ನೋಗರಾಜ್‌ ಎದುರು ಪುನೀತ್‌ ನಿಂತರೆ ಹೇಗಿರುತ್ತೆ?


Team Udayavani, Nov 9, 2017, 7:04 PM IST

Puneeth-Rajakumar-(1).jpg

ದಾನಿಶ್‌ ಸೇಠ್ ಅಭಿನಯದ “ಹಂಬಲ್‌ ಪೊಲಿಟೀಶಿಯನ್‌ ನೋಗರಾಜ್‌’ ಚಿತ್ರದಲ್ಲಿ ಪುನೀತ್‌ ರಾಜಕುಮಾರ್‌ ನಟಿಸುತ್ತಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಕೇಳುತ್ತಲೇ ಬಂದಿತ್ತು. ಈ ಕುರಿತು ಚಿತ್ರತಂಡದವರಾಗಲೀ, ಪುನೀತ್‌ ರಾಜಕುಮಾರ್‌ ಆಗಲೀ ಈ ವಿಷಯವನ್ನು ಖಚಿತಪಡಿಸಿರಲಿಲ್ಲ. ಹಾಗಾಗಿ, “ಹಂಬಲ್‌ ಪೊಲಿಟೀಶಿಯನ್‌ ನೋಗರಾಜ್‌’ ಚಿತ್ರದಲ್ಲಿ ಪುನೀತ್‌ ಅಭಿನಯಿಸುತ್ತಿದ್ದಾರಾ, ಇಲ್ಲವಾ ಎಂಬ ಗೊಂದಲ ಎಲ್ಲರಲ್ಲೂ ಇದ್ದೇ ಇತ್ತು.

“ಹಂಬಲ್‌ ಪೊಲಿಟೀಶಿಯನ್‌ ನೋಗರಾಜ್‌’ ಚಿತ್ರದಲ್ಲಿ ಪುನೀತ್‌ ನಟಿಸಿದ್ದಾರಂತೆ. ಹಾಗಂತ ಈ ವಿಷಯವನ್ನು ಖುದ್ದು ನಿರ್ಮಾಪಕ ಪುಷ್ಕರ್‌ ಸ್ಪಷ್ಟಪಡಿಸಿದ್ದಾರೆ. ಆದರೆ, ಈ ಕುರಿತು ಪ್ರಚಾರ ಮಾಡುವುದಾಗಲೀ, ಫೋಟೋ ಬಿಡುಗಡೆ ಮಾಡುವಂತಿಲ್ಲವಂತೆ. ಅದೇ ಕಾರಣಕ್ಕೆ ಚಿತ್ರತಂಡದವರು ಎಲ್ಲೂ ಪುನೀತ್‌ ಅವರು ಚಿತ್ರದಲ್ಲಿ ನಟಿಸುತ್ತಿರುವ ವಿಷಯವನ್ನು ಎಲ್ಲೂ ಹೇಳಿಲ್ಲ. ಈ ಕುರಿತು ಸುದ್ದಿಯಾದ್ದರಿಂದ, ಪುನೀತ್‌ಗೆ ಸ್ವಲ್ಪ ಬೇಸರವೂ ಆಗಿತ್ತಂತೆ.

“ಚಿತ್ರದಲ್ಲಿ ಅಭಿನಯಿಸುವ ಮುಂಚೆಯೇ ಪುನೀತ್‌, ತಾವು ನಟಿಸುತ್ತಿರುವ ವಿಷಯವನ್ನು ಪ್ರಚಾರ ಮಾಡಬಾರದು ಎಂದು ಹೇಳಿದ್ದರು. ಅವರು ಇದೇ ಮೊದಲ ಬಾರಿಗೆ ಅತಿಥಿ ಪಾತ್ರ ಮಾಡಿದ್ದು, ಸುಮಾರು ನಾಲ್ಕು ನಿಮಿಷಗಳ ಕಾಲ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಾರೆ. ನೋಗರಾಜ್‌ ಮತ್ತು ಪುನೀತ್‌ ಪರಸ್ಪರ ಎದುರಾಗುತ್ತಾರೆ. ಆಗ ಏನಾಗುತ್ತದೆ ಅನ್ನೋದೇ ಕುತೂಹಲ. ಈ ವಿಷಯ ರಹಸ್ಯವಾಗಿರಲಿ, ಜನಕ್ಕೆ ಸರ್‌ಪ್ರೈಸ್‌ ಇರಲಿ ಎಂದು ಪುನೀತ್‌ ಹೇಳಿದ್ದರು. ಹಾಗಾಗಿ ನಾವು ಸುದ್ದಿ ಮಾಡಿರಲಿಲ್ಲ. ಫೋಟೋಗಳನ್ನು ಸಹ ಬಿಟ್ಟಿರಲಿಲ್ಲ. ಅದು ಹೇಗೋ, ಅವರು ನಮ್ಮ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಲೀಕ್‌ ಆಯ್ತು. ಇದರಿಂದ ಪುನೀತ್‌ ಅವರಿಗೆ ಸ್ವಲ್ಪ ಬೇಸರವೂ ಆಯಿತು’ ಎನ್ನುತ್ತಾರೆ ಪುಷ್ಕರ್‌.

ಅಂದಹಾಗೆ, ದಾನಿಶ್‌ ಸೇಠ್ ನಟಿಸುತ್ತಿರುವ ಈ ಚಿತ್ರ ಮುಂದಿನ ತಿಂಗಳು ಕೊನೆಯ ಎರಡು ವಾರಗಳಲ್ಲಿ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.