Evidence movie review: ತ್ರಿಕೋನ ಪ್ರೇಮದ ಕರಾಳ ಮುಖ


Team Udayavani, May 25, 2024, 3:42 PM IST

Evidence movie review

ಆತ ಸಮಾಜದಲ್ಲಿ ಪ್ರತಿಷ್ಠಿತ ವೈದ್ಯ. ಆದರೆ, ಕೇಸ್‌ವೊಂದರ ಕಾರಣ ಆತನನ್ನು ವಿಚಾರಣಾ ಕೊಠಡಿಯಲ್ಲಿ ಕೂರಿಸಿ ವಿಚಾರಣೆ ನಡೆಸಲಾಗುತ್ತಿರುತ್ತದೆ. ಅಷ್ಟಕ್ಕೂ ಆತನಿಗೂ, ಕೇಸ್‌ ಗೂ ಸಂಬಂಧವೇನು, ವೈದ್ಯನ ಹಿಂದಿನ “ರಹಸ್ಯ’ವೇನು ಎಂಬ ಕುತೂಹಲವಿದ್ದರೆ ನೀವು “ಎವಿಡೆನ್ಸ್‌’ ಸಿನಿಮಾ ನೋಡಬಹುದು.

ಇದೊಂದು ಔಟ್‌ ಆ್ಯಂಡ್‌ ಔಟ್‌ ಸಸ್ಪೆನ್ಸ್‌- ಥ್ರಿಲ್ಲರ್‌ ಕ್ರೈಂ ಸ್ಟೋರಿ ಸಿನಿಮಾ ಜೊತೆಗೆ ಇದರಲ್ಲೊಂದು ತ್ರಿಕೋನ ಪ್ರೇಮಕಥೆಯೂ ಇದೆ. ಆ ತ್ರಿಕೋನ ಪ್ರೇಮಕಥೆಯೇ ಈ ಸಿನಿಮಾದ ಜೀವಾಳ ಕೂಡಾ. ಬಹುತೇಕ ಸಿನಿಮಾ ವಿಚಾರಣಾ ಕೊಠಡಿಯಲ್ಲೇ ನಡೆಯುತ್ತದೆ. ಈ ನಡುವೆಯೇ ಚಿತ್ರದ ಫ್ಲಾಶ್‌ಬ್ಯಾಕ್‌ ತೆರೆದುಕೊಳ್ಳುತ್ತಾ ಸಾಗುತ್ತದೆ. ನಿರ್ದೇಶಕ ಪ್ರವೀಣ್‌ ಒಂದು ಥ್ರಿಲ್ಲರ್‌ ಕಥೆಯನ್ನು ರೋಚಕವಾಗಿ

ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ಈ ಹಾದಿಯಲ್ಲಿ ಸಾಕಷ್ಟು ಅಂಶಗಳನ್ನು ತಂದಿದ್ದಾರೆ. ಅಲ್ಲಲ್ಲಿ ಕುತೂಹಲವನ್ನು ಬಿಟ್ಟು ಮುಂದೆ ಸಾಗುವ ಟೆಕ್ನಿಕ್‌ ಮೂಲಕ ಒಂದಷ್ಟು ಗಮನ ಸೆಳೆಯುತ್ತಾರೆ.

ಮೊದಲೇ ಹೇಳಿದಂತೆ ಇದೊಂದು ತ್ರಿಕೋನ ಪ್ರೇಮ. ಜೊತೆಗೆ ಕಥೆಗೊಂದು ಸ್ನೇಹದ ಲೇಪವೂ ಇದೆ. ನಿರ್ದೇಶಕ ಪ್ರವೀಣ್‌ಗೆ ತಾನು ಏನು ಹೇಳಬೇಕು ಮತ್ತು ಎಷ್ಟು ಹೇಳಬೇಕು ಎಂಬ ಸ್ಪಷ್ಟತೆ ಇದ್ದಿದ್ದರಿಂದ ಸಿನಿಮಾದ ಕಥೆ ಹಾದಿ ತಪ್ಪಿಲ್ಲ. ಒಂದು ಪ್ರಯತ್ನವಾಗಿ “ಎವಿಡೆನ್ಸ್‌’ ಮೆಚ್ಚಬಹುದು.

ಟಾಪ್ ನ್ಯೂಸ್

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

love li movie review

Love Li movie review: ಪ್ರೀತಿ, ದ್ವೇಷ ಮತ್ತು ಅವನು!

Shivamma movie review;

Shivamma movie review; ಗಟ್ಟಿಗಿತ್ತಿಯ ಬದುಕಿನ ಕನಸು

Kotee movie review: ಕೋಟಿ ಲೆಕ್ಕ ಹುಲಿಬೇಟೆ ಪಕ್ಕಾ

Kotee movie review: ಕೋಟಿ ಲೆಕ್ಕ ಹುಲಿಬೇಟೆ ಪಕ್ಕಾ

Anartha Movie Review

Anartha Movie Review; ‘ಅನರ್ಥ’ದಿಂದ ಅರ್ಥದೆಡೆಗೆ ಸಸ್ಪೆನ್ಸ್‌ ಯಾನ

The Judgement Movie Review; ತೀರ್ಪು ಕಾಯ್ದಿರಿಸಲಾಗಿದೆ!

The Judgement Movie Review; ತೀರ್ಪು ಕಾಯ್ದಿರಿಸಲಾಗಿದೆ!

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

8-

Lokapura: ಬಕ್ರೀದ್ ಹಬ್ಬದ ನಿಮಿತ್ತ ಮುಸ್ಲಿಂ ಬಾಂಧವರಿಂದ ವಿಶೇಷ ಪ್ರಾರ್ಥನೆ

Bakrid 2024;

Bakrid 2024; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಂದ ಸಾಮೂಹಿಕ ಪ್ರಾರ್ಥನೆ

Bidar: ತೈಲ ದರ ಏರಿಕೆ ಖಂಡಿಸಿ ಬೈಕ್- ಕಾರು ಎಳೆದು ಪ್ರತಿಭಟನೆ

Bidar: ತೈಲ ದರ ಏರಿಕೆ ಖಂಡಿಸಿ ಬೈಕ್- ಕಾರು ಎಳೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.