“ನಾನು ಕಥೆಗಳನ್ನು ಬರೆಯುವುದಿಲ್ಲ, ಅವುಗಳನ್ನು ಕದಿಯುತ್ತೇನೆ.. ಬಾಹುಬಲಿ ಚಿತ್ರಕಥೆಗಾರ

ಒಳ್ಳೆಯ ಸುಳ್ಳನ್ನು ಹೇಳಬಲ್ಲವನು ಒಳ್ಳೆಯ ಕಥೆಗಾರನಾಗಬಹುದು

Team Udayavani, Nov 22, 2022, 5:57 PM IST

“ನಾನು ಕಥೆಗಳನ್ನು ಬರೆಯುವುದಿಲ್ಲ, ಅವುಗಳನ್ನು ಕದಿಯುತ್ತೇನೆ.. ಬಾಹುಬಲಿ ಬರಹಗಾರ

ಪಣಜಿ:  “ನಾನು ಬರಹಗಾರನಾಗುವ ಮೊದಲು ಕೃಷಿ ಸೇರಿದಂತೆ ಜೀವನೋಪಾಯಕ್ಕಾಗಿ ಸಾಧ್ಯವಿರುವ ಎಲ್ಲವನ್ನೂ ಮಾಡಿದ್ದೇನೆ. ನನ್ನ ಜೀವನದಲ್ಲಿ ಬರವಣಿಗೆ ಬಹಳ ನಂತರವಾಗಿ ಬಂತು ಎಂದು ಚಿತ್ರಕಥೆಗಾರ ವಿ.ವಿಜಯೇಂದ್ರ ಪ್ರಸಾದ್ ಹೇಳಿದರು.

53ನೇ ಇಫಿ ಚಿತ್ರೋತ್ಸವದ ಕಾರ್ಯಕ್ರಮದಲ್ಲಿ ನಡೆದ ಬರವಣಿಗೆ ಸಂಬಂಧಿತ ವಿಶೇಷ ಕಾರ್ಯಗಾರದಲ್ಲಿ  ಮಾತನಾಡಿದ ಅವರು “ಯಾವಾಗಲೂ ತನ್ನ ಕಥೆಗಾಗಿ ಪ್ರೇಕ್ಷಕರಲ್ಲಿ ಹಸಿವನ್ನು ಸೃಷ್ಟಿಸಲು ಪ್ರಯತ್ನಿಸುತ್ತೇನೆ. ಇದರಿಂದ ನನ್ನ ಪಾತ್ರಗಳನ್ನು ಭಿನ್ನವಾಗಿ ಬರೆಯಲು ಸಾಧ್ಯವಾಗುತ್ತದೆ. ನೀವು ಕಥೆ ಬರೆಯುವಾಗ ಏನಿಲ್ಲದಿರುವುದಿಂದಲೇ ಏನನ್ನಾದರೂ ಸೃಷ್ಟಿಸಬೇಕು. ನೀವು ಸುಳ್ಳನ್ನು ಸತ್ಯವಾಗಿ ಕಾಣುವಂತೆ ಪ್ರಸ್ತುತಪಡಿಸಬೇಕು. ಒಳ್ಳೆಯ ಸುಳ್ಳನ್ನು ಹೇಳಬಲ್ಲವನು ಒಳ್ಳೆಯ ಕಥೆಗಾರನಾಗಬಹುದು ಎಂದು ಹೇಳಿದರು.

“ನಾನು ಕಥೆಗಳನ್ನು ಬರೆಯುವುದಿಲ್ಲ, ಅವುಗಳನ್ನು ಕದಿಯುತ್ತೇನೆ. ನಿಮ್ಮ ಸುತ್ತಮುತ್ತಲು ಕಥೆಗಳಿವೆ. ರಾಮಾಯಣ. ಮಹಾಭಾರತ, ನಿಜ ಜೀವನದ ಕಥೆಗಳು ಎಲ್ಲೆಡೆ ಇವೆ. ಅವುಗಳನ್ನು ನಾವು ಪ್ರತಿನಿಧಿಸಿ ವಿಭಿನ್ನವಾದ ಶೈಲಿಯಲ್ಲಿ ಬರೆಯಬೇಕು” ಎಂದು ಹೇಳಿದರು.

ಬಾಹುಬಲಿ, ಆರ್‌ ಆರ್‌ ಆರ್‌ ಕಥೆ ಬರೆದ ಅನುಭವದ ಬಗ್ಗೆ ಮಾತಾನಾಡಿದ ಅವರು,” ನನ್ನ ತಲೆಯಲ್ಲಿ ಎಲ್ಲವೂ ಇರುತ್ತದೆ. ಪಾತ್ರ, ಅದರ ತಿರುವು, ಅದರ ಏರಿಳಿತ. ನಾನು ಬರೆಯವುದಿಲ್ಲ ನಾನು ಕಥೆಯನ್ನು ಹೇಳುತ್ತೇನೆ. ಒಳ್ಳೆಯ ಬರಹಗಾರ, ನಿರ್ದೇಶಕ, ನಿರ್ಮಾಪಕ, ಪ್ರಾಥಮಿಕ ನಾಯಕ ಮತ್ತು ಪ್ರೇಕ್ಷಕರ ಅಗತ್ಯಗಳನ್ನು ಪೂರೈಸಬೇಕುʼ ಎಂದಿದ್ದಾರೆ.

ವಿ.ವಿಜಯೇಂದ್ರ ಪ್ರಸಾದ್ ಸದ್ಯ ಆರ್.ಆರ್.ಆರ್‌ ಎರಡನೇ ಭಾಗದ ಕಥೆಯ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.