Love movie review: ಕೋಮುದಳ್ಳುರಿಯ ನಡುವೆ ಅರಳಿದ ಪ್ರೇಮಕಥೆ


Team Udayavani, Oct 8, 2023, 1:58 PM IST

Love kannada movie review

ನವ ಪ್ರತಿಭೆಗಳಾದ ಪ್ರಜಯ್‌ ಜಯರಾಮ್‌ ಹಾಗೂ ವೃಷಾ ಪಾಟೀಲ್‌ ನಾಯಕ-ನಾಯಕಿಯಾಗಿ ಅಭಿನಯಿಸಿರುವ “ಲವ್‌’ ಸಿನಿಮಾ ಈ ವಾರ ಬಿಡುಗಡೆಯಾಗಿ ತೆರೆಗೆ ಬಂದಿದೆ. ಸಿನಿಮಾದ ಟೈಟಲ್ಲೇ ಹೇಳುವಂತೆ, “ಲವ್‌’ ಅಪ್ಪಟ ಲವ್‌ ಸ್ಟೋರಿಯ ಸಿನಿಮಾ. ಹಿಂದೂ-ಮುಸ್ಲಿಂ ಪ್ರೇಮಕಥೆ ಈ ಸಿನಿಮಾದ ಕೇಂದ್ರ ಬಿಂದು. ಹಿಂದೂ ಹುಡುಗ ಮತ್ತು ಮುಸ್ಲಿಂ ಹುಡುಗಿ ಪರಸ್ಪರ ಪ್ರೀತಿಸಿದಾಗ ಅವರ ನಡುವಿನ ಪ್ರೀತಿಗೆ ಎದುರಾಗುವ ಸವಾಲುಗಳು, ಸಮಸ್ಯೆಗಳೇನು? ಅಂತಿಮವಾಗಿ ಧರ್ಮ ಮತ್ತು ಪ್ರೀತಿಯ ನಡುವಿನ ಸಂಘರ್ಷದಲ್ಲಿ ಯಾವುದು ಗೆಲ್ಲುತ್ತದೆ, ಯಾವುದು ಉಳಿಯುತ್ತದೆ ಎಂಬುದೇ “ಲವ್‌’ ಸಿನಿಮಾ ಕಥೆಯ ಒಂದು ಎಳೆ.

ಕೆಲ ವರ್ಷಗಳ ಹಿಂದೆ ಕರಾವಳಿ ಭಾಗದಲ್ಲಿ ನಡೆದ ಘಟನೆಯನ್ನು ಇಟ್ಟುಕೊಂಡು ಅದನ್ನು ಸಿನಿಮ್ಯಾಟಿಕ್‌ ಆಗಿ ತೆರೆಗೆ ತರುವ ಪ್ರಯತ್ನದಲ್ಲಿ ಚಿತ್ರತಂಡ ಯಶಸ್ವಿಯಾಗಿದೆ. “ಲವ್‌’ ಸಿನಿಮಾದಲ್ಲಿ ಲವ್‌ ಸ್ಟೋರಿಯ ಜೊತೆಜೊತೆಗೆ ಧಾರ್ಮಿಕ ಮತ್ತು ಸಾಮಾಜಿಕ ಭಾವನೆಗಳು, ಅದನ್ನು ಸಮಾಜ ಸ್ವೀಕರಿಸುವ ರೀತಿ ಎಲ್ಲವನ್ನೂ ಸೂಕ್ಷ್ಮವಾಗಿ ಹೇಳುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು.

ಹಿಂದೂ ಹುಡುಗನಾಗಿ ನವ ಪ್ರತಿಭೆ ಪ್ರಜಯ್‌ ಜಯರಾಮ್‌ ಹಾಗೂ ಮುಸ್ಲಿಂ ಹುಡುಗಿಯಾಗಿ ವೃಷಾ ಪಾಟೀಲ್‌ ಜೋಡಿ ತೆರೆಮೇಲೆ ಗಮನ ಸೆಳೆಯುತ್ತದೆ. ಉಳಿದಂತೆ ಪ್ರಭಾಕರ್‌ ಕುಂದರ್‌, ಸತೀಶ್‌, ಉಮೇಶ್‌ ಶ್ರೀಕಾಂತ್‌ ತೇಲಿ, ರಾಧಿಕಾ ಭಟ್‌, ತಿಲಕ, ಪ್ರಸಾದ್‌ ಭಟ್‌, ಹರೀಶ್‌ ಶೆಟ್ಟಿ, ಸೌರಭ್‌ ಶಾಸ್ತ್ರೀ, ರಜತ್‌ ಶೆಟ್ಟಿ ಮತ್ತಿತರ ಕಲಾವಿದರು ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ.

ಚಿತ್ರದಲ್ಲಿ ಕರಾವಳಿಯ ದೃಶ್ಯಗಳು ಮತ್ತು ಹಿನ್ನೆಲೆ ಸಂಗೀತ ತೆರೆಮೇಲೆ ಗಮನ ಸೆಳೆಯುತ್ತದೆ. ಒಂದೆರಡು ಹಾಡುಗಳು ಮೆಲೋಡಿಯಾಗಿ ಮೂಡಿಬಂದಿದ್ದು, ತಾಂತ್ರಿಕ ಕಾರ್ಯಗಳು ಗುಣಮಟ್ಟದಲ್ಲಿ ಮೂಡಿಬಂದಿದೆ. ಚಿತ್ರಕಥೆ ಮತ್ತು ನಿರೂಪಣೆಗೆ ಚಿತ್ರತಂಡ ಇನ್ನಷ್ಟು ಗಮನ ನೀಡಿದ್ದರೆ, ಹೊಸಬರ “ಲವ್‌’ ಸ್ಟೋರಿ ಇನ್ನಷ್ಟು ಪರಿಣಾಮಕಾರಿಯಾಗಿ ಮನಮುಟ್ಟುವ ಸಾಧ್ಯತೆಗಳಿದ್ದವು. ಒಟ್ಟಾರೆ ಹೊಸಬರ “ಲವ್‌’ ಸಿನಿಮಾವನ್ನು ಒಮ್ಮೆ ನೋಡಲು ಅಡ್ಡಿಯಿಲ್ಲ.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.