ಪಂಜುರ್ಲಿ ಕೋಲದಲ್ಲಿ ದೈವ ಬಣ್ಣ ತೆಗೆದು ಪ್ರಸಾದ ನೀಡಿದ್ದು ಮರೆಯಲಾಗದ್ದು; ರಿಷಬ್ ಶೆಟ್ಟಿ


Team Udayavani, Oct 3, 2022, 5:32 PM IST

rishab-shetty

ಮಣಿಪಾಲ: ಕಾಂತಾರ ಚಿತ್ರದ ಒಂದು ಸೀಕ್ವೆನ್ಸ್ ಶೂಟ್ ಆದ ಬಳಿಕ ನಾನು ತಂಡದ ಜೊತೆ ಪಂಜುರ್ಲಿ ದೈವದ ಕೋಲಕ್ಕೆ ಹೋಗಿದ್ದೆ.ಆಗ ದೈವದ ಬಳಿ ಈ ಸಿನಿಮಾ ಮಾಡುತ್ತಿರುವುದಾಗಿ ಪ್ರಶ್ನೆ ಇಟ್ಟಿದ್ದೆ. ‘ದೈವದ ಕಾರ್ಣಿಕ ಹೇಳುವ ಸಿನಿಮಾಗೆ ಕೈ ಹಾಕಿದ್ದೇನೆ, ಅನುಗ್ರಹ ಬೇಕು’ ಎಂದು ಹೇಳಿದ್ದೆ. ‘ಅಲ್ಲಿ ಪಂಜುರ್ಲಿ ದೈವ ಬಣ್ಣ ತೆಗೆದು ಮುಖಕ್ಕೆ ಹಚ್ಚಿತ್ತು. ಆ ಕ್ಷಣ ನನಗೆ ರೋಮಾಂಚನವಾಗಿತ್ತು.. “ ಹೀಗೆ ಹೇಳುತ್ತಾ ಹೋದ ರಿಷಬ್ ಶೆಟ್ರ ಮುಖದಲ್ಲಿ ಅದೇನೋ ಸಾಧಿಸಿದ ಭಾವವಿತ್ತು.

ಕಾಂತಾರ ಚಿತ್ರದ ಭರ್ಜರಿ ಯಶಸ್ಸಿನ ಸಂತಸದಲ್ಲಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ತಂಡ ಇಂದು ಮಣಿಪಾಲದ ಉದಯವಾಣಿ ಪ್ರಧಾನ ಕಚೇರಿಗೆ ಭೇಟಿ ನೀಡಿದರು. ಈ ವೇಳೆ ಮಾತಿಗೆ ಕುಳಿತ ರಿಷಬ್ ಶೆಟ್ಟಿ ಅವರು ಹಂಚಿಕೊಂಡ ಕೆಲವು ವಿಚಾರಗಳು ಇಲ್ಲಿದೆ.

ಚಿತ್ರದ ಬಗ್ಗೆ ಮಾತನಾಡುತ್ತಾ, ‘ಎಲ್ಲವೂ ದೈವೇಚ್ಚೆ. ಪಂಜುರ್ಲಿ ಕೋಲದಲ್ಲಿ ನಮಗೆ ದೈವದ ಆಶೀರ್ವಾದ ಸಿಕ್ಕಿತ್ತು. ಇಡೀ ಸಿನಿಮಾದಲ್ಲಿ ನನಗೆ ಒಂದು ಶಕ್ತಿಯ ರಕ್ಷಣೆಯಿತ್ತು. ಏನೇ ಸಮಸ್ಯೆ ಇದ್ದರೂ ಪರಿಹಾರ ಸಿಗುತ್ತಿತ್ತು’ ಎಂದರು ರಿಷಬ್.

ಕಾಂತಾರ ಚಿತ್ರವನ್ನು ಕನ್ನಡದಲ್ಲೇ ಜನರು ನೋಡಬೇಕು ಎಂದು ನಾವು ಪ್ಯಾನ್ ಇಂಡಿಯಾ ಹೋಗಲಿಲ್ಲ. ಆದರೆ ಸದ್ಯ ಬೇರೆ ಭಾಷೆಗಳಿಂದಲೂ ಡಿಮ್ಯಾಂಡ್ ಬರುತ್ತಿದೆ. ಕೆಲವು ವಾರಗಳು ಕಳೆದ ಬಳಿಕ ಬೇರೆ ಭಾಷೆಗಳಲ್ಲಿ ಡಬ್ ಆಗಿ ಚಿತ್ರ ಬರಲಿದೆ ಎಂದರು.

ಕಾಡು ಮತ್ತು ಮನುಷ್ಯನ ಸಂಬಂಧದ ಕತೆಯನ್ನು ಹೇಳಲು ದೈವವೇ ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ ರಿಷಬ್, ‘ಸಮಾಜದ ಸಮತೋಲನವನ್ನು ಕಾಪಾಡುವುದು ದೈವಗಳು. ಮನುಷ್ಯ ಮತ್ತು ಪೃಕೃತಿಯ ನಡುವಿನ ಕೊಂಡಿ ಎಂದರೆ ದೈವಗಳು ಎಂದು ನಂಬಿರುವವನು ನಾನು” ಎಂದರು. ಮುಂದುವರಿಸಿ, more regional is more universal ಎಂಬಂತೆ, ಸಮಗ್ರ ಭಾರತೀಯ ಸಂಸ್ಕೃತಿಯಲ್ಲಿ ಈ ಚಿತ್ರವನ್ನು ನೋಡಬಹುದು. ಕರಾವಳಿ ಅಲ್ಲದೆಯೂ ಬೇರೆ ಭಾಗದ ಆಚರಣೆಗೂ ಇದು ಅನ್ವಯಿಸುತ್ತದೆ ಎಂದರು.

ದೈವ ನರ್ತಕರ ಬೆಂಬಲ: ಈ ಚಿತ್ರ ಮಾಡುವಲ್ಲಿ ದೈವ ನರ್ತಕರ ಬೆಂಬಲ ದೊಡ್ಡದು. ಅವರು ನನಗೆ ತುಂಬಾ ಮಾರ್ಗದರ್ಶನ ಮಾಡಿದ್ದರು. ಚಿತ್ರದ ಬಗ್ಗೆ ನನಗೆ ಅವರ ಅಭಿಪ್ರಾಯ ಬೇಕಿತ್ತು. ಚಿತ್ರ ನೋಡಿದ ಬಳಿಕ ಅವರೂ ಭಾವುಕರಾಗಿದ್ದರು ಎಂದರು ರಿಷಬ್ ಶೆಟ್ಟಿ.

ಚಿತ್ರದ ಪ್ರೇಕ್ಷಕರಿಗೆ ಒಂದು ವಿಶೇಷ ಮನವಿ ಮಾಡಿದ ರಿಷಬ್, “ ನೀವು ಚಿತ್ರ ನೋಡಿ ಸಂತಸದಲ್ಲಿ ಥಿಯೇಟರ್ ನಲ್ಲಿ ತೆಗೆದ ಫೋಟೊ- ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದೀರಿ. ದಯವಿಟ್ಟು ಹಾಗೆ ಮಾಡಬೇಡಿ. ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಾಕಿರುವ ಫೋಟೊಗಳನ್ನು ಸ್ಟೇಟಸ್ ಗೆ ಹಾಕಿ” ಎಂದರು.

ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮಿನಾಡ್, ರಂಜನ್, ಶನಿಲ್ ಗುರು, ಚಿರಂತ್ ಸೇರಿದಂತೆ ಚಿತ್ರತಂಡ ತಮ್ಮ ಅನುಭವಗಳನ್ನು ಹಂಚಿಕೊಂಡಿತು.

 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kushee ravi spoke about Case of Kondana

Case of Kondana; ‘ಖುಷಿ’ಗೆ ವಿಭಿನ್ನ ಪಾತ್ರದ ಮೇಲೆ ಭರ್ಜರಿ ನಿರೀಕ್ಷೆ…

aradhana

Aradhana; ಕಾಟೇರಾದಲ್ಲಿ ನಾನು ಸ್ಟ್ರಾಂಗ್‌ ಗರ್ಲ್; ಮಾಲಾಶ್ರೀ ಪುತ್ರಿಯ ಗ್ರ್ಯಾಂಡ್ ಎಂಟ್ರಿ

TDY-39

ಸಾರ್ವಜನಿಕರೇ ಆನ್‌ಲೈನ್‌ ಆಮಿಷಕ್ಕೆ ಮಾರುಹೋಗದಿರಿ

ಉದಯವಾಣಿ ಸಂದರ್ಶನ: ಸಿಎಂ ಆಗಲು ಸಮಾವೇಶ ಮಾಡುತ್ತಿಲ್ಲ; ಸಿದ್ದರಾಮಯ್ಯ  

ಉದಯವಾಣಿ ಸಂದರ್ಶನ: ಸಿಎಂ ಆಗಲು ಸಮಾವೇಶ ಮಾಡುತ್ತಿಲ್ಲ; ಸಿದ್ದರಾಮಯ್ಯ  

thumb-3

ಯೋಜನೆ- ಯೋಚನೆ ಅಖಂಡ ಭಾರತಕ್ಕಾಗಿ: ಉದಯವಾಣಿಯೊಂದಿಗೆ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತುಕತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.