Namaste Ghost Movie Review: ಗೋಸ್ಟ್‌ ಜೊತೆ ಹೊಸಬರ ಮಾತುಕಥೆ!


Team Udayavani, Jul 17, 2023, 2:43 PM IST

Namaste Ghost Movie Review

ಸ್ಪಿರಿಟ್‌ ಗೇಮ್‌ ಬಗ್ಗೆ ಅನೇಕರು ಕೇಳಿರಬಹುದು. ಮೊಂಬತ್ತಿಯ ಮಂದ ಬೆಳಕಿನಲ್ಲಿ, ನಿರ್ಧಿಷ್ಟ ನಮೂನೆಯ ಔಝಾ ಬೋರ್ಡ್‌ನಲ್ಲಿ ಆತ್ಮಗಳನ್ನು ಆಹ್ವಾನಿಸಿ, ಅವುಗಳ ಜೊತೆ ಸಂವಹನ ನಡೆಸಿ ಭೂತ ಮತ್ತು ಭವಿಷ್ಯದ ಬಗ್ಗೆ ಸ್ಪಿರಿಟ್‌ ಗೇಮ್‌ನಲ್ಲಿ ತಿಳಿದು ಕೊಳ್ಳಬಹುದು ಎಂಬ ನಂಬಿಕೆಯಿದೆ. ಜಗತ್ತಿನಲ್ಲಿ ಭಯಾನಕ ಆಟಗಳಲ್ಲಿ ಒಂದು ಎಂದೇ (ಕು) ಖ್ಯಾತಿ ಪಡೆದುಕೊಂಡಿರುವ ಸ್ಪಿರಿಟ್‌ ಗೇಮ್‌ ಅನ್ನು ಅರ್ಧಕ್ಕೆ ನಿಲ್ಲಿಸುವಂತಿಲ್ಲ ಎಂಬ ನಿಯಮ ಕೂಡ ಇದೆ. ಇಂಥ ಸ್ಪಿರಿಟ್‌ ಗೇಮ್‌ ಬಗ್ಗೆ ತಿಳಿದು ಕೊಂಡ ಸ್ನೇಹಿತರಿಬ್ಬರು ಅದನ್ನು ಆಡಲು ಮುಂದಾಗುತ್ತಾರೆ. ಹೀಗೆ ಸ್ಪಿರಿಟ್‌ ಗೇಮ್‌ಗೆ ಮುಖ ಮಾಡಿದ ಈ ಇಬ್ಬರು ಸ್ನೇಹಿತರಿಗೆ ಏನೇನು ಅನುಭವಗಳಾಗುತ್ತವೆ. ಸ್ಪಿರಿಟ್‌ ಗೇಮ್‌ ಅನ್ನು ಅಂದುಕೊಂಡಂತೆ ಪೂರ್ಣಗೊಳಿಸುತ್ತಾರಾ, ಇಲ್ಲವಾ? ಎಂಬುದೇ ಈ ವಾರ ತೆರೆಗೆ ಬಂದಿರುವ “ನಮಸ್ತೆ ಗೋಸ್ಟ್‌’ ಸಿನಿಮಾದ ಕಥಾಹಂದರ.

ಸಿನಿಮಾದ ಟೈಟಲ್‌ ಕೇಳಿದ ಮೇಲೆ, ಕಥಾಹಂದರದ ಬಗ್ಗೆ ಇಷ್ಟು ಹೇಳಿದ ಮೇಲೆ, ಇದೊಂದು ಹಾರರ್‌-ಥ್ರಿಲ್ಲರ್‌ ಶೈಲಿಯ ಸಿನಿಮಾ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಕನಸೊಂದರ ಹಿಂದಿನ ಕಾರಣದ ಹುಡುಕಾಟ, ಯುವಕರ ಹುಡು ಗಾಟ, ನಡುವೆಯೊಂದು ಲವ್‌ಸ್ಟೋರಿ, ಮೆಲೋಡಿ ಹಾಡುಗಳು ಎಲ್ಲವನ್ನೂ ಪೋಣಿಸಿ, ಒಂದಷ್ಟು ಕುತೂಹಲಭರಿತವಾಗಿ “ನಮಸ್ತೇ ಗೋಸ್ಟ್‌’ ಅನ್ನು ಪ್ರೇಕ್ಷಕರ ಮುಂದಿರಿಸುವ ಪ್ರಯತ್ನ ಮಾಡಿ ದ್ದಾರೆ ನಾಯಕ ನಟ ಕಂ ನಿರ್ದೇಶಕ ಭರತ್‌ ನಂದ.

ಬಹುತೇಕ ಹೊಸ ಪ್ರತಿಭೆಗಳೇ “ನಮಸ್ತೆ ಗೋಸ್ಟ್‌’ ಸಿನಿಮಾದ ತೆರೆಮುಂದೆ ಮತ್ತು ತೆರೆಹಿಂದೆ ಕೆಲಸ ಮಾಡಿರುವುದರಿಂದ, ಒಂದಷ್ಟು ತಾಜಾತನ ತೆರೆ ಮೇಲೆ ಕಾಣುತ್ತದೆ. ಅತಿಯಾದ ನಿರೀಕ್ಷೆಗಳಿಲ್ಲದೆ ತನ್ನತ್ತ ಮುಖ ಮಾಡಿದವರಿಗೆ “ನಮಸ್ತೆ ಗೋಸ್ಟ್‌’ ಒಂದಷ್ಟು ಮನರಂಜನೆ ಕೊಡಲು ಅಡ್ಡಿಯಿಲ್ಲ. ಮಾಮೂಲಿ ಆ್ಯಕ್ಷನ್‌, ಮಾಸ್‌ ಸಿನಿಮಾಗಳ ಅಬ್ಬರದಿಂದ ಸ್ವಲ್ಪ ಬದ ಲಾವಣೆಯಿರಲಿ ಎಂದು ಬಯಸುವವರು, ಥಿಯೇ ಟರ್‌ನಲ್ಲಿ ಗೋಸ್ಟ್‌ನತ್ತ ಮುಖ ಮಾಡಿ ಹಾರರ್‌ ಅನುಭವ ಪಡೆದುಕೊಂಡು ಬರಬಹುದು.

ಜಿ. ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.