ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನಾಳೆ ಅಧಿಕಾರ ಸ್ವೀಕಾರ
ದರ್ಶನ್ ಕೃಷಿ ಇಲಾಖೆ ರಾಯಭಾರಿ
Team Udayavani, Mar 4, 2021, 9:40 PM IST
ಬೆಂಗಳೂರು : ನಾಳೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಲಿದ್ದಾರೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯ ಕೃಷಿ ಇಲಾಖೆಯ ನೂತನ ರಾಯಭಾರಿಯಾಗಿ ಕನ್ನಡದ ಜನಪ್ರಿಯ ನಟ ಚಾಲೆಂಜಿಂಗ್ ಸ್ಟಾರ್ @dasadarshan ಅವರ ಅಧಿಕಾರ ಸ್ವೀಕಾರ ಸಮಾರಂಭ.
ದಿನಾಂಕ: 05-03-2021 | ಸಮಯ: ಮಧ್ಯಾಹ್ನ 3 ಗಂಟೆಗೆ.
ಸ್ಥಳ: ವಿಕಾಸಸೌಧ, ಬೆಂಗಳೂರು.@DDChandanaNews | @KarnatakaVarthe | @CMofKarnataka | @BSYBJP | @BJP4Karnataka pic.twitter.com/M6LDtsRSXI— Kourava B.C.Patil (@bcpatilkourava) March 4, 2021
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ರಾಜ್ಯ ಕೃಷಿ ಇಲಾಖೆಯ ನೂತನ ರಾಯಭಾರಿಯಾಗಿ ಕನ್ನಡದ ಜನಪ್ರಿಯ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಧಿಕಾರ ಸ್ವೀಕಾರ ಸಮಾರಂಭ ದಿನಾಂಕ: 05-03-2021 ರಂದು ವಿಕಾಸಸೌಧ, ಬೆಂಗಳೂರಿನಲ್ಲಿ ನಡೆಯಲಿದೆ ಎಂದಿದ್ದಾರೆ.
ಕೃಷಿ ಮತ್ತು ಪ್ರಾಣಿಗಳ ಬಗ್ಗೆ ಹೆಚ್ಚು ಒಲವವನ್ನು ಹೊಂದಿರು ದರ್ಶನ್ ರಾಯಭಾರಿಯಾಗಲು ಸಂಭಾವನೆಯನ್ನು ಪಡೆದಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…