ರಜಾ ಮಜ ಸವಿಯೋದು ನಿಮಗೆ ಬಿಟ್ಟಿದ್ದು!


Team Udayavani, Feb 7, 2021, 9:48 AM IST

chandan-achar

ಕೆಲವು ಸಿನಿಮಾಗಳ ಆರಂಭ ತುಂಬಾ ಚೆನ್ನಾಗಿರುತ್ತದೆ. ಆದರೆ, ಮುಂದೆ ಸಾಗುತ್ತಾ ಅದು ಟ್ರ್ಯಾಕ್‌ ತಪ್ಪುತ್ತದೆ. ಹಾಗಂತ ಇಂತಹ ಸಿನಿಮಾಗಳನ್ನು ನಾವು ಒಂದೇ ಮಾತಲ್ಲಿ ಕೆಟ್ಟ ಸಿನಿಮಾ ಎಂದು ಹೇಳಿದರೆ ತಪ್ಪಾದೀತು. ಈ ವಾರ ತೆರೆಕಂಡಿರುವ “ಮಂಗಳವಾರ ರಜಾದಿನ’ ಚಿತ್ರ ಕೂಡಾ ಇದೇ ಸಾಲಿಗೆ ಸೇರುತ್ತದೆ.

ಸಿನಿಮಾದಲ್ಲಿ ಒಂದು ಸುಂದರ ಹಾಗೂ ತುಂಬಾ ತಾಜಾ ಎನಿಸುವ ಕಥೆ ಇದೆ. ಒಂದಷ್ಟು ಮಜ ನೀಡುವ ನಿರೂಪಣೆಯೂ ಇದೆ. ಆದರೆ, ಪ್ರೇಕ್ಷಕರು ಸಿನಿಮಾದ ಕೊನೆಯವರೆಗೂ ಇದನ್ನೇ ಬಯಸುವಂತಿಲ್ಲ. ನಿರ್ದೇಶಕರ ತಲೆಯಲ್ಲಿ ಆಗಾಗ ಹೊಳೆಯುವ ಹೊಸ “ಐಡಿಯಾ’ಗಳು ಸಿನಿಮಾದ ಮೂಲ ಆಶಯವನ್ನು ಮರೆತು ಮುಂದೆ ಸಾಗುವ ಪರಿಣಾಮ ಸಿನಿಮಾದ ಆರಂಭದಲ್ಲಿ ಸಿಕ್ಕ ಖುಷಿ ಹೆಚ್ಚು ಹೊತ್ತು ಇರುವುದಿಲ್ಲ. ಅಷ್ಟಕ್ಕೂ ಸಿನಿಮಾದ ಕಥೆ ಏನು ಎಂದು ನೀವು ಕೇಳಬಹುದು.

ಇದನ್ನೂ ಓದಿ:ನಮ್ಮದು ಟಾಮ್‌ – ಜೆರ್ರಿ ಥರದ ಕ್ಯಾರೆಕ್ಟರ್‌: ಪೊಗರು ಬಗ್ಗೆ ಕೂರ್ಗ್‌ ಬೆಡಗಿ ಮಾತು

ಜೀವನದಲ್ಲಿ ತುಂಬಾ ಡೀಸೆಂಟ್‌ ಆಗಿರುವ ಕ್ಷೌರಿಕ ಹುಡುಗನಿಗೆ ಒಂದು ದೊಡ್ಡ ಆಸೆ ಇರುತ್ತದೆ. ಅದು ಸುದೀಪ್‌ ಅವರಿಗೆ ಹೇರ್‌ಕಟ್‌ ಮಾಡಬೇಕೆಂಬುದು. ಹೇಗಾದರೂ ಮಾಡಿ ಆ ಆಸೆಯನ್ನು ಈಡೇರಿಸಬೇಕೆಂದು ಹೊರಡುವ ಆತನಿಗೆ ಒಬ್ಬ ಮಧ್ಯವರ್ತಿ ಸಿಗುತ್ತಾನೆ. ಅಲ್ಲಿಂದ ಸಾಕಷ್ಟು ಘಟನೆಗಳು ಜರುಗುತ್ತಾ ಹೋಗುತ್ತದೆ. ಹಾಗಾದರೆ ಸುದೀಪ್‌ಗೆ ಹೇರ್‌ ಕಟ್‌ ಮಾಡಬೇಕೆಂಬ ಆತನ ಆಸೆ ಈಡೇರುತ್ತಾ ಎಂಬ ಕುತೂಹಲ ನಿಮಗಿದ್ದರೆ ನೀವು ಸಿನಿಮಾ ನೋಡಬಹುದು.

ಮೊದಲೇ ಹೇಳಿದಂತೆ ಚಿತ್ರ ಕೇವಲ ಒಂದೇ ಟ್ರ್ಯಾಕ್‌ನಲ್ಲಿ ಸಾಗುವುದಿಲ್ಲ. ನಿರ್ದೇಶಕರು ನಾಯಕನ ಕನಸಿನ ಜೊತೆಗೆ ತಂದೆ-ಮಗನ ಬಾಂಧವ್ಯದ ಬಗ್ಗೆಯೂ ಬೆಳಕು ಚೆಲ್ಲುವ ಪ್ರಯತ್ನ ಮಾಡುತ್ತಾರೆ. ಅದಕ್ಕಾಗಿಯೇ ಒಂದಷ್ಟು ಸನ್ನಿವೇಶಗಳನ್ನು ಸೃಷ್ಟಿಸಿದ್ದಾರೆ. ಭಾವನಾತ್ಮಕವಾಗಿ ಈ ಸನ್ನಿವೇಶಗಳು ಇಷ್ಟವಾದರೂ ಕಥೆಯ ಓಟಕ್ಕೆ ಅಡ್ಡಿಯುಂಟು ಮಾಡಿದಂತಾಗುತ್ತದೆ. ಜೊತೆಗೆ ಸಿನಿಮಾವನ್ನು ಒಂದಷ್ಟು ಫ‌ನ್ನಿ ಮಾಡಲು ಹೊರಟ ಪರಿಣಾಮ, ಸಿನಿಮಾ ಹಳಿತಪ್ಪಿದಂತೆ ಭಾಸವಾಗುತ್ತದೆ. ಅದರಾಚೆ ಒಂದು ಪ್ರಯತ್ನವಾಗಿ “ಮಂಗಳವಾರ ರಜಾದಿನ’ ಗಮನ ಸೆಳೆಯುತ್ತದೆ.

ಚಿತ್ರದಲ್ಲಿ ಚಂದನ್‌ ಆಚಾರ್‌ ಹಾಗೂ ಗೋಪಾಲಕೃಷ್ಣ ದೇಶಪಾಂಡೆ ತುಂಬಾ ಚೆನ್ನಾಗಿ ನಟಿಸಿದ್ದಾರೆ. ಇವರ ನಟನೆ ಈ ಸಿನಿಮಾದ ಜೀವಾಳ. ಉಳಿದಂತೆ ಲಾಸ್ಯ ಸೇರಿದಂತೆ ಇತರರು ತಮ್ಮ ಪಾತ್ರಗಳಿಗೆ ಜೀವ ತುಂಬಿದ್ದಾರೆ.

 ರವಿ ರೈ

ಟಾಪ್ ನ್ಯೂಸ್

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

ಏ.25, 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕ್ಕಿಂಗ್ ನೀಡಬೇಡಿ: ಮಾಲೀಕರಿಗೆ ಜಿಲ್ಲಾಡಳಿತ ಆದೇಶ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.