‘ಚೌಕಾಬಾರ’ ಮೆಚ್ಚುಗೆ


Team Udayavani, Mar 12, 2023, 5:10 PM IST

‘ಚೌಕಾಬಾರ’ ಮೆಚ್ಚುಗೆ

ವಿಕ್ರಂ ಸೂರಿ ನಿರ್ದೇಶನ, ನಮಿತಾ ರಾವ್‌ ನಿರ್ಮಾಣದ “ಚೌಕಬಾರ’ ಚಿತ್ರ ಮಾ.10ರಂದು ತೆರೆಕಂಡಿದ್ದು, ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಮೂಲಕ ಚಿತ್ರತಂಡದ ಖುಷಿಯಾಗಿದೆ.

ತ್ರಿಕೋನ ಪ್ರೇಮಕಥೆ ಈ ಸಿನಿಮಾವನ್ನು ಇಂದಿನ ಯೂತ್ಸ್ ಹಾಗೂ ಫ್ಯಾಮಿಲಿ ಆಡಿಯನ್ಸ್‌ ಅನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿದೆ. ಮಣಿ ಆರ್‌. ರಾವ್‌ ಕಾದಂಬರಿಯನ್ನು ಸಿನಿಮಾ ರೂಪದಲ್ಲಿ ತರಲಾಗಿದೆ. ಸ್ನೇಹ, ಪ್ರೀತಿ ಮತ್ತು ಸಂಬಂಧಗಳ ಸುತ್ತ “ಚೌಕಾಬಾರ’ ಸಿನಿಮಾದ ಕಥೆ ಸಾಗಿದ್ದು, ಇಂದಿನ ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ಸಿನಿಮಾ ಕಟ್ಟಿಕೊಡಲು ನಿರ್ದೇಶಕ ವಿಕ್ರಂ ಸೂರಿ ಪ್ರಯತ್ನಿಸಿದ್ದಾರೆ. ಸಾಕಷ್ಟು ಟ್ವಿಸ್ಟ್‌-ಟರ್ನ್ಗಳೊಂದಿಗೆ ಸಾಗುವ ಈ ಸಿನಿಮಾ ಕೊನೆವರೆಗೂ ಪ್ರೇಕ್ಷಕರ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

“ಚೌಕಾಬಾರ’ ಚಿತ್ರದ ವಿಹಾನ್‌ ಪ್ರಭಂಜನ್‌ ನಾಯಕನಾಗಿ ಪರಿಚಯವಾಗಿದ್ದು, ನಮಿತಾ ರಾವ್‌, ಕಾವ್ಯಾ ರಮೇಶ್‌, ಸಂಜಯ್‌ ಹೆಗಡೆ, ಸಂಜಯ್‌ ಸೂರಿ, ಪ್ರಥಮಾ ಪ್ರಸಾದ್‌, ಧಮಯಂತಿ, ಸುಮಾ ರಾವ್‌ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇನ್ನು “ಚೌಕಾಬಾರ’ ಸಿನಿಮಾದ ಹಾಡುಗಳಿಗೆ ಅಶ್ವಿ‌ನ್‌ ಪಿ. ಕುಮಾರ್‌ ಸಂಗೀತ ಸಂಯೋಜಿಸಿದ್ದು, ಚಿತ್ರದ ಹಾಡುಗಳಿಗೆ ಡಾ.ಹೆಚ್‌.ಎಸ್‌. ವೆಂಕಟೇಶ ಮೂರ್ತಿ, ಬಿ. ಆರ್‌. ಲಕ್ಷ್ಮಣ್‌ ರಾವ್‌ ಸಾಹಿತ್ಯವಿದೆ. ಚಿತ್ರಕ್ಕೆ ರವಿರಾಜ್‌ ಹೊಂಬಲ ಛಾಯಾಗ್ರಹಣ, ಶಶಿಧರ್‌ ಎಂ.ಆರ್‌ ಸಂಕಲನವಿದೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.