ತೂಫಾನ್ ಎಬ್ಬಿಸಿದ ‘ಕೆಜಿಎಫ್ ಚಾಪ್ಟರ್ 2’; ಸಿನಿಮಾ ನೋಡಿದ ಅಭಿಮಾನಿಗಳು ಏನಂತಾರೆ?


Team Udayavani, Apr 14, 2022, 10:55 AM IST

KGF2Review

ಭಾರತೀಯ ಚಿತ್ರಂಗದಲ್ಲೇ ಬಹುನಿರೀಕ್ಷೆ ಹುಟ್ಟುಹಾಕಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ ಚಾಪ್ಟರ್ 2’ ಚಿತ್ರ ಇಂದು ಬಿಡುಗಡೆಯಾಗಿದೆ. ಪ್ರಶಾಂತ್ ನೀಲ್ ಅವರ ನಿರ್ದೇಶನದ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ವಿಶ್ವದಾದ್ಯಂತ ಸುಮಾರು 10 ಸಾವಿರಕ್ಕೂ ಹೆಚ್ಚು ಪರದೆಗಳಲ್ಲಿ ತೆರೆಕಂಡಿದೆ.

ಹೊಂಬಾಳೆ ಫಿಲಂ ಬ್ಯಾನರ್ ನಲ್ಲಿ ವಿಜಯ್ ಕಿರಗಮದೂರು ಚಿತ್ರ ನಿರ್ಮಾಣ ಮಾಡಿದ್ದಾರೆ. ಯಶ್ ಜೊತೆ, ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ರವೀನಾ ಟಂಡನ್, ಪ್ರಕಾಶ್ ರೈ ಚಿತ್ರದಲ್ಲಿ ಮುಖ್ಯಪಾತ್ರಗಳಲ್ಲಿ ನಟಿಸಿದ್ದಾರೆ. ರವಿ ಬಸ್ರೂರು ಸಂಗೀತ, ಭುವನ್ ಗೌಡ್ ಕ್ಯಾಮರಾ ವರ್ಕ್ ಚಿತ್ರಕ್ಕಿದೆ.

ಹಲವೆಡೆ ಇಂದು ಮುಂಜಾನೆ ನಾಲ್ಕು ಗಂಟೆಗೆ ಚಿತ್ರ ಪ್ರದರ್ಶನ ಆರಂಭವಾಗಿದೆ. ದೇಶಾದ್ಯಂತ ಲಕ್ಷಾಂತರ ಅಭಿಮಾನಿಗಳು ಬೆಳಗ್ಗೆಯೇ ಚಿತ್ರ ನೋಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಇಂದಿನಿಂದ ಕೆಜಿಎಫ್-2 ಹವಾ; ಹತ್ತು ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಬಾಲಿವುಡ್ ಅನಲಿಸ್ಟ್ ತರಣ್ ಆದರ್ಶ್ ಟ್ವೀಟ್ ಮಾಡಿದ್ದು, ಕೆಜಿಎಫ್ 2 ನಿರೀಕ್ಷೆ ಮೀರಿ ಬೆಳೆದಿದೆ. ಇದಂದು ಬ್ಲಾಕ್ ಬಸ್ಟರ್ ಎಂದಿದ್ದಾರೆ. ಕೆಜಿಎಫ್ 2 ಸಿನಿಮಾದಲ್ಲಿ ಯಶ್‌ ಉತ್ಸಾಹದಿಂದ ಪಂಚ್‌ಗಳು ಮತ್ತು ಪಂಚ್ ಲೈನ್‌ಗಳನ್ನು ಎರಡನ್ನೂ ನೀಡುತ್ತಾರೆ. ಅವರ ಅಸಾಧಾರಣ ಕಾರ್ಯವು ಈ ಫ್ರಾಂಚೈಸ್‌ನ ಪ್ರೇರಕ ಶಕ್ತಿಯಾಗಿದೆ. ಸಂಜಯ್ ದತ್ ಮಿಂಚು ಹರಿಸಿದ್ದಾರೆ. ರವೀನಾ ಟಂಡನ್ ಅದ್ಭುತ. ಆಕೆಯ ಪ್ರತಿಭೆಯನ್ನು ಗೌರವಿಸುವುದನ್ನು ಮತ್ತು ಪಾತ್ರದಲ್ಲಿ ಬಳಸಿಕೊಳ್ಳುವುದನ್ನು ನೋಡಲು ಅದ್ಭುತವಾಗಿದೆ ಎಂದು ತರಣ್ ಆದರ್ಶ್ ಬರೆದಿದ್ದಾರೆ.

ಇತರ ಟ್ವೀಟ್ ಗಳು

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lineman movie review

Lineman movie review; ಜಾಲಿರೈಡ್‌ ನ‌ಲ್ಲಿ ‘ಲೈನ್‌ಮ್ಯಾನ್‌’

Dilkush Movie Review

Dilkush Movie Review; ತ್ರಿಕೋನ ಪ್ರೇಮದಲ್ಲಿ ಹೊಸಬರ ಆಟ

Mehabooba-Movie-Review

Mehabooba Movie Review; ತಿರುವುಗಳ ಹಾದಿಯಲ್ಲಿ ಪ್ರೇಮಪಯಣ

chow chow bath movie review

Chow Chow Bath Review; ಹರೆಯದ ಮನಸುಗಳ ಖಾಸ್‌ಬಾತ್‌

jog 101 kannada movie review

JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.