‘777 ಚಾರ್ಲಿ’…. ಮನಮುಟ್ಟುವ ಅನುಬಂಧ ಅನಾವರಣ


Team Udayavani, May 17, 2022, 8:51 AM IST

777 charlie

ತನ್ನ ಟೈಟಲ್‌, ಫ‌ಸ್ಟ್‌ಲುಕ್‌ ಪೋಸ್ಟರ್‌ ಮತ್ತು ಟೀಸರ್‌ ಮೂಲಕ ಸಿನಿ ಪ್ರಿಯರಲ್ಲಿ ಕುತೂಹಲ ಮೂಡಿಸಿದ್ದ “777 ಚಾರ್ಲಿ’ ಸಿನಿಮಾದ ಟ್ರೇಲರ್‌ ಸೋಶಿಯಲ್‌ ಮೀಡಿಯಾಗಳಲ್ಲಿ ಬಿಡುಗಡೆಯಾಗಿದೆ.

ಇನ್ನು ಮನುಷ್ಯ ಮತ್ತು ನಾಯಿಯ ನಡುವಿನ ಸಂಬಂಧವನ್ನು ನವಿರಾಗಿ ಟ್ರೇಲರ್‌ನಲ್ಲಿ ತರಲಾಗಿದ್ದು, ಸುಮಾರು 3 ನಿಮಿಷ 50 ಸೆಕೆಂಡ್‌ ಅವಧಿಯ ಟ್ರೇಲರ್‌ನಲ್ಲಿ ಧರ್ಮ ಎಂಬ ಪಾತ್ರದಲ್ಲಿ ನಟ ರಕ್ಷಿತ್‌ ಶೆಟ್ಟಿ, “ಚಾರ್ಲಿ’ ಎಂಬ ಪಾತ್ರದಲ್ಲಿ ನಾಯಿ ಕಾಣಿಸಿಕೊಂಡಿದೆ.

ಕೆಲಸ, ಸಿಗರೇಟ್‌, ಕುಡಿತ ಅಂತಿದ್ದ ಧರ್ಮನ ಜೀವನದಲ್ಲಿ “ಚಾರ್ಲಿ’ ಎಂಬ ನಾಯಿ ಎಂಟ್ರಿ ಕೊಟ್ಟ ಬಳಿಕ ಏನೆಲ್ಲ ನಡೆಯುತ್ತದೆ. ನೋಡು ನೋಡುತ್ತ ಧರ್ಮನ ಜೀವನ ಹೇಗೆ ಬದಲಾಗುತ್ತಾನೆ. ಧರ್ಮ ಮತ್ತು ಚಾರ್ಲಿಯ ನಡುವಿನ ಈ ಸಂಬಂಧವೇ ಸಿನಿಮಾ ಕಥೆ ಎನ್ನುವ ಸಣ್ಣ ಎಳೆಯೊಂದನ್ನು “777 ಚಾರ್ಲಿ’ ಟ್ರೇಲರ್‌ನಲ್ಲಿ ತೋರಿಸಲಾಗಿದೆ.

ಟ್ರೇಲರ್‌ನಲ್ಲಿ ಬರುವ ಧರ್ಮ ಮತ್ತು ಚಾರ್ಲಿ ಎರಡೂ ಪಾತ್ರಗಳು ಮತ್ತು ದೃಶ್ಯಗಳು ಆರಂಭದಲ್ಲಿ ನಗಿಸುತ್ತ, ನಡುವೆ ಗಂಭೀರವಾಗುತ್ತಾ, ಕೊನೆಯಲ್ಲಿ ನೋಡುಗರ ಕಣ್ಣಂಚಿನಲ್ಲಿ ನೀರು ತರುವಂತೆ ಮಾಡುತ್ತದೆ. ಟ್ರೇಲರ್‌ನಲ್ಲಿ ಕಾಣುವ ಕಲಾವಿದರು, ದೃಶ್ಯಗಳು, ಸಂಭಾಷಣೆ, ಹಿನ್ನೆಲೆ ಸಂಗೀತ, ಛಾಯಾಗ್ರಹಣ ಎಲ್ಲದರ ಸಣ್ಣ ಝಲಕ್‌ “777 ಚಾರ್ಲಿ’ಯ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ ಎನ್ನಲು ಅಡ್ಡಿಯಿಲ್ಲ.

ಇತ್ತೀಚಿನ ವರ್ಷಗಳಲ್ಲಿ ಶ್ವಾನವನ್ನೇ ಪ್ರಮುಖ ಪಾತ್ರವನ್ನಾಗಿಟ್ಟುಕೊಂಡು ಕನ್ನಡದಲ್ಲಿ ಬಂದಿದ್ದು ಕೇವಲ ಬೆರಳೆಣಿಕೆಯಷ್ಟು ಸಿನಿಮಾಗಳು ಮಾತ್ರ. ಇಂಥ ತೀರಾ ವಿರಳ ಸಿನಿಮಾಗಳ ಸಾಲಿಗೆ, ಇದೀಗ “777 ಚಾರ್ಲಿ’ ಕೂಡ ಸೇರ್ಪಡೆಯಾಗುತ್ತಿದೆ. ಸದ್ಯ ಬಿಡುಗಡೆಯಾಗಿರುವ “777 ಚಾರ್ಲಿ’ ಟ್ರೇಲರ್‌ ಭಾವನಾತ್ಮಕವಾಗಿ ನೋಡುಗರಿಗೆ ಹತ್ತಿರವಾಗುವಂತಿದ್ದು, ಟ್ರೇಲರ್‌ ಬಿಡುಗಡೆಯಾದ ಎರಡೇ ಗಂಟೆಗಳಲ್ಲಿ ಬರೋಬ್ಬರಿ 1.3 ಮಿಲಿಯನ್‌ ಅಧಿಕ ವೀವ್ಸ್‌ ಪಡೆದುಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನೋಡುಗರಿಂದ “777 ಚಾರ್ಲಿ’ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲೂ “777 ಚಾರ್ಲಿ’ ಟ್ರೇಲರ್‌ಗೆ ಇದೇ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಿನಿಪ್ರಿಯರ ಜೊತೆ ಅನೇಕ ಸ್ಟಾರ್‌ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mehabooba-Movie-Review

Mehabooba Movie Review; ತಿರುವುಗಳ ಹಾದಿಯಲ್ಲಿ ಪ್ರೇಮಪಯಣ

chow chow bath movie review

Chow Chow Bath Review; ಹರೆಯದ ಮನಸುಗಳ ಖಾಸ್‌ಬಾತ್‌

jog 101 kannada movie review

JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ

blink kannada movie review

Blink movie review; ಸಮಯದ ಹಿಂದೆ ಸವಾರಿ…

ranganayaka movie review

Ranganayaka Movie Review; ಗುರುವಿನ ಆದಿ ಪುರಾಣ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.