JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ


Team Udayavani, Mar 10, 2024, 4:14 PM IST

jog 101 kannada movie review

ತನ್ನ ಆಪ್ತರಿಬ್ಬರ ಕೊಲೆಯ ಹಿಂದಿನ ರಹಸ್ಯ ಬಯಲು ಮಾಡಲು ಮಲೆನಾಡಿಗೆ ಹೊರಡುವ ನಾಯಕ. ಮೇಲ್ನೋಟಕ್ಕೆ ಫೋಟೋಗ್ರಾಫ‌ರ್‌ ನಂತೆ ನಟಿಸುತ್ತಲೇ ಊರ ಮಾಹಿತಿ ತಿಳಿಯುವ ನಾಯಕನಿಗೆ ಕೆದಕುತ್ತಾ ಹೋದಂತೆ ಗೊತ್ತಾಗುವ ಒಂದಷ್ಟು ಸತ್ಯಗಳು, ಅದರ ಬೆನ್ನು ಬಿದ್ದಾಗ ಅಲ್ಲೊಂದು ಟ್ವಿಸ್ಟ್‌… ಈ ನಡುವೆಯೇ ಕಣ್ಣಿಗೆ ಬೀಳುವ ಹುಡುಗಿ, ಅಲ್ಲಿಂದ ಲವ್‌ಟ್ರ್ಯಾಕ್‌.. ಈ ಲವ್‌ಸ್ಟೋರಿಯ ಹಿಂದೊಂದು ನಿಗೂಢ ಹೆಜ್ಜೆ…

ಇದು ಈ ವಾರ ತೆರೆಕಂಡಿರುವ “ಜೋಗ್‌ 101′ ಚಿತ್ರದ ಒನ್‌ಲೈನ್‌. ಮೇಲಿನ ಅಂಶಗಳನ್ನು ಓದಿದ ಬಳಿಕ ಇದೊಂದು ಥ್ರಿಲ್ಲರ್‌ ಸಿನಿಮಾ ಎಂದು ಗೊತ್ತಾಗಿರುತ್ತದೆ. ಥ್ರಿಲ್ಲರ್‌ ಜೊತೆಗೆ ನಿರ್ದೇಶಕರು ಲವ್‌, ಕಾಮಿಡಿ ಅಂಶಗಳನ್ನು ಸೇರಿಸಿದ್ದಾರೆ.

ಚಿತ್ರದ ಕಥೆಯ ಬಗ್ಗೆ ಹೇಳಬೇಕಾದರೆ ಜೋಡಿ ಕೊಲೆಯೊಂದರ ಬೆನ್ನು ಬೀಳುವ ನಾಯಕ ಒಂದು ಕಡೆಯಾದರೆ, ಅಮಾಯಕರ ಕೊಲೆಯನ್ನೇ ಕಸುಬನ್ನಾಗಿಸಿರುವ ಕುಟುಂಬ ಮತ್ತೂಂದು ಕಡೆ… ಈ ನಡುವೆಯೇ ಒಂದೆರಡು “ನಟೋರಿಯಸ್‌’ ಗ್ಯಾಂಗ್‌… ಹೀಗೆ ಸಾಗುವ ಕಥೆಯಲ್ಲಿ ಆಗಾಗ ಬರುವ ತಿರುವುಗಳು ಖುಷಿ ಕೊಡುತ್ತವೆ. ಇಡೀ ಸಿನಿಮಾದ ಕಥೆ ನಿಂತಿರೋದು ದ್ವಿತೀಯಾರ್ಧದಲ್ಲಿ. ಅದರಲ್ಲೂ ಚಿತ್ರದ ಕ್ಲೈಮ್ಯಾಕ್ಸ್‌ ಅನಿರೀಕ್ಷಿತವಾಗಿರುವುದು ಚಿತ್ರದ ಪ್ಲಸ್‌ ಎನ್ನಬಹುದು.

ನಾಯಕ ವಿಜಯ ರಾಘವೇಂದ್ರ ಪಾತ್ರಕ್ಕೆ ಹೊಂದಿಕೊಂಡಿದ್ದು, ಸಹಜ ನಟನೆಯ ಮೂಲಕ ಇಷ್ಟವಾಗುತ್ತಾರೆ. ಉಳಿದಂತೆ ತೇಜಸ್ವಿನಿ, ರಾಜೇಶ್‌ ನಟರಂಗ ಇತರರು ನಟಿಸಿದ್ದಾರೆ. ಸುನೀತ್‌ ಅವರ ಛಾಯಾಗ್ರಹಣದಲ್ಲಿ ಜೋಗ ಸುಂದರ.

 

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vidyarthi Vidyarthiniyare Movie Review

Vidyarthi Vidyarthiniyare Review;ವಿದ್ಯಾರ್ಥಿಗಳ ಆಟದೊಳಗೊಂದು ಪಾಠ

Not Out movie review

Not Out movie review; ಮಧ್ಯಮ ಹುಡುಗನ ಕಾಸು-ಕನಸು

Hejjaru Movie Review

Hejjaru Movie Review; ಹೆಜ್ಜಾರು ಎಂಬ ಹೊಸ ಕೌತುಕ

Hiranya

Hiranya Review; ಆ್ಯಕ್ಷನ್‌-ಥ್ರಿಲ್ಲರ್‌ನಲ್ಲಿ ನಿರ್ದಯಿ ಪಯಣ

Jigar movie review

Jigar movie review; ಆ್ಯಕನ್‌ ಡ್ರಾಮಾದಲ್ಲೊಂದು ಪ್ರೇಮ್‌ ಕಹಾನಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.