ಇಂದು ಧ್ರುವ ಬರ್ತ್ ಡೇ : ಅಭಿಮಾನಿಗಳಿಗೆ ‘ಮಾರ್ಟಿನ್’ ಚಿತ್ರತಂಡದಿಂದ ಗುಡ್ ನ್ಯೂಸ್
Team Udayavani, Oct 6, 2021, 9:03 AM IST
ನಟ ಧ್ರುವ ಸರ್ಜಾ ಅವರಿಗೆ ಇಂದು ಹುಟ್ಟು ಹಬ್ಬ ಸಂಭ್ರಮ. ಆದರೆ, ಚಿತ್ರೀಕರಣ ಹಾಗೂ ಕೊರೊನಾ ಕಾರಣದಿಂದ ಅವರು ಈ ಬಾರಿ ಅಭಿಮಾನಿಗಳ ಜೊತೆ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ.
ಆದರೆ, “ಮಾರ್ಟಿನ್’ ಚಿತ್ರತಂಡ ಮಾತ್ರ ಧ್ರುವ ಅಭಿಮಾನಿಗಳಿಗೆ ಬರ್ತ್ಡೇ ಗಿಫ್ಟ್ ನೀಡುತ್ತಿದೆ. “ಮಾರ್ಟಿನ್’ ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್ ಆಗುತ್ತಿದೆ. ಈಮೂಲಕ ಧ್ರುವ ಸರ್ಜಾ ಅಭಿಮಾನಿಗಳು ಖುಷಿಯಾಗಲಿದ್ದಾರೆ. ಈ ಚಿತ್ರವನ್ನು ಉದಯ್ ಮೆಹ್ತಾ ನಿರ್ಮಿಸುತ್ತಿದ್ದು, ಎ.ಪಿ. ಅರ್ಜುನ್ ನಿರ್ದೇಶಿಸುತ್ತಿದ್ದಾರೆ.
ಸರಳ ಆಚರಣೆಗೆ ಧ್ರುವ ಮನವಿ: ತಮ್ಮ ಜನ್ಮದಿನವನ್ನು ಸರಳವಾಗಿ ಆಚರಿಸುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ ಧ್ರುವ. ಈ ಕುರಿತು ಇನ್ ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿರುವ ಧ್ರುವ ಸರ್ಜಾ, “ಇದೇ ಅ. 6 ನೇ ತಾರಿಖು ನನ್ನ ಹುಟ್ಟುಹಬ್ಬ ಇದೆ. ನಾನು ದೊಡ್ಡ ಸೆಲಿಬ್ರೆಟಿ ಅಲ್ಲ, ಆದರೂ ಈ ಬಾರಿ ನನ್ನ ಹುಟ್ಟುಹಬ್ಬವನ್ನು ಆಚರಿಸುವ ಮನಸ್ಸು ನನಗಿಲ್ಲ’ ಎಂದು ಅಭಿಮಾನಿಗಳಲ್ಲಿ ವಿನಂತಿಸಿದ್ದಾರೆ.
ವಿಡಿಯೋದಲ್ಲಿ ಮಾತನಾಡಿರುವ ಧ್ರುವ ಸರ್ಜಾ, “ಕೋವಿಡ್ ಕಾರಣದಿಂದಾಗಿ ಹಾಗೂ ನಾನು ಊರಿನಲ್ಲಿ ಇರುವುದಿಲ್ಲ. ಶೂಟಿಂಗ್ಗಾಗಿ ವಿಶಾಖಪಟ್ಟಕ್ಕೆ ಹೋಗುತ್ತಿದ್ದೇನೆ. ಹೀಗಾಗಿ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಪ್ರತಿ ವರ್ಷ ನನ್ನ ಹುಟ್ಟುಹಬ್ಬದ ದಿನ ನಿಮ್ಮ ಮನೆಯ ಹುಡುಗ ಎಂದು ನನ್ನ ಎಲ್ಲಾ ಅಣ್ಣ-ತಮ್ಮಂದಿರು, ಅಕ್ಕ-ತಂಗಿಯರು, ಎಲ್ಲಾ ತಾಯಂದಿರು ಹೇಗೆ ಆಶೀರ್ವಾದ ಮಾಡಿದ್ದೀರಿ. ಹಾಗೇ ಈ ಬಾರಿಯೂ ನನಗೆ ಆಶೀರ್ವಾದ ಮಾಡಿ. ನಿಮ್ಮ ಪ್ರೋತ್ಸಾಹ ಮತ್ತು ಬೆಂಬಲ ನನಗೆ ಶ್ರೀರಕ್ಷೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?