ರಂಗೇರಲಿದೆ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ಚುನಾವಣೆ


Team Udayavani, Dec 8, 2020, 7:30 PM IST

Karnataka-motion-picture-Chamber-of-Commerce-election

2021 ರ ಜನವರಿಯಲ್ಲಿಯೇ ಚುನಾವಣೆ ನಡೆಸುವ ಸಾಧ್ಯತೆ .

ಬೆಂಗಳೂರು: ರಾಜ್ಯದೆಲ್ಲೆಡೆ ಗ್ರಾ. ಪಂ ಚುನಾವಣೆ ಬಾರಿ ಸದ್ದು ಮಾಡುತ್ತಿರುವ ಬೆನ್ನೆಲ್ಲೆ ಕರ್ನಾಟಕ ಚಲನ ಚಿತ್ರ ವಾಣಿಜ್ಯ  ಮಂಡಳಿಯಲ್ಲಿಯೂ ಚುನಾವಣಾ ಅಖಾಡ ರಂಗೇರಲಾರಂಭಿಸಿದೆ. ಮುಂಬರುವ 2021 ರ ಜನವರಿಯಲ್ಲಿ ಆಡಳಿತ ಮಂಡಳಿಯ ಸಾಮಾನ್ಯ ಸಭೆ ನಡೆಸಲು ಮಂಡಳಿ ಕಾರ್ಯಕಾರಿ ಸಮೀತಿಯು ಮುಂದಾಗಿದ್ದು, ಜನವರಿಯಲ್ಲಿಯೇ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಯಲ್ಲಿ ಒಟ್ಟು 1,595 ಜನ ಸದಸ್ಯ ಮತದಾರರಿದ್ದು, ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಕಜಾಂಚಿ ಹಾಗೂ ಕಾರ್ಯಕಾರಿ ಸಮೀತಿಯ ಸದ್ಯಸ್ಯರುಗಳನ್ನು ಈ ಸದಸ್ಯರು ಆಯ್ಕೆ ಮಾಡಲಿದ್ದಾರೆ.

ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಅಧ್ಯಕ್ಷ  ಸಾ. ರಾ ಗೋವಿಂದು, ನಿರ್ಮಾಪಕರಾದ ಬಾ.ಮ ಹರೀಶ್, ಕೆ.ಸಿ. ಎನ್ ಚಂದ್ರಶೇಖರ, ವೆಂಕಟೇಶ್ ಮುಂತಾದವರ ಹೆಸರುಗಳು ಆಕಾಂಕ್ಷಿಗಳ ಸಾಲಿನಲ್ಲಿದ್ದು, ಡಿಸೆಂಬರ್ ಅಂತ್ಯದ ವೇಳೆಗೆ ಇನ್ನಷ್ಟು ಜನರ ಹೆಸರು ಸೇರ್ಪಡೆಗೊಳ್ಳುವ ಸಾಧ್ಯತೆಗಳಿವೆ ಎಂಬ ಮಾತು ಕೇಳಿ ಬರುತ್ತಿದೆ.

ಇದನ್ನೂ ಓದಿ:ರಂಗೇರಿದ ಗ್ರಾಪಂ ಚುನಾವಣಾ ಅಖಾಡ

ಈ ಹಿಂದೆ ಚಿತ್ರ ಪ್ರದರ್ಶಕ ಡಿ.ಆರ್  ಜೈರಾಜ್ ಅವರು ಮಂಡಳಿಯ ಅಧ್ಯಕ್ಷರಾಗಿದ್ದರು. 2020ರ ಜೂನ್ ವೇಳೆಗೆ ಅವರ ಅಧಿಕಾರ ಅವಧಿ ಪೂರ್ಣಗೊಂಡಿತ್ತು. ಆದರೆ ಕೋವಿಡ್ ಕಾರಣದಿಂದಾಗಿ ಆಡಳಿತ ಮಂಡಳಿಯ ಅಧಿಕಾರ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ಚುನಾವಣೆ ನಡೆಸಲು ಸಮೀತಿಯು ತಯಾರಿ ನಡೆಸುತ್ತಿದ್ದು, ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಥಾಮಸ್ ಡಿಸೋಜಾ ಅವರನ್ನು ಚುನಾವಣಾ ಅಧಿಕಾರಿಯಾಗಿ ನೇಮಿಸಿದೆ ಎಂದು ತಿಳಿದುಬಂದಿದೆ.

ಚಲನ ಚಿತ್ರ ವಾಣಿಜ್ಯ  ಮಂಡಳಿ ಚುನಾವಣೆ ನಡೆಸಲುತೀರ್ಮಾನಿಸಿದ್ದು,ಕಾರ್ಯಕಾರಿ ಸಮೀತಿಯು ಈ ವಾರದಲ್ಲಿ ಮತ್ತೊಮ್ಮೆ ಸಭೆ ಸೇರುವ ಮೂಲಕ ಚುನಾವಣಾ ದಿನಾಂಕವನ್ನು ನಿಗದಿಪಡಿಸುವುದಾಗಿ ತಿಳಿಸಿದೆ. ಸದ್ಯದಲ್ಲಿಯೇ ಸದಸ್ಯರೆಲ್ಲರಿಗೂ ತಿಳುವಳಿಕೆ ಸೂಚನಾ ಪತ್ರವನ್ನು ರವಾನಿಸಲಾಗುವುದು ಎಂದು ಥಾಮಸ್ ಡಿಸೋಜಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

arjun kapikad kaljiga movie

Arjun Kapikad; ತುಳುನಾಡಿನ ಕಲ್ಜಿಗದ ಕಥೆ: ಕರಾವಳಿ ಮಂದಿಯ ಮತ್ತೊಂದು ಸಾಹಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.