ಚಾಂದಿನಿ ಬಾರ್ ಚಿತ್ರ ವಿಮರ್ಶೆ: ಬಾರ್‌ ನೊಳಗೆ ಬದುಕು ಕಂಡವರು!


Team Udayavani, Apr 22, 2023, 10:45 AM IST

ಚಾಂದಿನಿ ಬಾರ್ ಚಿತ್ರ ವಿಮರ್ಶೆ: ಬಾರ್‌ ನೊಳಗೆ ಬದುಕು ಕಂಡವರು!

ಬಾರ್‌ ಎಂದ ಕೂಡಲೇ ಅದೆಷ್ಟೋ ಮಂದಿ ಮೂಗು ಮುರಿಯುವುದುಂಟು. ಕುಡುಕರ ಪಾಲಿಗೆ ಅಡ್ಡೆ ಎಂದೇ ಕರೆಸಿಕೊಳ್ಳುವ ಈ ಬಾರ್‌, ಕುಡುಕರಲ್ಲದ ಅನೇಕರ ಜೀವನಕ್ಕೆ ತಿರುವು ಕೊಡುವ ಜಾಗವಾಗಿಯೂ ಮಾರ್ಪಾಡಾಗಬಹುದು. ಬಾರ್‌ ಎಂದರೆ ಕೇವಲ ಬದುಕನ್ನು ಬರ್ಬಾದ್‌ ಮಾಡುವ ಜಾಗವಲ್ಲ, ಅಲ್ಲೂ ಬದುಕು ಬಂಗಾರ ಮಾಡಿಕೊಳ್ಳಬಹುದು ಎಂಬ ವಿಷಯವನ್ನು ಹೇಳಿರುವ ಸಿನಿಮಾವೇ “ಚಾಂದಿನಿ ಬಾರ್‌’

ಸಿನಿಮಾದ ಹೆಸರೇ ಹೇಳುವಂತೆ, ಬಾರ್‌ ಒಂದನ್ನು ಹಿನ್ನೆಲೆಯಾಗಿಟ್ಟುಕೊಂಡು “ಚಾಂದಿನಿ ಬಾರ್‌’ ಸಿನಿಮಾದ ಕಥೆ ಸಾಗುತ್ತದೆ. ಬಾರ್‌ಗೆ ಬರುವ ವಿಭಿನ್ನ, ವಿಚಿತ್ರ ಮತ್ತು ವಿಕ್ಷಿಪ್ತ ವ್ಯಕ್ತಿಗಳು, ಅವರ ಸುಖ-ದುಃಖ, ನೋವು-ನಲಿವುಗಳ ಸುತ್ತ “ಚಾಂದಿನಿ ಬಾರ್‌’ ಸಿನಿಮಾದ ಕಥೆ ಸಾಗು ತ್ತದೆ. ಪ್ರತಿಪಾತ್ರಕ್ಕೂ ಅದರದ್ದೇ ಆದ ಹಿನ್ನೆಲೆಯ ಜೊತೆ ಮತ್ತೂಂದು ಪಾತ್ರದ ಜೊತೆಗೆ ನಂಟು ಬೆಳೆಯುತ್ತ ಸಿನಿಮಾವನ್ನು ನವಿರಾಗಿ ಕಟ್ಟಿಕೊಟ್ಟಿ ದ್ದಾರೆ ನಾಯಕ ನಟ ಕಂ ನಿರ್ದೇಶಕ ರಾಘವೇಂದ್ರ ಕುಮಾರ್‌. ಕಥೆಯಲ್ಲಿ ಕೆಲ ದೃಶ್ಯಗಳಿಗೆ ಕತ್ತರಿ ಹಾಕಿ ನಿರೂ ಪಣೆಗೆ ಇನ್ನಷ್ಟು ವೇಗ ನೀಡಿದ್ದರೆ, ಪ್ರೇಕ್ಷಕರಿಗೆ “ಚಾಂದಿನಿ ಬಾರ್‌’ನಲ್ಲಿ ಇನ್ನಷ್ಟು “ಕಿಕ್‌’ ಸಿಗುವ ಸಾಧ್ಯತೆಯಿತ್ತು.

ಅದನ್ನು ಹೊರತುಪಡಿಸಿದರೆ, ಹೊಸಬರಾದರೂ ಬಹುತೇಕ ಪ್ರತಿಭೆಗಳು ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಮೆಚ್ಚುಗೆ ಪಡೆದುಕೊಳ್ಳುತ್ತಾರೆ. ಮೈಸೂರಿನ ಸೊಗಡು, ಬಹುತೇಕ ರಂಗಪ್ರತಿಭೆಗಳ ನೈಜ ಅಭಿನಯ, ಸಹಜ ನಿರೂಪಣೆ ಸಿನಿಮಾದ ಅಂದವನ್ನು ಹೆಚ್ಚಿಸಿದೆ. ಸಿನಿಮಾದ ಛಾಯಾಗ್ರಹಣ, ಸಂಕಲನ ಗಮನ ಸೆಳೆಯುವಂತಿದೆ.

ಚಿತ್ರದ ಹಿನ್ನೆಲೆ ಸಂಗೀತದ ಕಡೆಗೆ ಚಿತ್ರತಂಡ ಇನ್ನಷ್ಟು ಗಮನ ಕೊಡಬಹುದಿತ್ತು. ಕೆಲ ಒಪ್ಪಬಹುದಾದ ತಪ್ಪುಗಳನ್ನು ಬದಿಗಿಟ್ಟು ಹೇಳುವುದಾದರೆ, “ಚಾಂದಿನಿ ಬಾರ್‌’ ಒಮ್ಮೆ ಬೆನ್ನುತಟ್ಟಿ ಪ್ರೋತ್ಸಾಹಿಸಬಹುದಾದ ಹೊಸಬರ ಸಿನಿಮಾ ಎನ್ನಲು ಅಡ್ಡಿಯಿಲ್ಲ.

 ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.