Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌


Team Udayavani, Apr 7, 2024, 11:12 AM IST

Bharjari gandu movie review

ಕಿರುತೆರೆಯಲ್ಲಿ ಮೋಡಿ ಮಾಡಿದ್ದ ನಟ ಕಿರಣ್‌ ರಾಜ್‌ ಈಗ ಹಿರಿತೆರೆಯಲ್ಲಿ ಗ್ರ್ಯಾಂಡ್‌ ಆಗಿ ಎಂಟ್ರಿಕೊಟ್ಟಿದ್ದಾರೆ. ಅದು “ಭರ್ಜರಿ ಗಂಡು’ ಮೂಲಕ. ಈ ವಾರ ತೆರೆಕಂಡಿರುವ “ಭರ್ಜರಿ ಗಂಡು’ ಸಿನಿಮಾದಲ್ಲಿ ಕಿರಣ್‌ ರಾಜ್‌ ಆ್ಯಕ್ಷನ್‌ ಹೀರೋ ಆಗಿ ಮಿಂಚಿದ್ದಾರೆ. ಚಿತ್ರದ ಬಗ್ಗೆ ಹೇಳಬೇಕಾದರೆ ಇದು ಹಳ್ಳಿ ಹಿನ್ನೆಲೆಯಲ್ಲಿ ನಡೆಯುವ ಕಥೆ. ನೀರಿನ ಅಭಾವದಿಂದ ತತ್ತರಿಸಿ ಹೋಗಿರುವ ಹಳ್ಳಿ ಒಂದು ಕಡೆಯಾದರೆ, ಆ ಹಳ್ಳಿಗೆ ಸಖತ್‌ ಕಲರ್‌ಫ‌ುಲ್‌ ಆಗಿ ಎಂಟ್ರಿಕೊಡುವ ನಾಯಕ. ಈ ನಡುವೆಯೇ ಅಲ್ಲಿ ನಡೆಯುವ ಕೊಲೆ, ನಾಯಕನ ಪ್ರೇಮಪುರಾಣ ಮೂಲಕ ಸಿನಿಮಾ ಸಾಗುತ್ತದೆ.

ಚಿತ್ರದಲ್ಲಿ ಹಳ್ಳಿ ಜೊತೆಗೆ ನಾಯಕನ ಸಿಟಿ, ಕಾಲೇಜು ಹಿನ್ನೆಲೆಯನ್ನು ತೋರಿಸಲಾಗಿದೆ. ನಿರ್ದೇಶಕ ಪ್ರಸಿದ್ಧ್ ಅವರಿಗೆ ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಸಿನಿಮಾವನ್ನು ಕಟ್ಟಿಕೊಡಬೇಕೆಂಬ ಆಸೆ. ಅದೇ ಕಾರಣದಿಂದ ಸಿನಿಮಾದಲ್ಲಿ ಭರ್ಜರಿಯಾದ ಫೈಟ್‌, ಡೈಲಾಗ್‌ ಸೇರಿದಂತೆ ಒಂದು ಕಮರ್ಷಿಯಲ್‌ ಸಿನಿಮಾದಲ್ಲಿ ಏನಿರಬೇಕಿತ್ತೋ, ಅವೆಲ್ಲವೂ ಇದೆ. ನಿರೂಪಣೆಯಲ್ಲೂ ನಾಯಕನ ಪಾತ್ರವನ್ನು ವಿಜೃಂಭಿಸುವ ಆ ಬಳಿಕ ಕಥೆಯತ್ತ ಸಿನಿಮಾ ವಾಲುತ್ತದೆ. ಸದ್ಯ ಎಲ್ಲಾ ಕಡೆ ತಲೆದೋರಿರುವ ನೀರಿನ ಅಭಾವದ ಕುರಿತಾಗಿಯೂ ಒಂದಷ್ಟು ವಿಚಾರಗಳನ್ನು ಹೇಳಿದ್ದಾರೆ.

ಇನ್ನು, ಚಿತ್ರದಲ್ಲಿ ಅಲ್ಲಲ್ಲಿ ಬರುವ ಟ್ವಿಸ್ಟ್‌ಗಳು ಈ ಸಿನಿಮಾದ ಪ್ಲಸ್‌. ಭರ್ಜರಿ ಗಂಡು ಗ್ರಾಮೀಣ ಸೊಗಡಿನ ಕಥೆ. ಬರೀ ಪ್ರೀತಿಗಷ್ಟೇ ಸೀಮಿತವಾಗದ ನಾಯಕ, ತನ್ನ ಊರಿಗೆ ಹಾಗೂ ಊರ ಜನರಿಗೆ ಏನೆಲ್ಲಾ ಮಾಡುತ್ತಾನೆ ಎಂಬುದೆ ಕಥಾಹಂದರ.

ನಾಯಕ ಕಿರಣ್‌ ರಾಜ್‌ ಆ್ಯಕ್ಷನ್‌ ದೃಶ್ಯಗಳಲ್ಲಿ ಹೆಚ್ಚು ಗಮನ ಸೆಳೆಯುತ್ತಾರೆ. ನಾಯಕಿ ಯಶ ಶಿವಕುಮಾರ್‌, ರಾಕೇಶ್‌ ರಾಜ್, ರೋಹಿತ್‌ ನಾಗೇಶ್‌ , ಸೌರಭ್‌ ಕುಲಕರ್ಣಿ ಸೇರಿದಂತೆ ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.