‘ಮೇಜರ್‌’ ವೀರಯೋಧ ಸಂದೀಪ್‌ ಉನ್ನಿಕೃಷ್ಣನ್‌ ಕುರಿತ ಚಿತ್ರ ; ಇಫಿ ಸೈನಿಕರಿಗೆ ಸಲಾಂ

ಸಿನಿಮಾ ನವೆಂಬರ್‌ 26 ರ ಘಟನೆ ಮೇಲಲ್ಲ. ಬದಲಾಗಿ....

Team Udayavani, Nov 27, 2022, 11:09 PM IST

1-qweqwew

ಪಣಜಿ: ದೇಶದ ವಾಣಿಜ್ಯ ರಾಜಧಾನಿ ಮುಂಬಯಿ ಎಂದಿಗೂ ನವೆಂಬರ್‌ 26 ರ ದಿನವನ್ನು ಮರೆಯುವುದಿಲ್ಲ. ಹಾಗೆಯೇ ಅಂದಿನ ಘಟನೆಯಲ್ಲಿ ವೀರಾಗ್ರಣಿಗಳಾದ ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌, ಪೊಲೀಸ್‌ ಅಧಿಕಾರಿಗಳಾದ ಹೇಮಂತ್‌ ಕರ್ಕರೆ, ವಿಜಯ್‌ ಸಲಸ್ಕಾರ್‌ ಅವರನ್ನೂ ಈ ದೇಶ ಮರೆಯುವುದಿಲ್ಲ.ನವೆಂಬರ್‌ 26, 2008 ರಂದು ಮುಂಬಯಿ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ದಿನ. ಅಂದಿನ ಹೋರಾಟದಲ್ಲಿ ವೀರಸ್ವರ್ಗ ಸೇರಿದ ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌ ಅವರ ಜೀವನ ಕುರಿತ “ಮೇಜರ್‌’ ಚಲನಚಿತ್ರ ರವಿವಾರ ಇಫಿ ಚಿತ್ರೋತ್ಸವದಲ್ಲಿ ಪ್ರದರ್ಶಿತವಾಯಿತು.

ಈ ಚಿತ್ರವನ್ನು ಶಶಿ ಕಿರಣ್‌ ಟಿಕ್ಕ ನಿರ್ದೇಶಿಸಿದ್ದಾರೆ. ಅದಿವಿ ಶೇಷ್‌, ಸಾಯಿ ಎಂ. ಮಂಜ್ರೇಕರ್‌, ಶೋಭಿತಾ ಧೂಲಿಪಾಲ, ಪ್ರಕಾಶ್‌ರಾಜ್‌, ಮುರಳಿ ಶರ್ಮ ಮತ್ತಿತರರು ಅಭಿನಯಿಸಿದ್ದಾರೆ. ಈ ಘಟನೆ ನಡೆದು ನಿನ್ನೆಗೆ (ನ.26) ಹದಿನಾಲ್ಕು ವರ್ಷ. ಮೇಜರ್‌ ಚಲನಚಿತ್ರ ಪ್ರದರ್ಶನದ ಮೂಲಕ ಮೂವರೂ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿತು ಇಫಿ.

ಸಿನಿಮಾ ಪ್ರದರ್ಶನದ ಬಳಿಕ ನಿರ್ದೇಶಕ ಶಶಿ ಕಿರಣ್‌ ಮಾತನಾಡಿ, ಮೇಜರ್‌ ಸಿನಿಮಾಕ್ಕೆ ಸಾಕಷ್ಟು ಅಧ್ಯಯನ ಮಾಡಲಾಗಿದೆ. ಮೇಜರ್‌ ಸಂದೀಪರ ಪೋಷಕರ ಸಹಕಾರ, ಸೇನೆಯಲ್ಲಿನ ಸ್ನೇಹಿತರ ಸಹಯೋಗ ಅನನ್ಯ. ಮೇಜರ್‌ ರಲ್ಲಿರುವ ವ್ಯಕ್ತಿಯನ್ನು ಹುಡುಕುವ ಪ್ರಯತ್ನ ನನ್ನದು. ನನ್ನ ಅಧ್ಯಯನವೂ ಅದೇ ಹಾದಿಯಲ್ಲಿತ್ತು’ ಎಂದರು.

‘ನನಗೂ ಮತ್ತು ಚಿತ್ರತಂಡಕ್ಕೆ ಅಗ್ನಿ ಪರೀಕ್ಷೆ ಇದ್ದದ್ದು ಸಿನಿಮಾ ನಿರ್ಮಾಣದಲ್ಲಲ್ಲ. ನಿರ್ಮಿತ ಚಿತ್ರವನ್ನು ಮೇಜರ್‌ ಸಂದೀಪರ ಕುಟುಂಬ, ಸ್ನೇಹಿತರಿಗೆ ತೋರಿಸುವುದರಲ್ಲಿ. ಅದರಲ್ಲೂ ಸಂದೀಪರ ಪೋಷಕರಿಗೆ ತೋರಿಸುವಾಗ ಏನು ಹೇಳುತ್ತಾರೆಂಬ ಭಯವಿತ್ತು. ಅವರೇ ಈ ಸಿನಿಮಾದ ಮೊದಲ ಪ್ರೇಕ್ಷಕರು. ಅತ್ಯಂತ ಭಾವುಕ ಗಳಿಗೆಯದು. ಸಿನಿಮಾದ ಬಗ್ಗೆ ಮನದುಂಬಿ ಮಾತನಾಡಿದರು ಎಂದು ವಿವರಿಸಿದರು.

ಚಿತ್ರಕ್ಕೆ ಚಿತ್ರಕಥೆಯನ್ನೂ ಒದಗಿಸಿ ಮೇಜರ್‌ ಸಂದೀಪ್‌ ಪಾತ್ರವನ್ನು ನಿರ್ವಹಿಸಿದ ಅದಿವಿ ಶೇಷ್‌, “ನನ್ನ ಮುಖ ಹಾಗೂ ದೇಹ ಸಂದೀಪರಿಗೆ ಹೋಲಿಕೆಯಾಗುತ್ತಿತ್ತು. ಸಂದೀಪರ ಪೋಷಕರೂ ಸಿನಿಮಾ ನಿರ್ಮಾಣಕ್ಕೆ ಒಪ್ಪಿದಾಗ ಮನಸ್ಸು ತುಂಬಿ ಬಂದಿತು. ಮಹಾನುಭಾವರಿಗೆ ಇದಕ್ಕಿಂತ ದೊಡ್ಡ ಶ್ರದ್ಧಾಂಜಲಿ ಇರದು ಎಂದರು.

‘ಸಿನಿಮಾ ನವೆಂಬರ್‌ 26 ರ ಘಟನೆ ಮೇಲಲ್ಲ. ಬದಲಾಗಿ ಮೇಜರ್‌ ಸಂದೀಪರ ಕುರಿತಾದದ್ದು. ಅವರ ಬದುಕೇ ಕಥಾವಸ್ತು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಶಶಿ ಕಿರಣ್‌, ಮುಂಬಯಿ ಘಟನೆ ಹಿನ್ನೆಲೆಯಲ್ಲಿ ಸಿನಿಮಾವೊಂದು ಎನ್‌ಎಸ್‌ ಐ ಕಮಾಂಡೋಗಳು ಘಟನೆಯ ಕೊನೆಗೆ ಬಂದವರಂತೆ ಬಿಂಬಿಸಿತ್ತು. ಇದು ಸರಿಯಲ್ಲ ಎಂದರು.

ಟಾಪ್ ನ್ಯೂಸ್

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chef chidambara kannada movie

Chef Chidambara: ಅನಿರುದ್ಧ್ ಅಡುಗೆ ಶುರು

tdy-7

Bollywood: ರಿಮೇಕ್‌ ಆಗಿ ಮತ್ತೆ ತೆರೆಗೆ ಬರಲಿದೆ 70ರ ದಶಕದ ಮೂರು ಹಿಟ್‌ ಸಿನಿಮಾಗಳು

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: ಚಲನಚಿತ್ರೋತ್ಸವದ ತೀರ್ಪುಗಾರ ನಡಾವ್ ಲ್ಯಾಪಿಡ್ ಟೀಕೆ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: IFFI ಚಿತ್ರೋತ್ಸವದಲ್ಲಿ ತೀರ್ಪುಗಾರ ನಡಾವ್ ಲ್ಯಾಪಿಡ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.