ಗೋವಾ ಚಿತ್ರೋತ್ಸವ :ಐವತ್ತು ವರ್ಷಗಳ ಸಿನಿಮಾ ಕನ್ನಡದ ಉಯ್ಯಾಲೆ ಪ್ರದರ್ಶನಕ್ಕೆ ಅವಕಾಶ


Team Udayavani, Nov 18, 2019, 3:46 PM IST

Raj-kumar-Kalpana

ಪಣಜಿ, ನ. 18:ಸುವರ್ಣ ಸಂಭ್ರಮದಲ್ಲಿರುವ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವ [ಇಫಿ] ನಲ್ಲಿ ಈ ಬಾರಿಯ ಮತ್ತೊಂದು ವಿಶೇಷವೆಂದರೆ ಐವತ್ತು ವರ್ಷಗಳ ಹಿಂದೆ ಅಂದರೆ 1969ರಲ್ಲಿ ಬಿಡುಗಡೆಯಾದ ಭಾರತೀಯ ಭಾಷೆಯ ಪ್ರಮುಖ ಚಿತ್ರಗಳ ಸಣ್ಣದೊಂದು ಅವಲೋಕನ.

ಇದರ ಭಾಗವಾಗಿ ಒಂಬತ್ತು ದಿನಗಳ ಉತ್ಸವದಲ್ಲಿ ಹನ್ನೊಂದು ಪ್ರಶಸ್ತಿ ಪುರಸ್ಕೃತ ಭಾರತೀಯ ಭಾಷೆಗಳ ಚಲನ ಚಿತ್ರಗಳು ಪ್ರದರ್ಶನವಾಗಲಿವೆ. ಇದು ಇನ್ನೊಂದು ಬಗೆಯಲ್ಲಿ ಭಾರತೀಯ ಭಾಷಾ ಚಿತ್ರರಂಗದ ಹೊಸಅಲೆಯನ್ನು ಗುರುತಿಸುವ ಪ್ರಯತ್ನವೂ ಹೌದು.

ಈ ಗೌರವ ಸಿಕ್ಕಿರುವುದು ಎನ್‌. ಲಕ್ಷ್ಮೀನಾರಾಯಣರ ಉಯ್ಯಾಲೆ ಚಿತ್ರಕ್ಕೆ. ಉಳಿದಂತೆ ಒಡಿಯಾ, ಬಂಗಾಳಿ, ತಮಿಳು, ತೆಲುಗು, ಮರಾಠಿ, ಹಿಂದಿ, ಅಸ್ಸಾಮಿ ಹಾಗೂ ಮಲಯಾಳಂ ಭಾಷೆಯ ಚಲನಚಿತ್ರಗಳೂ ಪ್ರದರ್ಶನಗೊಳ್ಳುತ್ತಿವೆ.

ಚಿತ್ರಗಳ ವಿವರ:

ಎನ್‌ ಟಿರಾಮರಾವ್‌ ಅವರ ವರಕ್ತಂ, ಬ್ರಜೇನ್‌ ಬರುವಾ ಅವರ ಡಾ. ಬೇಜ್‌ ಬರುವಾ, ಸತ್ಯಜಿತ್‌ ರೇ ಅವರ ಅರಗೂಪಿ ಗೈನೆ ಬಾಘಾಬೖನೆ, ಕೆ. ಬಾಲಚಂದರ್ ನಿರ್ದೇಶನದ ಕೋಡುಗಲ್‌, ರಾಮ್‌ ಮಹೇಶ್ವರಿಯವರ ನಾನಕ್‌ ನಾಮ್‌ ಜಹಾಜ್‌ ಹೈ, ಹೃಷಿಕೇಶ್‌ ಮುಖರ್ಜಿಯವರ ಸತ್ಯಕಮ್‌, ಸಿದ್ಧಾರ್ಥರ ಸ್ತ್ರೀ, ಬಲ್ಜಿಪೆಂಡರಕರ್‌ ರ ತಂಬ್ದಿ, ಶಕ್ತಿಸಮಂತಾ ರ ಆರಾಧನಾ ಹಾಗೂ ಕೆ.ಎಸ್‌. ಸೇತು ಮಾಧವನ್‌ ಆವರ ಆದಿಮಕಲ್‌ ಸೇರಿವೆ.

ಉಯ್ಯಾಲೆ ಚಿತ್ರದ ಕುರಿತು:

ಈ ಚಿತ್ರತೆರೆ ಕಂಡದ್ದು 1969 ರಲ್ಲಿ. ಡಾ.ರಾಜ್‌ಕುಮಾರ್‌ ಮತ್ತು ಕಲ್ಪನಾ ಈ ಚಿತ್ರದಲ್ಲಿ ಪಾತ್ರ ನಿರ್ವಹಿಸಿದ್ದರು. ಕನ್ನಡದ ಖ್ಯಾತ ಕಾದಂಬರಿಕಾರ ಚದುರಂಗ ಅವರ ಕಾದಂಬರಿಯನ್ನು ಆಧರಿಸಿ ರೂಪಿಸಿದ ಸಿನಿಮಾ.

ಚದುರಂಗರು ಬರೀ ಸಿನಿಮಾಕಥೆ ಕೊಟ್ಟಿರಲಿಲ್ಲ, ಜತೆಗೆ ಸಂಭಾಷಣೆಯನ್ನೂಬರೆದಿದ್ದರು. ಇದಕ್ಕೆ ಸಂಗೀತ ಒದಗಿಸಿದವರು ವಿಜಯಭಾಸ್ಕರ್‌. ಗೋಪಾಲ್‌ ಮತ್ತು ಲಕ್ಷ್ಮಣ್‌ ಈ ಚಿತ್ರದ ನಿರ್ಮಾಪಕರು.

ಎನ್‌. ಲಕ್ಷ್ಮೀನಾರಾಯಣ್‌ ಅವರು ತಮ್ಮ ನಾಂದಿ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ಬಗೆಯ ಚಿತ್ರಗಳನ್ನು ಶುರು ಮಾಡಿದವರು. ಹಲವಾರು ಸಾಮಾಜಿಕ ಸಂಗತಿಗಳನ್ನು ಅತ್ಯಂತ ಸಮರ್ಪಕವಾಗಿ ಜನಪ್ರಿಯತೆಯ ನೆಲೆಯಲ್ಲೇ ಸಿನಿಮಾ ರೂಪಿಸಿ ಯಶಸ್ವಿಯಾದವರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.