‘ಪ್ರಾರಂಭ’ ಚಿತ್ರ ವಿಮರ್ಶೆ: ಭಗ್ನ ಪ್ರೇಮಿಯ ಕಥೆ-ವ್ಯಥೆ


Team Udayavani, May 21, 2022, 3:36 PM IST

prarambha

ಯುವ ಮನಸ್ಸುಗಳ ಲವ್‌ ಫೇಲ್ಯೂರ್‌ ಅನ್ನೋ ಸಂಗತಿ ಸಾಮಾನ್ಯ. ಆದರೆ ಭಗ್ನ ಪ್ರೇಮಿಗಳು ತಮ್ಮ ಪ್ರೇಯಸಿಯನ್ನು ಮರೆಯಲು ಸಿಗರೇಟ್‌, ಕುಡಿತದ ದಾಸರಾಗುತ್ತಾರೆ. ತಮಗೂ ಒಂದು ಜೀವನ ಇದೆ, ತಮಗಾಗಿ ನಮ್ಮ ತಂದೆ ತಾಯಿ, ಸ್ನೇಹಿತರು ಎಷ್ಟು ಪರಿತಪಿಸುತ್ತಾರೆ ಎನ್ನುವ ಪರಿಜ್ಞಾನ ಅವರಿಗೆ ಇರುವುದಿಲ್ಲ. ಇಂಥದ್ದೇ ಒಂದು ಯುವ ಪ್ರೇಮ ಕಥೆ, ಭಗ್ನ ಪ್ರೇಮಿಯ ವ್ಯಥೆಯನ್ನು ಹೇಳುವ ಸಿನಿಮಾವೇ “ಪ್ರಾರಂಭ’.

ಪ್ರಾರಂಭ ಔಟ್‌ ಅಂಡ್‌ ಔಟ್‌ ಲವ್‌ ಸ್ಟೋರಿಯಾಗಿದ್ದು, ಚಿತ್ರದ ಮೊದಲಾರ್ಧ ಸುಂದರವಾದ ಪ್ರೇಮ ಕಥೆ, ಬ್ರೇಕಪ್‌ನಿಂದ ಕೂಡಿದ್ದರೆ, ಚಿತ್ರದ ಎರಡನೇ ಭಾಗದಲ್ಲಿ ಜೀವನ ಸಂಬಂಧಗಳ ಮಹತ್ವವನ್ನು ತಿಳಿಸುತ್ತದೆ. ಎಲ್ಲಾ ಲವ್‌ ಸ್ಟೋರಿಗಳಂತೆ ಇಲ್ಲೂ ಒಂದು ಕಥೆ ಇದ್ದು, ಆ ಕಥೆಗೆ ಪ್ರೇಮದ ಸುಂದರ ಆಯಾಮ ಹಾಗೂ ವಿರೋಧ, ವಿರಹ, ಹಳೆ ನೆನಪುಗಳು ಎನ್ನುವ ಅಪೂರ್ಣ ಪ್ರೇಮವೂ ಇದೆ. ಚಿತ್ರಕಥೆ ಮೊದಲು ಮಾಮೂಲಿಯಂತೆ ಅನಿಸಿದರೆ, ಎರಡನೇ ಭಾಗ ಕೊಂಚ ಬದಲಾವಣೆಯನ್ನು ನೀಡುತ್ತದೆ. ಚಿತ್ರದ ಕಥೆಯನ್ನು ಇನ್ನಷ್ಟು ಬಿಗಿಮಾಡುವುದರ ಜೊತೆಗೆ ಸಣ್ಣ ವಿಭಿನ್ನತೆ ಇದ್ದಿದ್ದರೆ ಚಿತ್ರ ಇನ್ನೂ ಚೆನ್ನಾಗಿರುತ್ತಿತ್ತು. ಆದರೆ ನಿರ್ದೇಶಕ ಮನು ಕಲ್ಯಾಡಿ ಅವರ ಚೊಚ್ಚಲ ಪ್ರಯತ್ನವನ್ನು ಮೆಚ್ಚಬಹುದು.

ಇದನ್ನೂ ಓದಿ:@62ನೇ ಹುಟ್ಟುಹಬ್ಬ: ಸ್ಟಾರ್ ನಟನಾಗುವ ಮುನ್ನ ಲಾಲೆಟ್ಟನ್ ಖ್ಯಾತ ಕುಸ್ತಿಪಟುವಾಗಿದ್ದರು!

ಮನುರಂಜನ್‌ ಪಕ್ಕಾ ಲವರ್‌ ಬಾಯ್‌ ಹಾಗೂ ಲವ್‌ ಫೆಲ್ಯೂರ್‌ ದೇವದಾಸ್‌ ಎರಡು ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನೂತನ ಚಿತ್ರವಾದರು ನಾಯಕಿ ಕೀರ್ತಿ ಪಾತ್ರವನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಚಿತ್ರದ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಶಾಂಭವಿ ವೆಂಕಟೇಶ್‌, ಕಡ್ಡಿಪುಡಿ ಚಂದ್ರು ತಮ್ಮ ಪಾತ್ರಗಳಿಗೆ ಜೀವ ತುಂಬಿದ್ದಾರೆ.

ಪ್ರಜ್ವಲ್‌ ಪೈ ಸಂಗೀತ ಸಂಯೋಜನೆಯಲ್ಲಿ, ಗಾಯಕ ಸಂಜಿತ್‌ ಹೆಗ್ಡೆ ಕಂಠದಲ್ಲಿ ಮೂಡಿ ಬಂದ ಹಾಡು ಇಂಪಾಗಿದ್ದು , ಚಿತ್ರಮಂದಿರದ ಹೊರಗೂ ಗುನುಗುವಂತಿದೆ. ಛಾಯಾಗ್ರಾಹಕ ಬಿ. ಸುರೇಶ್‌ ಬಾಬು ಗೋವಾದ ಸುಂದರ ತಾಣಗಳು ಹಾಗೂ ಚಿಕ್ಕಮಗಳೂರಿನ ಪ್ರಕೃತಿ ಸೌಂದರ್ಯವನ್ನು ತಮ್ಮ ಕ್ಯಾಮರಾ ಕಣ್ಣಿನಲ್ಲಿ ಸುಂದರವಾಗಿ ಸೆರೆಹಿಡಿದ್ದಾರೆ.

ವಾಣಿ ಭಟ್ಟ

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.