ಕಡಲ ತೀರದ ಭಾರ್ಗವ ಚಿತ್ರ ವಿಮರ್ಶೆ: ಕಡಲ ತೀರದ ಭಾವಯಾನ


Team Udayavani, Mar 4, 2023, 12:51 PM IST

kadala theerada bhargava movie

ಮನುಷ್ಯನ ಮನಸ್ಸು ಕಡಲಿನಂತೆ. ಅದರ ಆಳ-ಅಗಲ ತಿಳಿದವರಿಗಷ್ಟೇ ಗೊತ್ತು. ಅದರೊಳಗೆ ಏನಿದೆ, ಏನಿಲ್ಲ ಎಂಬುದನ್ನು ಬಲ್ಲವರಾರು? ಆದರೆ ಮನಸ್ಸಿನಲ್ಲಿ ಏನಿರಬಹುದು ಎಂದು ಹುಡುಕುತ್ತಾ ಅದರಾಳಕ್ಕೆ ಇಳಿದರೆ, ಒಂದಷ್ಟು ನಿಗೂಢಗಳು, ಕೌತುಕ, ವಿಸ್ಮಯ, ಅಚ್ಚರಿ ಎಲ್ಲವೂ ಎದುರಾಗುವುದು ಖಚಿತ. ನೋಡುಗರನ್ನು “ಕಡಲ ತೀರದ’ಲ್ಲಿ ಕೂರಿಸಿ, ಅಂಥ ಒಂದಷ್ಟು ಅಚ್ಚರಿಗಳನ್ನು ತೆರೆಮೇಲೆ ತೆರೆದಿಡುವ ಸಿನಿಮಾ “ಕಡಲ ತೀರದ ಭಾರ್ಗವ’

ಕಥಾನಾಯಕ ಭರತ್‌ ಮತ್ತು ಭಾರ್ಗವ ಇಬ್ಬರೂ ಬಾಲ್ಯದಿಂದಲೂ “ಕಡಲ ತೀರದ’ ಸ್ನೇಹಿತರು. ವಿಶಾಲವಾದ ಕಡಲ ತೀರದಿಂದ ಶುರುವಾದ, ಒಬ್ಬರನ್ನೊಬ್ಬರು ಬಿಟ್ಟಿರಲಾರದಂತಹ ಇಬ್ಬರ ಸ್ನೇಹದ ನಡುವೆ ಭವಿಷ್ಯದಲ್ಲಿ ಇಂಪನಾ ಎಂಬ ಮತ್ಸ್ಯಕನ್ಯೆಯೊಬ್ಬಳು ಪ್ರವೇಶವಾಗುತ್ತಾಳೆ. ಮುಂದೆ ಏನಾಗುತ್ತದೆ ಎಂಬುದೇ ಚಿತ್ರದ ಕಥಾಹಂದರ.

ಸಿನಿಮಾದಲ್ಲಿ ಮನುಷ್ಯನ ಮನಸ್ಸಿನ ತುಮುಲ, ತಲ್ಲಣಗಳನ್ನು ಪಾತ್ರಗಳ ಮೂಲಕ, ಸೈಕಾಲಜಿಕಲ್‌ ಥ್ರಿಲ್ಲರ್‌ ಶೈಲಿಯಲ್ಲಿ ತೆರೆಮೇಲೆ ತಂದಿರುವುದು ನಿರ್ದೇಶಕರ ಹೆಗ್ಗಳಿಕೆ. ಮೂರು ಪ್ರಮುಖ ಪಾತ್ರಗಳನ್ನು ಇಟ್ಟುಕೊಂಡು ಅದರ ಸುತ್ತ ಇಡೀ ಸಿನಿಮಾದ ಕಥೆಯನ್ನು ತೆರೆದಿಡಲಾಗಿದ್ದು, ಅನಿರೀಕ್ಷಿತ ತಿರುವುಗಳು ನೋಡುಗರಿಗೆ ಅಲ್ಲಲ್ಲಿ ಥ್ರಿಲ್ಲಿಂಗ್‌ ಅನುಭವ ನೀಡುವಂತಿದೆ. ಚಿತ್ರಕಥೆ, ನಿರೂಪಣೆಗೆ ಇನ್ನಷ್ಟು ವೇಗ ಸಿಕ್ಕಿದ್ದರೆ ಭಾರ್ಗವ ಮತ್ತು ಸಂಗಡಿಗರು ಕಡಲ ತೀರದಲ್ಲಿ ಇನ್ನಷ್ಟು ಬೇಗ ಪ್ರಯಾಣ ಮುಗಿಸುವ ಸಾಧ್ಯತೆಗಳಿದ್ದವು.

ನವ ನಟರಾದ ಭರತ್‌, ವರುಣ್‌, ಶ್ರುತಿ ಪ್ರಕಾಶ್‌ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿ, ಪ್ರೇಕ್ಷಕರಿಗೆ ಇಷ್ಟವಾಗುತ್ತಾರೆ. ಇನ್ನು ತಾಂತ್ರಿಕವಾಗಿ ಛಾಯಾಗ್ರಹಣ, ಸಂಕಲನ, ಕಲರಿಂಗ್‌, ಹಿನ್ನೆಲೆ ಸಂಗೀತ ಸಿನಿಮಾದ ಇನ್ನಿತರ ಹೈಲೈಟ್ಸ್‌ ಎನ್ನಬಹುದು.

 ಜಿಎಸ್‌ಕೆ

ಟಾಪ್ ನ್ಯೂಸ್

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Radha Searching Ramana Missing

Radha Searching Ramana Missing review: ಹುಡುಕಾಟದ ಹಿಂದೊಂದು ನೋವು!

Pinki Elli movie review

Pinki Elli movie review: ಪ್ರೇಕ್ಷಕರನ್ನು ಆವರಿಸಿಕೊಳ್ಳುವ ಪಿಂಕಿ

yada yada hi movie review

Movie Review: ಕೊಲೆಯ ಸುತ್ತ ಕುತೂಹಲದ ಹುತ್ತ ‘ಯದಾ ಯದಾ ಹೀ’

siren

Movie review: ‘ಸೈರನ್‌’ ಸೌಂಡ್‌ಗೆ ಪಾಪಿಗಳು ಅಂದರ್‌!

jersey number 10 movie review

ಜರ್ಸಿ ನಂ.10 ಚಿತ್ರ ವಿಮರ್ಶೆ: ಕ್ರೀಡಾ ಸ್ಫೂರ್ತಿಯ ಆದ್ಯ ಆಟ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು