Purushothamana Prasanga Review; ಏಳುಬೀಳಿನ ಹಾದಿಯಲ್ಲಿ ಪುರುಷೋತ್ತಮ ವಿಜಯ!


Team Udayavani, Mar 2, 2024, 2:28 PM IST

purushothamana prasanga review

ಆತ ಮಧ್ಯಮ ವರ್ಗದ ಹುಡುಗ. ಆತನಿಗೊಂದು ಕನಸಿದೆ. ಆ ಕನಸು ದುಬೈಗೆ ಹೋಗಬೇಕೆಂಬುದು. ಆದರೆ, ಕನಸಿನ ಜೊತೆಗೆ ಹೆಗಲ ಮೇಲೆ ಒಂದಿಷ್ಟು ಜವಾಬ್ದಾರಿ, ಎದೆಯಲ್ಲೊಂದು ಪ್ರೀತಿಯಿದೆ… ಇಂತಹ ಸಂದಿಗ್ಧತೆಯಲ್ಲೇ ಆತ ಒಂದು ನಿರ್ಧಾರಕ್ಕೆ ಬರುತ್ತಾನೆ. ಅದೇನು ಎಂಬ ಕುತೂಹಲ ನಿಮಗಿದ್ದರೆ ನೀವು “ಪುರುಷೋತ್ತಮನ ಪ್ರಸಂಗ’ ಸಿನಿಮಾ ನೋಡಬಹುದು.

“ಪುರುಷೋತ್ತಮ ಪ್ರಸಂಗ’ ಹೆಸರಿಗೆ ತಕ್ಕಂತೆ ಪುರುಷೋತ್ತಮನ ಜೀವನದ ಸುತ್ತ ಸಾಗುವ ಕಥೆ. ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಆತ ಹೇಗೆಲ್ಲಾ ಅಗ್ನಿಪರೀಕ್ಷೆಗೆ ಒಳಗಾಗುತ್ತಾನೆ ಎಂಬುದು ಸಿನಿಮಾ ಹೈಲೈಟ್‌. ನಿರ್ದೇಶಕ ದೇವದಾಸ್‌ ಕಾಪಿಕಾಡ್‌ ಇಡೀ ಸಿನಿಮಾದುದ್ದಕ್ಕೂ ಕಾಮಿಡಿ ಅಂಶದ ಜೊತೆಗೆ ಸೆಂಟಿಮೆಂಟ್‌ ಫೀಲ್‌ ಉಳಿಸಿಕೊಂಡು ಬಂದಿದ್ದಾರೆ. ಮುಖ್ಯವಾಗಿ ಮಿಡಲ್‌ ಕ್ಲಾಸ್‌ ಫ್ಯಾಮಿಲಿಯ ಕಷ್ಟ, ಅವರ ಕನಸು, ಈ ನಡುವಿನ ಒದ್ದಾಟವನ್ನು ಬಿಂಬಿಸುವ ಹಲವು ದೃಶ್ಯಗಳು ಮನಮುಟ್ಟುವಂತೆ ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಇದರ ಜೊತೆಗೆ ಇಡೀ ಸಿನಿಮಾ ಮಂಗಳೂರು ಹಿನ್ನೆಲೆಯಲ್ಲಿ ಸಾಗುತ್ತದೆ. ಮಂಗಳೂರು ಕನ್ನಡ, ಅಲ್ಲಿನ ಪರಿಸರ ಎಲ್ಲವೂ ಸಿನಿಮಾದ ಚೆಂದ ಹೆಚ್ಚಿಸಿದೆ. ಚಿತ್ರದಲ್ಲಿ ತುಳು ಸಿನಿಮಾ, ರಂಗಭೂಮಿಯ ಅನೇಕ ಹಾಸ್ಯ ಕಲಾವಿದರು ನಟಿಸಿದ್ದಾರೆ. ಸನ್ನಿವೇಶಕ್ಕನುಗುಣವಾಗಿ ಕಾಮಿಡಿ ಟ್ರ್ಯಾಕ್‌ ತೆರೆದುಕೊಳ್ಳುವ ಮೂಲಕ ಕಥೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ.

ಮುಖ್ಯವಾಗಿ ನಾಯಕ ಅಜಯ್‌ ಮೊದಲ ಚಿತ್ರದಲ್ಲೇ ಈ ತರಹದ ಒಪ್ಪಿಕೊಂಡು ಭವಿಷ್ಯದ ಭರವಸೆ ಮೂಡಿಸಿದ್ದಾರೆ. ಯಾವುದೇ ಬಿಲ್ಡಪ್‌ ಇಲ್ಲದ, ಅತಿಯಾದ ಕಮರ್ಷಿಯಲ್‌ ಅಂಶಗಳಿಂದ ಮುಕ್ತವಾಗಿರುವ ಪಾತ್ರದಲ್ಲಿ ನಟಿಸಿ ಕಲಾವಿದನಾಗುವ ಕನಸು ಕಂಡಿದ್ದಾರೆ. ಪಾತ್ರ ಹಾಗೂ ಮಂಗಳೂರು ಕನ್ನಡಕ್ಕೆ ಅಜಯ್‌ ಒಗ್ಗಿಕೊಂಡಿದ್ದಾರೆ. ನಾಯಕಿ ರಿಷಿಕಾ ನಾಯಕ್‌ ಸಾದಾಸೀದಾ ಹುಡುಗಿಯಾಗಿ ಇಷ್ಟವಾಗುತ್ತಾರೆ.

ಉಳಿದಂತೆ ಅರವಿಂದ್‌ ಬೋಳಾರ್‌, ಭೋಜರಾಜ ವಾಮಂಜೂರು, ನವೀನ್‌ ಡಿ ಪಡೀಲ್‌ ಸೇರಿದಂತೆ ಇತರರು ಪಾತ್ರಕ್ಕೆ ಹೊಂದಿಕೊಂಡಿದ್ದಾರೆ. ಒಂದು ಫ್ಯಾಮಿಲಿ ಡ್ರಾಮಾವಾಗಿ ಪುರುಷೋತ್ತಮ ರಂಜಿಸುವಲ್ಲಿ ಹಿಂದೆ ಬಿದ್ದಿಲ್ಲ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vidyarthi Vidyarthiniyare Movie Review

Vidyarthi Vidyarthiniyare Review;ವಿದ್ಯಾರ್ಥಿಗಳ ಆಟದೊಳಗೊಂದು ಪಾಠ

Not Out movie review

Not Out movie review; ಮಧ್ಯಮ ಹುಡುಗನ ಕಾಸು-ಕನಸು

Hejjaru Movie Review

Hejjaru Movie Review; ಹೆಜ್ಜಾರು ಎಂಬ ಹೊಸ ಕೌತುಕ

Hiranya

Hiranya Review; ಆ್ಯಕ್ಷನ್‌-ಥ್ರಿಲ್ಲರ್‌ನಲ್ಲಿ ನಿರ್ದಯಿ ಪಯಣ

Jigar movie review

Jigar movie review; ಆ್ಯಕನ್‌ ಡ್ರಾಮಾದಲ್ಲೊಂದು ಪ್ರೇಮ್‌ ಕಹಾನಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.