‘ಗೋವಿಂದ ಗೋವಿಂದ’ ಚಿತ್ರವಿಮರ್ಶೆ: ಕಾಮಿಡಿ ಕಿಲಾಡಿಗಳ ಗೋವಿಂದ ಸ್ಮರಣೆ


Team Udayavani, Nov 27, 2021, 11:45 AM IST

govinda govinda kannada movie review

ಕೆಲವೊಮ್ಮೆ ನಮಗೆ ಸಣ್ಣ ಸಣ್ಣ ವಿಚಾರಗಳು ಹೆಚ್ಚು ಖುಷಿಕೊಡುತ್ತವೆ, ನಮ್ಮನ್ನು ನಗೆಗಡಲಿನಲ್ಲಿ ತೇಲಿಸುತ್ತವೆ. ಅಂತಹ ಕೆಲವು ಅಂಶಗಳನ್ನು ಒಟ್ಟಿಗೆ ಸೇರಿಸಿ ನಿಮ್ಮ ಮುಂದಿಟ್ಟರೆ ಹೇಗಿರಬಹುದು.. ಖಂಡಿತಾ ಅಲ್ಲೊಂದು ನಗೆಹಬ್ಬ ಆಗೋದು ಖಂಡಿತಾ. ನೀವು “ಗೋವಿಂದ ಗೋವಿಂದ’ ಸಿನಿಮಾ ನೋಡಿದಾಗ ಈ ಫೀಲ್‌ ಆಗೋದರಲ್ಲಿ ಅನುಮಾನವಿಲ್ಲ.

ಒಂದು ಮಜವಾದ ಕಥೆಯನ್ನು ನಿರ್ದೇಶಕರು ಅಷ್ಟೇ ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಭರತನಾಟ್ಯ ಕಲಿಯುವ ಆಸೆಯ ಒಬ್ಟಾಕೆ, ಅಪ್ಪನ ವಿರೋಧ, ಕಿಡ್ನಾಪ್‌ ಪ್ರಹಸನ, ಸಿನಿಮಾ ನಿರ್ದೇಶಕನ ಕನಸು, ನಾಯಕಿಯ ಸೊಗಸು… ಈ ಮಧ್ಯೆ ಇಡೀ ಸಿನಿಮಾದಲ್ಲಿ ನಗು ನಗಿಸುವ ವೆಂಕಟೇಶ್‌, ಹರಿ, ಕೇಶವ್‌ ಪಾತ್ರಗಳು… ಹೀಗೆ ಮಜವಾದ ಸನ್ನಿವೇಶಗಳ ಮೂಲಕ ಇಡೀ ಸಿನಿಮಾವನ್ನು ಕಟ್ಟಿ ಕೊಡಲಾಗಿದೆ. ಜಾಲಿಯಾಗಿ ಸಾಗುವ ಸಿನಿಮಾದಲ್ಲಿ ಒಂದಷ್ಟು ಟ್ವಿಸ್ಟ್‌ಗಳು ಬಂದು ಪ್ರೇಕ್ಷಕರನ್ನು ಕುತೂಹಲಕ್ಕೆ ದೂಡುತ್ತದೆ. ಅದೇನೆಂಬುದನ್ನು ತೆರೆಮೇಲೆ ನೋಡಿದರೆ ಚೆಂದ.

ಇದನ್ನೂ ಓದಿ:‘ಸಖತ್’ ಚಿತ್ರ ವಿಮರ್ಶೆ: ಜಾಲಿ ರೈಡ್‌ನಲ್ಲಿ ಸಖತ್‌ ಥ್ರಿಲ್‌!

ಇಡೀ ಸಿನಿಮಾ ಕಾಮಿಡಿಯಾಗಿಯೇ ಸಾಗುತ್ತದೆ ಎಂದಲ್ಲ, ಸಿನಿಮಾದಲ್ಲಿ ಒಂದಷ್ಟು ಗಂಭೀರ ಸನ್ನಿವೇಶಗಳು ಇವೆ. ಜೊತೆ ಏಕಕಾಲದಲ್ಲಿ ಎರಡು ಟ್ರ್ಯಾಕ್‌ಗಳು ನಡೆಯುತ್ತಿರುತ್ತದೆ. ಒಂದು ನಿರ್ದೇಶಕನ ಕಥೆಯಾದರೆ, ಇನ್ನೊಂದು ಕಾಮಿಡಿ ಫ್ರೆಂಡ್ಸ್‌ ಕಥೆ. ನಿರ್ದೇಶಕರು ಈ ಎರಡೂ ಟ್ರ್ಯಾಕ್‌ ಅನ್ನು ನೀಟಾಗಿ ಬ್ಲೆಂಡ್‌ ಮಾಡಿದ್ದಾರೆ. ಇವತ್ತಿನ ಯಂಗ್‌ ಟ್ಯಾಲೆಂಟ್‌ಗಳಿಗೆ ಒಂದು ಸಂದೇಶವೂ ಈ ಚಿತ್ರದಲ್ಲಿದೆ.

ನಾಯಕ ಸುಮಂತ್‌ ಈ ಬಾರಿ ಕಾಮಿಡಿ ಜಾನರ್‌ ಪ್ರಯತ್ನಿಸಿದ್ದು, ಅದರಲ್ಲಿ ಯಶಸ್ವಿಯಾಗಿದ್ದಾರೆ ಕೂಡಾ. ಈ ಹಿಂದಿನ ಸಿನಿಮಾಗಳಿಗೆ ಹೋಲಿಸಿದರೆ ನಟನೆಯಲ್ಲೂ ಸುಮಂತ್‌ ಸಾಕಷ್ಟು ಪಳಗಿದ್ದಾರೆ. ಇವರಿಗೆ ಪವನ್‌ ಹಾಗೂ ವಿಜಯ್‌ ಚೆಂಡೂರ್‌ ಸಾಥ್‌ ನೀಡಿದ್ದಾರೆ. ಉಳಿದಂತೆ ರೂಪೇಶ್‌ ಶೆಟ್ಟಿ ಇಲ್ಲಿ ನಿರ್ದೇಶಕನ ಪಾತ್ರ ಮಾಡಿದರೆ, ಭಾವನಾ ಸಿನಿಮಾದೊಳಗೂ ನಾಯಕಿಯಾಗಿಯೇ ಕಾಣಿಸಿಕೊಂಡಿದ್ದಾರೆ. ಟೆನ್ಶನ್‌ ಪಕ್ಕಕ್ಕಿಟ್ಟು ಚಿತ್ರಮಂದಿರದಲ್ಲಿ ಕೂಲ್‌ ಆಗಿ “ಗೋವಿಂದ’ ಸ್ಮರಣೆ ಮಾಡಬಹುದು

ಆರ್‌ಪಿ

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mehabooba-Movie-Review

Mehabooba Movie Review; ತಿರುವುಗಳ ಹಾದಿಯಲ್ಲಿ ಪ್ರೇಮಪಯಣ

chow chow bath movie review

Chow Chow Bath Review; ಹರೆಯದ ಮನಸುಗಳ ಖಾಸ್‌ಬಾತ್‌

jog 101 kannada movie review

JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ

blink kannada movie review

Blink movie review; ಸಮಯದ ಹಿಂದೆ ಸವಾರಿ…

ranganayaka movie review

Ranganayaka Movie Review; ಗುರುವಿನ ಆದಿ ಪುರಾಣ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.