ಜರ್ಸಿ ನಂ.10 ಚಿತ್ರ ವಿಮರ್ಶೆ: ಕ್ರೀಡಾ ಸ್ಫೂರ್ತಿಯ ಆದ್ಯ ಆಟ


Team Udayavani, May 22, 2023, 1:44 PM IST

jersey number 10 movie review

ಒಂದು ಕಡೆ ಮೊಮ್ಮಗನ ಕನಸು ಮತ್ತೂಂದು ಕಡೆ ತಾತನ ಪ್ರೇರಣೆ.. ಇವೆರಡರ ಗುರಿ ಒಂದೇ, ಅದು ಹಾಕಿ ಆಟದಲ್ಲಿ ಮಿಂಚುವುದು. ಹೌದು, ಮೇ 19ರಂದು ತೆರೆಕಂಡಿರುವ “ಜರ್ಸಿ ನಂ.10′ ಚಿತ್ರ ಹಾಕಿ ಕ್ರೀಡೆಯ ಸುತ್ತ ನಡೆಯುವ ಕಥಾನಕ ಹೊಂದಿದೆ. ಇಡೀ ಸಿನಿಮಾದ ಮೂಲ ಅಂಶ ಕೂಡಾ ಇದೇ. ಕಾಲೇಜಿನಲ್ಲಿ ಹಾಕಿ ಆಟದಲ್ಲಿ ಮುಂದಿದ್ದ ಯುವಕ ಮುಂದೆ ರಾಷ್ಟ್ರಮಟ್ಟದಲ್ಲಿ ಹೇಗೆ ಮಿಂಚುತ್ತಾನೆ, ಆತನ ಈ ಹಾದಿಯಲ್ಲಿ ಏನೇನು ಅಡೆತಡೆಗಳನ್ನು ಎದುರಿಸುತ್ತಾನೆ ಎಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ.

ನಿರ್ದೇಶಕ ಆದ್ಯ ಅವರು ಈ ಸಿನಿಮಾದ ನಿರ್ದೆಶನದ ಜೊತೆಗೆ ನಾಯಕರಾಗಿಯೂ ನಟಿಸಿದ್ದಾರೆ. ಒಂದು ಕಮರ್ಷಿಯಲ್‌ ಸಿನಿಮಾವನ್ನು ಹೇಗೆ ಕಟ್ಟಿಕೊಡಬೇಕು ಎಂಬ ಕಲ್ಪನೆ ಆದ್ಯ ಅವರಿಗಿದೆ. ಹಾಗಾಗಿ, ಚಿತ್ರದಲ್ಲಿ ಹಾಡು, ಫೈಟ್‌ ಅಲ್ಲಲ್ಲಿ ಬರುವ ಕಾಮಿಡಿ ಸನ್ನಿವೇಶಗಳು ಪ್ರೇಕ್ಷಕರಿಗೆ ಖುಷಿ ಕೊಡುತ್ತವೆ.

ಇಂದಿನ ಯುವಕರಿಗೆ ಪ್ರೇರಣೆಯಾಗುವಂತಹ ನ್ಪೋರ್ಟ್ಸ್ ಹಿನ್ನೆಲೆ ಸಿನಿಮಾದ ಪ್ಲಸ್‌ ಎನ್ನಬಹುದು. ಸಣ್ಣ ಊರಿನ ಹುಡುಗನೊಬ್ಬ ಅಡೆತಡೆಗಳನ್ನು ದಾಟಿ ಹೇಗೆ ತನ್ನ ಗುರಿಸಾಧಿಸುತ್ತಾನೆ ಎಂಬ ಅಂಶವನ್ನು ಹೇಳಲಾಗಿದೆ.

ಚಿತ್ರದಲ್ಲಿ ಕ್ರೀಡೆ ಜೊತೆಗೆ ಲವ್‌ಸ್ಟೋರಿಯೂ ಇದೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದು, ನಾಯಕ ಬೇರೆ ಬೇರೆ ಕಾಲಘಟ್ಟದಲ್ಲಿ ಆ ನಾಯಕಿಯರ ಜೊತೆ ಪ್ರೀತಿಗೆ ಬೀಳುತ್ತಾನೆ. ಆ ಮೂಲಕ ಚಿತ್ರ ಲವ್‌ಸ್ಟೋರಿಯಾಗಿಯೂ ಸಾಗುತ್ತದೆ. ಇಲ್ಲಿ ಬರುವ ಲವ್‌ಸ್ಟೋರಿ ಸಾಕಷ್ಟು ಏರಿಳಿತಗಳೊಂದಿಗೆ, ಟ್ವಿಸ್ಟ್‌ಟರ್ನ್ನೊಂದಿಗೆ ಸಾಗಿ ಪ್ರೇಕ್ಷಕರ ಕುತೂಹಲ ಕಾಯ್ದಿರಿಸುತ್ತದೆ.

ಸಿನಿಮಾವನ್ನು ತಾಂತ್ರಿಕವಾಗಿ ಮತ್ತಷ್ಟು ಚೆಂದಗಾಣಿಸುವ ಅವಕಾಶ ಚಿತ್ರತಂಡಕ್ಕಿತ್ತು. ನಾಯಕರಾಗಿ ನಟಿಸಿರುವ ಆದ್ಯ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಉಳಿದಂತೆ ಟೆನ್ನಿಸ್‌ ಕೃಷ್ಣ, ಮಂಡ್ಯ ರಮೇಶ್‌, ಚಂದನ್‌ ಆಚಾರ್‌, ಥ್ರಿಲ್ಲರ್‌ ಮಂಜು ನಟಿಸಿದ್ದಾರೆ.

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.