ಕಡಲ ತೀರದ ಭಾರ್ಗವ ಚಿತ್ರ ವಿಮರ್ಶೆ: ಕಡಲ ತೀರದ ಭಾವಯಾನ


Team Udayavani, Mar 4, 2023, 12:51 PM IST

kadala theerada bhargava movie

ಮನುಷ್ಯನ ಮನಸ್ಸು ಕಡಲಿನಂತೆ. ಅದರ ಆಳ-ಅಗಲ ತಿಳಿದವರಿಗಷ್ಟೇ ಗೊತ್ತು. ಅದರೊಳಗೆ ಏನಿದೆ, ಏನಿಲ್ಲ ಎಂಬುದನ್ನು ಬಲ್ಲವರಾರು? ಆದರೆ ಮನಸ್ಸಿನಲ್ಲಿ ಏನಿರಬಹುದು ಎಂದು ಹುಡುಕುತ್ತಾ ಅದರಾಳಕ್ಕೆ ಇಳಿದರೆ, ಒಂದಷ್ಟು ನಿಗೂಢಗಳು, ಕೌತುಕ, ವಿಸ್ಮಯ, ಅಚ್ಚರಿ ಎಲ್ಲವೂ ಎದುರಾಗುವುದು ಖಚಿತ. ನೋಡುಗರನ್ನು “ಕಡಲ ತೀರದ’ಲ್ಲಿ ಕೂರಿಸಿ, ಅಂಥ ಒಂದಷ್ಟು ಅಚ್ಚರಿಗಳನ್ನು ತೆರೆಮೇಲೆ ತೆರೆದಿಡುವ ಸಿನಿಮಾ “ಕಡಲ ತೀರದ ಭಾರ್ಗವ’

ಕಥಾನಾಯಕ ಭರತ್‌ ಮತ್ತು ಭಾರ್ಗವ ಇಬ್ಬರೂ ಬಾಲ್ಯದಿಂದಲೂ “ಕಡಲ ತೀರದ’ ಸ್ನೇಹಿತರು. ವಿಶಾಲವಾದ ಕಡಲ ತೀರದಿಂದ ಶುರುವಾದ, ಒಬ್ಬರನ್ನೊಬ್ಬರು ಬಿಟ್ಟಿರಲಾರದಂತಹ ಇಬ್ಬರ ಸ್ನೇಹದ ನಡುವೆ ಭವಿಷ್ಯದಲ್ಲಿ ಇಂಪನಾ ಎಂಬ ಮತ್ಸ್ಯಕನ್ಯೆಯೊಬ್ಬಳು ಪ್ರವೇಶವಾಗುತ್ತಾಳೆ. ಮುಂದೆ ಏನಾಗುತ್ತದೆ ಎಂಬುದೇ ಚಿತ್ರದ ಕಥಾಹಂದರ.

ಸಿನಿಮಾದಲ್ಲಿ ಮನುಷ್ಯನ ಮನಸ್ಸಿನ ತುಮುಲ, ತಲ್ಲಣಗಳನ್ನು ಪಾತ್ರಗಳ ಮೂಲಕ, ಸೈಕಾಲಜಿಕಲ್‌ ಥ್ರಿಲ್ಲರ್‌ ಶೈಲಿಯಲ್ಲಿ ತೆರೆಮೇಲೆ ತಂದಿರುವುದು ನಿರ್ದೇಶಕರ ಹೆಗ್ಗಳಿಕೆ. ಮೂರು ಪ್ರಮುಖ ಪಾತ್ರಗಳನ್ನು ಇಟ್ಟುಕೊಂಡು ಅದರ ಸುತ್ತ ಇಡೀ ಸಿನಿಮಾದ ಕಥೆಯನ್ನು ತೆರೆದಿಡಲಾಗಿದ್ದು, ಅನಿರೀಕ್ಷಿತ ತಿರುವುಗಳು ನೋಡುಗರಿಗೆ ಅಲ್ಲಲ್ಲಿ ಥ್ರಿಲ್ಲಿಂಗ್‌ ಅನುಭವ ನೀಡುವಂತಿದೆ. ಚಿತ್ರಕಥೆ, ನಿರೂಪಣೆಗೆ ಇನ್ನಷ್ಟು ವೇಗ ಸಿಕ್ಕಿದ್ದರೆ ಭಾರ್ಗವ ಮತ್ತು ಸಂಗಡಿಗರು ಕಡಲ ತೀರದಲ್ಲಿ ಇನ್ನಷ್ಟು ಬೇಗ ಪ್ರಯಾಣ ಮುಗಿಸುವ ಸಾಧ್ಯತೆಗಳಿದ್ದವು.

ನವ ನಟರಾದ ಭರತ್‌, ವರುಣ್‌, ಶ್ರುತಿ ಪ್ರಕಾಶ್‌ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿ, ಪ್ರೇಕ್ಷಕರಿಗೆ ಇಷ್ಟವಾಗುತ್ತಾರೆ. ಇನ್ನು ತಾಂತ್ರಿಕವಾಗಿ ಛಾಯಾಗ್ರಹಣ, ಸಂಕಲನ, ಕಲರಿಂಗ್‌, ಹಿನ್ನೆಲೆ ಸಂಗೀತ ಸಿನಿಮಾದ ಇನ್ನಿತರ ಹೈಲೈಟ್ಸ್‌ ಎನ್ನಬಹುದು.

 ಜಿಎಸ್‌ಕೆ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.