ಭಾರತೀಯ ಸಿನಿಮಾದಲ್ಲಿ ಪ್ರಾದೇಶಿಕ ಸಿನಿಮಾಗಳ ಪ್ರಾಬಲ್ಯ

ಇಫಿ ಚಲನಚಿತ್ರೋತ್ಸವದಲ್ಲಿ ತೀರ್ಪುಗಾರರಿಂದ ವ್ಯಕ್ತವಾದ ಅಭಿಪ್ರಾಯ

Team Udayavani, Nov 21, 2022, 8:17 PM IST

1-qwewq-ewqe

ಪಣಜಿ: ‘ದಿನೇದಿನೆ ಪ್ರಾದೇಶಿಕ ಸಿನಿಮಾಗಳ (ಪುಟ್ಟ ಪುಟ್ಟ ರಾಜ್ಯಗಳ) ಪ್ರಾಬಲ್ಯ ಭಾರತೀಯ ಸಿನಿಮಾದಲ್ಲಿ ಹೆಚ್ಚುತ್ತಿದೆ’.ಇದು ಇಫಿ ಚಲನಚಿತ್ರೋತ್ಸವದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಪನೋರಮಾ ವಿಭಾಗದ ತೀರ್ಪುಗಾರರಿಂದ ವ್ಯಕ್ತವಾದ ಅಭಿಪ್ರಾಯದ ಒಟ್ಟೂ ಸಾರ.

ಸಣ್ಣಪುಟ್ಟ ರಾಜ್ಯ, ಸಮುದಾಯಗಳ ಕುರಿತೂ ಸಿನಿಮಾಗಳು ಬರತೊಡಗಿರುವುದು ಸಂತೋಷದ ಸಂಗತಿ. ಇದು ಒಳ್ಳೆಯ ಬೆಳವಣಿಗೆ. ಭಾರತೀಯ ಸಿನಿಮಾದಲ್ಲಿ ಪ್ರಾದೇಶಿಕ ಸಿನಿಮಾಗಳ ಪ್ರಾಮುಖ್ಯತೆ ಹೆಚ್ಚುತ್ತಿದೆ ಎಂಬ ಅಭಿಮತ ವ್ಯಕ್ತವಾಯಿತು.

ಸುಮಾರು ನಾಲ್ಕು ನೂರರಷ್ಟು ಸಿನಿಮಾಗಳು ಬಂದಿದ್ದವು. ಅದರಲ್ಲಿ ಜನಪ್ರಿಯ ಐದು ಸಿನಿಮಾಗಳೂ ಸೇರಿದಂತೆ ಇಪ್ಪತ್ತೈದು ಕಥಾ ಚಿತ್ರಗಳನ್ನು ಆಯ್ಜೆ ಮಾಡುವ ಹೊಣೆ ಇತ್ತು. ಅದನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ ಎಂದವರು ಸಮಿತಿ ಅಧ್ಯಕ್ಷ ವಿನೋದ್ ಗಣತ್ರ.

ಕೆಲವು ಸಿನಿಮಾಗಳಿಗೆ ಸಂಬಂಧಿಸಿ ಕೆಲವರ ಅಭಿಪ್ರಾಯಗಳು ಬೇರೆ ಇರಬಹುದು. ಹೊಂದಾಣಿಕೆ ಇದ್ದದ್ದೇ. ಆದರೆ ಬಹುಮತದ ಆಯ್ಕೆಯನ್ನು ಮಾಡಿದ್ದೇವೆ ಎಂದರು ವಿನೋದ್.

ಸಿನಿಮಾದ್ದೇ ಭಾಷೆ ಇದೆ. ಅದು ಬಹಳ ಸರಳ. ನಮ್ಮ ಮನಸ್ಸು ಮತ್ತು ಹೃದಯವನ್ನು ತಟ್ಟಬೇಕಷ್ಟೇ. ಅದೇ ಒಳ್ಳೆಯ ಸಿನಿಮಾ‌ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ನಾವೆಲ್ಲ ಸಿನಿಮಾದ ಬೇರೆ ಬೇರೆ ರಂಗದಿಂದ ಬಂದವರು. ಆದರೂ ಆಯ್ಕೆಯಲ್ಲಿ ಒಮ್ಮತ ಸಾಧ್ಯವಾಯಿತು ಎಂದರು ಗೀತಾ ಗುರಪ್ಪ.

ಹೆಚ್ಚು ಸಿನಿಮಾಗಳು ಗುಣಮಟ್ಡದಲ್ಲಿ ಇರಲಿಲ್ಲ. ಕೆಲವೊಮ್ಮೆ ಪ್ರತಿಯೊಬ್ಬರೂ ರಾಜಕಾರಣಿಯಾಗಲು ಇಷ್ಟ ಪಡುತ್ತಾರೆ. ಅದರೆ ಚುನಾಯಿತರಾಗುವುದಿಲ್ಲ. ಹದಿನೈದು ಸಿನಿಮಾಗಳ ಬಗ್ಗೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ ಎಂದರು ಶೈಲೇಶ್ ದವೆ.

ಬಹುಭಾಷೆ, ಬಹು ಸಂಸ್ಕೃತಿಯೇ ಭಾರತದ ಹಿರಿಮೆ. ಅದು ಈ ವಿಭಾಗದಲ್ಲಿ ಶೋಭಿಸಿದೆ. ಎರಡನೇ ಸುತ್ತಿಗೆ 53 ಸಿನಿಮಾ ಆಯ್ಕೆ ಮಾಡಿದೆವು. ಅಂತಿಮವಾಗಿ ನಿಗದಿತ ಸಂಖ್ಯೆಗೆ ಕಟ್ಟು ಬೀಳಬೇಕಾಯಿತು ಎಂದು ಅಶೋಕ್ ಕಶ್ಯಪ್ ಹೇಳಿದರು.

ಎಲ್ಲ ರಾಜ್ಯಗಳ ಸಿನಿಮಾಗಳಿಗೆ ಪ್ರಾಶಸ್ತ್ಯ ಸಿಕ್ಕಿಲ್ಲ ಎಂಬ ಪ್ರಶ್ನೆಗೆ, ನಾವು ರಾಜ್ಯಗಳ ಲೆಕ್ಕಾಚಾರದಲ್ಲಿ ಸಿನಿಮಾ ಆಯ್ಕೆ ಮಾಡುವುದಿಲ್ಲ. ಇದು ಸ್ಪರ್ಧೆ. ಅದರಲ್ಲಿ ಆಯ್ಕೆ ಮಾಡಲಾಗಿದೆ ಎಂದರು ತೀರ್ಪುಗಾರರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಇತರೆ ಸದಸ್ಯರೂ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chef chidambara kannada movie

Chef Chidambara: ಅನಿರುದ್ಧ್ ಅಡುಗೆ ಶುರು

tdy-7

Bollywood: ರಿಮೇಕ್‌ ಆಗಿ ಮತ್ತೆ ತೆರೆಗೆ ಬರಲಿದೆ 70ರ ದಶಕದ ಮೂರು ಹಿಟ್‌ ಸಿನಿಮಾಗಳು

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: ಚಲನಚಿತ್ರೋತ್ಸವದ ತೀರ್ಪುಗಾರ ನಡಾವ್ ಲ್ಯಾಪಿಡ್ ಟೀಕೆ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: IFFI ಚಿತ್ರೋತ್ಸವದಲ್ಲಿ ತೀರ್ಪುಗಾರ ನಡಾವ್ ಲ್ಯಾಪಿಡ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.