Movie Review: ಮಾಫಿಯಾ ನಡುವೆ ‘ಐರಾವನ್‌’ ಆಟ


Team Udayavani, Jun 19, 2023, 11:59 AM IST

Movie Review: ಮಾಫಿಯಾ ನಡುವೆ ‘ಐರಾವನ್‌’ ಆಟ

ಮನುಷ್ಯ ಹಣ ಮತ್ತು ಅಧಿಕಾರದ ದಾಹದಿಂದ ಎಂಥ ಹೀನ ಕೃತ್ಯವನ್ನಾದರೂ ಮಾಡುತ್ತಾನೆ ಎಂಬುದು ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದೇ ವಿಷಯವನ್ನು ಇಟ್ಟುಕೊಂಡು ಹೊಸ ರೀತಿಯಲ್ಲಿ ತೆರೆಮೇಲೆ ಹೇಳಿರುವ ಸಿನಿಮಾ “ಐರಾವನ್‌’ ರಾಜಕಾರಣ, ಮೆಡಿಕಲ್‌ ಮಾಫಿಯಾದ ಹಿನ್ನೆಲೆಯಲ್ಲಿ ಸಸ್ಪೆನ್ಸ್‌ ಕಂ ಕ್ರೈಂ-ಥ್ರಿಲ್ಲರ್‌ ಶೈಲಿಯಲ್ಲಿ ಇಡೀ “ಐರಾವನ್‌’ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ

ನಿರ್ದೇಶಕ ರಾಮ್ಸ್‌ರಂಗ. ರಾಜಕಾರಣ ಮತ್ತು ಮೆಡಿಕಲ್‌ ಮಾಫಿಯಾದಿಂದ ನಡೆಯುವ ಒಂದು ಕೃತ್ಯದ ಹಿಂದೆ ಯಾರಿದ್ದಾರೆ ಎಂಬುದರ ಹುಡುಕಾಟದ ಸುತ್ತ ಇಡೀ ಸಿನಿಮಾದ ಕಥಾಹಂದರ ಸಾಗುತ್ತದೆ.

ಇಡೀ ಸಿನಿಮಾದಲ್ಲಿ ಹಲವು ಕಲಾವಿದರ ತಾರಾಗಣವಿದ್ದರೂ, ನಟ ಜಯರಾಮ್‌ ಕಾರ್ತಿಕ್‌ (ಜೆ.ಕೆ), ಅದ್ವಿತಿ ಶೆಟ್ಟಿ ಮತ್ತು ವಿವೇಕ್‌ ಮೂವರ ಪಾತ್ರಗಳ ಸುತ್ತ ಇಡೀ ಸಿನಿಮಾದ ಕಥಾಹಂದರ ಸಾಗುತ್ತದೆ. ಚಿತ್ರದ ನಾಯಕ ಜಯರಾಮ್‌ ಕಾರ್ತಿಕ್‌ (ಜೆ.ಕೆ) ಸಿನಿಮಾದಲ್ಲಿ ಎರಡು ಶೇಡ್‌ ಇರುವಂಥ ಪಾತ್ರದಲ್ಲಿ ಸ್ಟೈಲಿಶ್‌ ಆಗಿ ಕಾಣಿಸಿಕೊಂಡಿದ್ದಾರೆ.

ಇನ್ನು ನಾಯಕಿ ಅದ್ವಿತಿ ಶೆಟ್ಟಿ ಕೂಡ ತುಂಬ ಗಂಭೀರ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ. ಮತ್ತೂಂದು ಪ್ರಮುಖ ಪಾತ್ರದಲ್ಲಿ ವಿವೇಕ್‌ ಕಾಣಿಸಿಕೊಂಡಿದ್ದಾರೆ. ಮೂವರು ಕೂಡ ತಮ್ಮ ಪಾತ್ರದಲ್ಲಿ ಪ್ರೇಕ್ಷಕರಿಗೆ ಇಷ್ಟವಾಗುವಂಥ ಅಭಿನಯ ನೀಡಿದ್ದಾರೆ.

ಸಿನಿಮಾದ ಛಾಯಾಗ್ರಹಣ, ಒಂದೆರಡು ಹಾಡುಗಳು ನೋಡುಗರ ಗಮನ ಸೆಳೆಯುವಂತಿದೆ. ಸುಂದರ ಲೊಕೇಶನ್ಸ್‌ ತೆರೆಮೇಲೆ ಸಿನಿಮಾದ ದೃಶ್ಯಗಳ ಸೌಂದರ್ಯವನ್ನು ಹೆಚ್ಚಿಸಿದೆ. ಸಸ್ಪೆನ್ಸ್‌ ಕಂ ಕ್ರೈಂ-ಥ್ರಿಲ್ಲರ್‌ ಸಿನಿಮಾಗಳನ್ನು ಇಷ್ಟಪಡುವವರು ಒಮ್ಮೆ “ಐರಾವನ್‌’ ನೋಡಿ ಬರಲು ಅಡ್ಡಿಯಿಲ್ಲ ಎನ್ನಬಹುದು

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.