ಬಿಗ್‌ಬಾಸ್‌ : ಶಮಿತಾ ಶೆಟ್ಟಿಯನ್ನು ಆಂಟಿ ಎಂದು ಸಂಭೋದಿಸಿದ್ದಕ್ಕೆ ಆಕೆಯ ತಾಯಿಯಿಂದ ವಿರೋಧ


Team Udayavani, Oct 7, 2021, 2:35 PM IST

ಬಿಗ್‌ಬಾಸ್‌ : ಕರಣ್‌ ಶಮಿತಾ ಶೆಟ್ಟಿಯನ್ನು ಆಂಟಿ ಎಂದು ಸಂಭೋದಿಸಿದ್ದಕ್ಕೆ ಆಕೆಯ ತಾಯಿಯಿಂದ ವಿರೋಧ

ಮುಂಬೈ:- ಬಿಗ್‌ ಬಾಸ್‌  ಮನೆಯ ಟಾಸ್ಕ್‌ ವೇಳೆ ನಟ ಕರಣ್‌ ಕುಂದ್ರ ಶಮಿತಾರನ್ನು ಆಂಟಿ ಎಂದು ಕರೆದಿರುವ ಬಗ್ಗೆ ಆಕೆಯ ತಾಯಿ ಸುನಂದ ಅಸಮಾಧಾನಗೊಂಡಿದ್ದಾರೆ.

ಇದನ್ನೂ ಓದಿ;- ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಎರಡು ಗಂಟೆ ಟ್ಯಾಂಕರ್ ನೊಳಗೆ ಸಿಲುಕಿಕೊಂಡ ಚಾಲಕ

ಯಾವ ಆಯಾಮದಲ್ಲಿ ಶಮಿತಾ ಆಂಟಿಯಂತೆ ಕರಣ್‌ ಕುಂದ್ರಗೆ ಕಂಡಳು? ಎಂದು ಖಾರವಾಗಿಯೇ ಕಾಮೆಂಟ್‌ ಮಾಡಿದ್ದಾರೆ ಮತ್ತು ಅದನ್ನು ಬಿಗ್‌ಬಾಸ್‌ನ ಹೋಸ್ಟ್‌ ನಟ ಸಲ್ಮಾನ್‌ ಖಾನ್‌ಗೆ ಟಾಗ್‌ ಮಾಡಿದ್ದಾರೆ. ಬಿಗ್‌ಬಾಸ್‌ ಟಾಸ್ಕ್‌ ವೇಳೆ ವಯಸ್ಸನ್ನು ಅವಮಾನಿಸುವುದು ಮತ್ತು ದೈಹಿಕ ಹಲ್ಲೆಗಳನ್ನು ಸಹಿಸುವುದಿಲ್ಲ ಮತ್ತು ಆ ರೀತಿ ವರ್ತಿಸಿದವರನ್ನು ನಿಯಂತ್ರಿಸಬೇಕು ಮತ್ತು ಅವರಿಗೆ ಸೂಕ್ತ ಶಿಕ್ಷೆ ನೀಡುವಂತೆ ಸುನಂಧ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.