ಡಾ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದ ಕಿಚ್ಚ ಸುದೀಪ್ ದಂಪತಿ
Team Udayavani, Jul 29, 2022, 6:45 PM IST
ನವದೆಹಲಿ : ಪ್ಯಾನ್ ಇಂಡಿಯಾ ಸಿನಿಮಾ ”ವಿಕ್ರಾಂತ್ ರೋಣ” ಚಿತ್ರದ ಭರ್ಜರಿ ಬಿಡುಗಡೆಯ ಸಿದ್ದತೆಯ ನಡುವೆ ಕಿಚ್ಚ ಸುದೀಪ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ನೂತನ ಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ದೆಹಲಿಯಲ್ಲಿ ವಿಕ್ರಾಂತ್ ರೋಣ ಚಿತ್ರದ ವಿಶೇಷ ಪ್ರೀಮಿಯರ್ ಶೋ ಗೆಂದು ತೆರಳಿದ್ದ ವೇಳೆ ಕಿಚ್ಚ ಸುದೀಪ್ ದಂಪತಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆತ್ಮೀಯವಾಗಿ ಮಾತನಾಡಿ ಫೋಟೋ ಗಳನ್ನೂ ಕ್ಲಿಕ್ಕಿಸಿಕೊಂಡಿದ್ದಾರೆ. ಫೋಟೋಗಳು ಸಾಮಾಜಿಕ ತಾಣ ಗಳಲ್ಲಿ ವೈರಲ್ ಆಗುತ್ತಿವೆ. ನಿರ್ಮಾಪಕ ಜಾಕ್ ಮಂಜು ಅವರೂ ಫೋಟೋದಲ್ಲಿದ್ದಾರೆ.
ರಾಜ್ಯಸಭೆಗೆ ನಾಮ ನಿರ್ದೇಶನಗೊಂದಿರುವುದಕ್ಕೆ ಡಾ. ಹೆಗ್ಗಡೆ ಅವರಿಗೆ ಸುದೀಪ್ ದಂಪತಿ ಶುಭಾಶಯಗಳನ್ನೂ ತಿಳಿಸಿದರು.
ವಿಶೇಷವಾಗಿ ಸಂಸದರಿಗೆ ಮತ್ತು ಅಧಿಕಾರಿಗಳಿಗಾಗಿ ಮಾತ್ರ ‘ವಿಕ್ರಾಂತ್ ರೋಣ’ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ