ನಾನು ಕುಸುಮ movie review; ಕುಸುಮ ಬಾಲೆಯ ಸ್ತ್ರೀ ಸಂವೇದನೆ


Team Udayavani, Jul 3, 2023, 12:00 PM IST

nanu kusuma movie review

ಹೆಣ್ಣೊಬ್ಬಳು ಸ್ವಾವಲಂಭಿಯಾಗಿ ಮತ್ತು ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕಾದರೆ, ಆಕೆ ಪ್ರತಿ ಹೆಜ್ಜೆಯಲ್ಲೂ ಹತ್ತಾರು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಅಂದುಕೊಂಡಿರುವುದನ್ನು ಸಾಧಿಸಲು ಹೊರಟಾಗ ಅನೇಕ ಬಾರಿ ಜೊತೆಗಿರುವ ವ್ಯಕ್ತಿ, ವಿಷಯಗಳೇ ಆಕೆಗೆ ಮಾರಕವಾಗುತ್ತಾರೆ. ಆಕೆಯ ಆತ್ಮವಿಶ್ವಾಸವನ್ನು ಕುಗ್ಗಿಸುವ, ತೇಜೋವಧೆ ಮಾಡುವ ಕೆಲಸದಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಜೊತೆಗಿರುವವರೂ ಭಾಗಿಯಾಗುತ್ತಾರೆ! ಇಂಥದ್ದೇ ಸ್ತ್ರೀ ಸಂವೇದನೆಯ ಸೂಕ್ಷ್ಮ ಅಂಶಗಳನ್ನು ಇಟ್ಟುಕೊಂಡು ತೆರೆಗೆ ಬಂದಿರುವ ಸಿನಿಮಾ “ನಾನು ಕುಸುಮ’

ಕನ್ನಡದ ಹಿರಿಯ ಲೇಖಕ ಬೆಸಗರಹಳ್ಳಿ ರಾಮಣ್ಣ ಅವರ “ಮಗಳು’ ಕಥೆಯನ್ನು ಅಧರಿಸಿ ತೆರೆಗೆ ಬಂದಿರುವ ಈ ಸಿನಿಮಾದಲ್ಲಿ, ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಲು ಪ್ರತಿಕ್ಷಣ ಹವಣಿಸು ಹೆಣ್ಣೊಬ್ಬಳ ಆಂತರ್ಯದ ಒತ್ತಾಸೆಯಿದೆ. ವ್ಯವಸ್ಥಿತವಾಗಿ ಆಕೆಯ ಆತ್ಮವಿಶ್ವಾಸವನ್ನು ಕುಸಿಯುವಂತೆ ಮಾಡುವ ಸಾಮಾಜಿಕ ಮನಸ್ಥಿತಿಯ ಚಿತ್ರಣವಿದೆ.

ತಂದೆಯನ್ನು ಕಳೆದುಕೊಂಡ ಕುಸುಮ ಎಂಬ ಅನಾಥ ಹೆಣ್ಣು ಮಗಳು ತನಗೆ ಸಿಕ್ಕ ನರ್ಸ್‌ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುವಾಗ ಏನೆಲ್ಲ ಸವಾಲು, ಸನ್ನಿವೇಶಗಳನ್ನು ಎದುರಿಸುತ್ತಾಳೆ ಎಂಬುದನ್ನು “ನಾನು ಕುಸುಮ’ ಸಿನಿಮಾದ ಮೂಲಕ ತೆರೆಮೇಲೆ ಮನಮುಟ್ಟುವಂತೆ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಕಂ ನಿರ್ಮಾಪಕ ಕೃಷ್ಣೇಗೌಡ.

ಇನ್ನು ಮೊದಲೇ ಹೇಳಿದಂತೆ, ಕಥಾ ವಸ್ತು ಮತ್ತು ನಿರೂಪಣೆ ಎರಡೂ ಅಷ್ಟೇ ಗಂಭೀರವಾಗಿ ರುವುದರಿಂದ, ಇಲ್ಲಿ ವಿಷಯಾಧರಿತ ಯೋಚನೆ ಗಷ್ಟೇ ಕೆಲಸ. ಹಾಗಾಗಿ ಮಾಮೂಲಿ ಕಮರ್ಷಿಯಲ್‌ ಸಿನಿಮಾಗಳಲ್ಲಿ ಇರಬಹುದಾದಂತಹ ಅಲ್ಲಲ್ಲಿ ಹಾಡು, ನೃತ್ಯ, ಕಾಮಿಡಿ, ಅತಿಯಾದ ಮಾತು, ಅಬ್ಬರದ ಹಿನ್ನೆಲೆ ಸಂಗೀತ ಯಾವುದಕ್ಕೂ “ನಾನು ಕುಸುಮ’ ಸಿನಿಮಾದಲ್ಲಿ ಅವಕಾಶವಿಲ್ಲ.

ಸಿನಿಮಾದಲ್ಲಿ ಬಳಸಿಕೊಳ್ಳಲಾಗಿರುವ ಸಿಂಕ್‌ ಸೌಂಡ್‌, ಲೊಕೇಶನ್ಸ್‌, ಕಲಾವಿದರ ಅಭಿನಯ ಹೀಗೆ ಯಾವುದರಲ್ಲೂ ವೈಭವೀಕರಣವಿಲ್ಲದಿರುವುದರಿಂದ, “ನಾನು ಕುಸುಮ’ ಸಹಜ ಸುಂದರ ಸಿನಿಮಾವಾಗಿ ಗಂಭೀರ ಚಿಂತನೆಯ ನೋಡುಗರಿಗೆ ಇಷ್ಟವಾಗುತ್ತದೆ.

ಜಿ.ಎಸ್. ಕಾರ್ತಿಕ ಸುಧನ್

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.