇಖೇ ದೇಖೋ ಸಿನಿಮಾದ ಮೂಲಕ ಚಿತ್ರರಂಗವನ್ನು ಪ್ರವೇಶಿಸಿ 95 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಕಟಿ ಪತಂಗ್‌, ತೀಸ್ರಿ ಮಂಜಿಲ್‌, ಮೇ ತುಳಸಿ ತೇರೆ ಆಂಗನ್‌ ಕೀ, ಬಹಾರೋಂ ಕೇ ಸಪ್ನೆ, ಲವ್‌ ಇನ್‌ ಟೋಕಿಯೊ, ಆಯಾ ಸಾವನ್‌ ಝೂಮ್‌ ಕೆ, ಮೆರಾ ಗಾಂವ್‌ ಮೆರಾ ದೇಶ್‌ ಮತ್ತಿತರ ಚಿತ್ರಗಳಲ್ಲಿ ಅಭಿನಯಿಸಿದ್ದರು. ಕೇಂದ್ರ ಸರಕಾರ 2020 ನೇ ಸಾಲಿನ ಫಾಲ್ಕೆ ಪುರಸ್ಕಾರವನ್ನು ನಟಿ ಆಶಾ ಪರೇಖ್‌ ಅವರಿಗೆ ನೀಡಿ ಗೌರವಿಸಿದೆ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chef chidambara kannada movie

Chef Chidambara: ಅನಿರುದ್ಧ್ ಅಡುಗೆ ಶುರು

tdy-7

Bollywood: ರಿಮೇಕ್‌ ಆಗಿ ಮತ್ತೆ ತೆರೆಗೆ ಬರಲಿದೆ 70ರ ದಶಕದ ಮೂರು ಹಿಟ್‌ ಸಿನಿಮಾಗಳು

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: ಚಲನಚಿತ್ರೋತ್ಸವದ ತೀರ್ಪುಗಾರ ನಡಾವ್ ಲ್ಯಾಪಿಡ್ ಟೀಕೆ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: IFFI ಚಿತ್ರೋತ್ಸವದಲ್ಲಿ ತೀರ್ಪುಗಾರ ನಡಾವ್ ಲ್ಯಾಪಿಡ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.