Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ


Team Udayavani, May 4, 2024, 10:48 AM IST

kangaroo movie review

ಕೆಲವು ಸಸ್ಪೆನ್ಸ್‌ ಸಿನಿಮಾಗಳು ಸಣ್ಣ ಕುತೂಹಲ ಉಳಿಸಿಕೊಂಡೇ ಮುಂದೆ ಸಾಗುವ ಮೂಲಕ ಪ್ರೇಕ್ಷಕರನ್ನು ಹಿಡಿದಿಡುವ ಪ್ರಯತ್ನ ಮಾಡುತ್ತವೆ. ಇಂತಹ ಸಿನಿಮಾಗಳಲ್ಲಿ ಅಲ್ಲಲ್ಲಿ ಬರುವ ಟ್ವಿಸ್ಟ್‌ ಟರ್ನ್ಗಳು ಕಥೆಯ ಜೀವಾಳ ಕೂಡಾ. ಈ ವಾರ ತೆರೆಕಂಡಿರುವ “ಕಾಂಗರೂ’ ಚಿತ್ರ ಒಂದು ಸಸ್ಪೆನ್ಸ್‌-ಥ್ರಿಲ್ಲರ್‌ ಚಿತ್ರವಾಗಿ ಒಂದೊಳ್ಳೆಯ ಪ್ರಯತ್ನ.

ನಿರ್ದೇಶಕ ಕಿಶೋರ್‌ಗೆ ತಾನು ಏನು ಹೇಳಬೇಕು ಮತ್ತು ಅದನ್ನು ಹೇಗೆ ಹೇಳಬೇಕು ಎಂಬ ಸ್ಪಷ್ಟತೆ ಇದ್ದ ಕಾರಣದಿಂದ ಸಿನಿಮಾ ಆರಂಭದಿಂದಲೇ ಒಂದು ಸರಿಯಾದ ಟ್ರ್ಯಾಕ್‌ನಲ್ಲಿ ಸಾಗುತ್ತದೆ. ಸಾಮಾನ್ಯವಾಗಿ ಸಿನಿಮಾದ ಮೂಲ ಆಶಯ ತೆರೆದು ಕೊಳ್ಳುವಷ್ಟರಲ್ಲಿ ಇಂಟರ್‌ವಲ್‌ ಬಂದಿರುತ್ತದೆ. ಆದರೆ, “ಕಾಂಗರೂ’ ಚಿತ್ರ ಮಾತ್ರ ಒಂದಷ್ಟು ಕುತೂಹಲಕಾರಿ ಅಂಶಗಳನ್ನು ಪ್ರೇಕ್ಷಕರ ಮುಂದೆ ತೆರೆದಿಡುತ್ತಲೇ ಸಿನಿಮಾ ಸಾಗುತ್ತದೆ. ಯಾವುದೇ ಗೊಂದಲವಿಲ್ಲದೇ ನಿರ್ದೇಶಕರು ಕಥೆ ಹೇಳಲು ಪ್ರಯತ್ನಿಸಿದ್ದಾರೆ.

ಸಿನಿಮಾದ ಕಥೆ ಬಗ್ಗೆ ಹೇಳುವುದಾ ದರೆ ಚಿತ್ರ ಚಿಕ್ಕಮಗಳೂರು ಹಿನ್ನೆಲೆಯಲ್ಲಿ ಸಾಗುತ್ತದೆ. ಅಲ್ಲಿನ ಗೆಸ್ಟ್‌ವೊಂದರಲ್ಲಿ ನಡೆಯುವ ನಿಗೂಢ ಘಟನೆಗಳಿಂದ ಸಿನಿಮಾ ತೆರೆದುಕೊಳ್ಳುತ್ತದೆ. ಒಂದರ ಹಿಂದೆ ಒಂದರಂತೆ ಆಗುವ ಕೊಲೆಗಳು, ಅದರ ಬೆನ್ನತ್ತಿ ಹೋಗುವ ಪೊಲೀಸ್‌ ಆಫೀಸರ್‌, ತನಿಖೆಯ ಹಾದಿಯಲ್ಲಿ ಎದುರಾಗುವ ಅನುಮಾನಗಳು… ಇಂತಹ ಅಂಶಗಳ ಮೂಲಕ ಸಿನಿಮಾ ಸಾಗುತ್ತದೆ. ಕಥೆಗೆ ಪೂರಕವಾದ ವಾತಾವರಣ, ಹಿನ್ನೆಲೆ ಸಂಗೀತ ಚಿತ್ರದ ವೇಗ ಹೆಚ್ಚಿಸಿದೆ. ಮೊದಲೇ ಹೇಳಿದಂತೆ ನಿರ್ದೇಶಕರು ಇಲ್ಲಿ ಕಥೆಯ ಮೇಲಷ್ಟೇ ಹೆಚ್ಚು ಗಮನಹರಿಸಿರುವುದರಿಂದ ಚಿತ್ರ ಅನಾವಶ್ಯಕ ದೃಶ್ಯಗಳಿಂದ ಮುಕ್ತ.

ಕ್ಲೈಮ್ಯಾಕ್ಸ್‌ ಚಿತ್ರದ ಜೀವಾಳ. ಅದನ್ನು ತೆರೆಮೇಲೆಯೇ ನೋಡಿ. ನಾಯಕ ಆದಿತ್ಯ ಚಿತ್ರದಲ್ಲಿ ಪೊಲೀಸ್‌ ಆಫೀಸರ್‌ ಆಗಿ ಕಾಣಿಸಿಕೊಂಡಿದ್ದು, ಸಿನಿಮಾದುದ್ದಕ್ಕೂ ಗಂಭೀರವಾಗಿ ಕಾಣಿಸಿಕೊಂಡಿದ್ದಾರೆ.

ನಾಯಕಿ ರಂಜನಿ ರಾಘವನ್‌ಗೆ ಚಿತ್ರದಲ್ಲಿ ಒಳ್ಳೆಯ ಪಾತ್ರ ಸಿಕ್ಕಿದ್ದು, ಹಲವು ಟ್ವಿಸ್ಟ್‌ನೊಂದಿಗೆ ಅವರ ಪಾತ್ರ ಸಾಗಿಬಂದಿದೆ. ಉಳಿದಂತೆ ಕರಿಸುಬ್ಬು, ಅಶ್ವಿ‌ನಿ ಹಾಸನ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.

ರವಿಪ್ರಕಾಶ್ ರೈ

ಟಾಪ್ ನ್ಯೂಸ್

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.