ಚಿತ್ರ ವಿಮರ್ಶೆ; 30ರ ಗಡಿ ದಾಟಿದ ಹರೀಶನ ವ್ಯಥೆಯ ಕಥೆ


Team Udayavani, Mar 12, 2022, 10:25 AM IST

ಚಿತ್ರ ವಿಮರ್ಶೆ; 30ರ ಗಡಿ ದಾಟಿದ ಹರೀಶನ ವ್ಯಥೆಯ ಕಥೆ

ಸಾಮಾನ್ಯವಾಗಿ ಮೂವತ್ತು ಪ್ರಾಯ ದಾಟಿದ ಹುಡುಗರಿಗೆ ಮದುವೆಯಾ ಗಲು ವಧು ಸಿಗುವುದು ಕಷ್ಟ ಎಂಬುದು ಅಲ್ಲಲ್ಲಿ ಕಿವಿಯ ಮೇಲೆ ಬೀಳುವ ಮಾತು. ಹುಡುಕುತ್ತ ಹೋದರೆ ನಮ್ಮ ನಡುವೆಯೇ ಮೂವತ್ತರ ಗಡಿ ದಾಟಿದ ಇಂಥ ಹತ್ತಾರು ಹುಡುಗರು ಕಾಣುತ್ತಾರೆ. ಇಂಥದ್ದೇ ಹುಡುಗರ ಕಥೆಯನ್ನು ಒಂದು ಎಳೆಯಾಗಿ ಇಟ್ಟುಕೊಂಡು ಅದಕ್ಕೆ ನವಿರಾದ ಹಾಸ್ಯವನ್ನು ಬೆರೆಸಿ “ಹರೀಶ ವಯಸ್ಸು 36′ ಚಿತ್ರದ ಮೂಲಕ ತೆರೆಮೇಲೆ ಹೇಳಿದ್ದಾರೆ ನಿರ್ದೇಶಕ ಗುರುರಾಜ್‌ ಜ್ಯೇಷ್ಠ.

ನಮ್ಮ ನಡುವೆಯೇ ನಡೆಯುವ ಅನೇಕ “ಹರೀಶ’ರುಗಳ ಸಹಜ ಕಥೆಯೊಂದನ್ನು ಆಯ್ಕೆ ಮಾಡಿಕೊಂಡಿರುವ ನಿರ್ದೇಶಕರ ಪ್ರಯತ್ನ ಪ್ರಶಂಸನಾರ್ಹ. ಚಿತ್ರದ ಕಥೆಯ ಎಳೆ ಸರಳವಾಗಿರುವುದರಿಂದ, ಚಿತ್ರಕಥೆ ನಿರೂಪಣೆ ಮತ್ತು ಸಂಭಾಷಣೆಯ ಮೇಲೆ ಇಡೀ ಚಿತ್ರವನ್ನು ಕಾಮಿಡಿಯಾಗಿ ಕಟ್ಟಿಕೊಡುವ ಜಾಣ್ಮೆ ಮೆರೆದಿದ್ದಾರೆ ನಿರ್ದೇಶಕರು. ಈ ತಂತ್ರ ಸಿನಿಮಾದಲ್ಲಿ ಕೆಲವೆಡೆ ಫ‌ಲಿಸಿದರೆ, ಇನ್ನು ಕೆಲವೆಡೆ ಫ‌ಲಿಸಿಲ್ಲ.

ಮಧ್ಯಂತರದ ನಂತರ “ಹರೀಶ’ನ ಚಿತ್ರಕಥೆ, ಕೆಲವು ಅನಗತ್ಯ ದೃಶ್ಯಗಳಿಗೆ ಮತ್ತು ಸಂಭಾಷಣೆಗಳಿಗೆ ಅಲ್ಲಲ್ಲಿ ಕತ್ತರಿ ಹಾಕಿದ್ದರೆ, “ಹರೀಶ’ನ ವ್ಯಥೆಯ ಕಥೆ ಇನ್ನಷ್ಟು ವೇಗವಾಗಿ ಸಾಗುವುದರ ಜೊತೆ ನೋಡುಗರಿಗೂ ಪರಿಣಾಮಕಾರಿ ಎನಿಸುವ ಸಾಧ್ಯತೆಗಳಿದ್ದವು.

ಇದನ್ನೂ ಓದಿ:ಉಪೇಂದ್ರ ನಿರ್ದೇಶನದ ಹೊಸಚಿತ್ರ ‘ಯು’; ಪೋಸ್ಟರ್ ನಲ್ಲೇ ಟ್ವಿಸ್ಟ್ ನೀಡಿದ ಉಪ್ಪಿ

ಇನ್ನು ನಾಯಕ ಯೋಗೀಶ್‌ 36 ವಯಸ್ಸಿನ ಮದುವೆಯಾಗದ ಹುಡುಗನ ಪಾತ್ರಕ್ಕೆ ಜೀವತುಂಬಿ ಅಭಿನಯಿಸಿದ್ದಾರೆ. ಉಳಿದಂತೆ ಶ್ವೇತಾ ಅರೆಹೊಳೆ, ಉಮೇಶ್‌, ಪ್ರಕಾಶ್‌ ತುಮ್ಮಿನಾಡು ಮತ್ತಿತರರು ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ.

ಇಡೀ ಸಿನಿಮಾವನ್ನು ಕರಾವಳಿ ಹಿನ್ನೆಲೆಯಲ್ಲಿ ಕಟ್ಟಿಕೊಡಲಾಗಿದೆ. ಕೆಲವೊಂದು ಲೋಪಗಳನ್ನು ಬದಿಗಿಟ್ಟು ನೋಡಿದರೆ, “ಹರೀಶ ವಯಸ್ಸು 36′ ಒಂದು ಒಳ್ಳೆಯ ಪ್ರಯತ್ನ ಎನ್ನಲು ಅಡ್ಡಿಯಿಲ್ಲ . ಕರಾವಳಿ ಕನ್ನಡ ಶೈಲಿಯ ಸಿನಿಮಾಗಳನ್ನು ಇಷ್ಟಪಡುವವರಿಗೆ “ಹರೀಶ’ ಖಂಡಿತವಾಗಿಯೂ ಕನಿಷ್ಟ ಮನರಂಜನೆಯಂತೂ ನೀಡುತ್ತಾನೆ.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.