Radha Searching Ramana Missing review: ಹುಡುಕಾಟದ ಹಿಂದೊಂದು ನೋವು!


Team Udayavani, Jun 5, 2023, 12:48 PM IST

Radha Searching Ramana Missing

ಪ್ರೀತಿ, ಪ್ರೇಮ, ಪ್ರಣಯ ಜೊತೆಗೊಂದು ಸೇಡು…ಇವತ್ತಿನ ಯಂಗ್‌ ಸ್ಟರ್ಸ್ ಗೆ ತುಂಬಾ ಇಷ್ಟವಾದ ಸಬ್ಜೆಕ್ಟ್. ಇಂತಹ ಕಥೆಗೆ ಬೇರೆ ಬೇರೆ ಆಯಾಮಗಳನ್ನು ನೀಡಿ ಈಗಾಗಲೇ ಅನೇಕ ಸಿನಿಮಾಗಳು ಬಂದಿವೆ. ಈ ವಾರ ತೆರೆಕಂಡಿರುವ “ರಾಧಾ ಸರ್ಚಿಂಗ್‌ ರಮಣ ಮಿಸ್ಸಿಂಗ್‌’ ಕೂಡಾ ಇಂತಹ ಅಂಶಗಳ ಜೊತೆ ಸಾಗುವ ಸಿನಿಮಾ. ಹಾಗಂತ ನಿರ್ದೇಶಕರು ರೆಗ್ಯುಲರ್‌ ಕಥೆಯನ್ನು ಆಯ್ಕೆ ಮಾಡಿಕೊಳ್ಳದೇ ಒಂದಷ್ಟು ಹೊಸ ಪ್ರಯೋಗಗಳ ಮೂಲಕ ಸಿನಿಮಾ ಕಟ್ಟಿಕೊಟ್ಟಿದ್ದಾರೆ.

ಕಾಲೇಜು, ಅಲ್ಲಿನ ಸ್ನೇಹ, ಮೋಜು-ಮಸ್ತಿ ಜೊತೆಗೊಂದು ಅಚಾತುರ್ಯವಾಗಿ ನಡೆಯುವ ಘಟನೆ, ಅಲ್ಲಿಂದ ಹೊಸ ತಿರುವು ಪಡೆದುಕೊಳ್ಳುವ ಸಿನಿಮಾ… ಹೀಗೆ ಸಾಗುವ ಸಿನಿಮಾ ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗುತ್ತಾ ಸಾಗುತ್ತದೆ. ಆ ಮಟ್ಟಿಗೆ ಒಂದು ಪ್ರಯತ್ನವಾಗಿ ಈ ಸಿನಿಮಾವನ್ನು ಮೆಚ್ಚಬಹುದು.

ಇನ್ನು, ಸಿನಿಮಾದ ನಿಜವಾದ ಕಥೆ ತೆರೆದುಕೊಳ್ಳುವುದು ಇಂಟರ್‌ವಲ್‌ ನಂತರ. ಅಲ್ಲಿವರೆಗೆ ಎಲ್ಲಾ ಸಿನಿಮಾಗಳಂತೆ ಪಾತ್ರ ಪರಿಚಯ, ಸ್ನೇಹಿತರ ಹರಟೆಯಲ್ಲಿ ಫ‌ಸ್ಟ್‌ಹಾಫ್ ಮುಗಿದು ಹೋಗುತ್ತದೆ. ಈ ಕಥೆಯಲ್ಲಿ ಹೆಣ್ಣಿನ ಸೇಡಿದೆ, ಹೆಣ್ಣುಮಕ್ಕಳನ್ನು ಕೇವಲವಾಗಿ ನೋಡುವ ದುಷ್ಟರಿಗೊಂದು ಪಾಠವಿದೆ. ಮುಖ್ಯವಾಗಿ ಇದೊಂದು ರಿವೆಂಜ್‌ ಸ್ಟೋರಿ ಎನ್ನಬಹುದು. ಅದನ್ನು ಬೇರೆ ಬೇರೆ ಘಟನೆಗಳ ಮೂಲಕ ಕಟ್ಟಿಕೊಟ್ಟಿದ್ದಾರೆ. ಹಾಗಂತ ಚಿತ್ರದಲ್ಲಿ ಮನರಂಜನೆಗೆ ಕೊರೆತೆ ಇಲ್ಲ.

ಯುವ ಪ್ರತಿಭೆಗಳಾದ ರಾಘವ್‌ ಮತ್ತು ಸಂಜನಾ ಬುರ್ಲಿ ಜೋಡಿಯಾಗಿ ನಟಿಸಿದ್ದಾರೆ. ಸಿಕ್ಕಿರುವ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಉಳಿದಂತೆ ಯಮುನಾ ಶ್ರೀನಿಧಿ, ಲತಾ ಗಿರೀಶ್‌, ರೇಖಾ, ಗೋಪಿನಾಥ್‌ ಭಟ್‌, ಚಿರಾಗ್‌, ಪ್ರದೀಪ್‌ ತಿಪಟೂರು, ಗುರು ಹೆಗಡೆ, ಯಶಸ್ವಿ ಶಂಕರ್‌ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಛಾಯಾಗ್ರಹಣ, ಸಂಗೀತ ಕಥೆಗೆ ಪೂರಕವಾಗಿದೆ.

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

totapuri 2 review

Totapuri 2 review; ತೋತಾಪುರಿಯ ‘ಘಮ’ ಮತ್ತು ಕಾಡುವ ‘ಸುಮ’!

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

Dighvijay Movie review;

Dighvijaya Movie review; ರೈತಪರ ಹೋರಾಟಕ್ಕೆ ದಿಗ್ವಿಜಯ

Olave Mandara 2 movie review

Olave Mandara 2 movie review; ಪ್ರೇಮದೂರಿನ ಕರೆಯೋಲೆ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

MODI IMP 3

ಮೋದಿ OBC ಅಸ್ತ್ರ: ಒಬಿಸಿಯಾಗಿದ್ದಕ್ಕೇ ನನ್ನ ಕಂಡರೆ ಕಾಂಗ್ರೆಸ್‌ಗೆ ದ್ವೇಷ

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sadsada-s

Asian Games 10,000 ಮೀ. ರೇಸ್‌: ಕಾರ್ತಿಕ್‌, ಗುಲ್ವೀರ್‌ ಅವಳಿ ಪದಕದ ಹೀರೋಗಳು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

WHATSAPP

WhatsApp, Telegram ಆ್ಯಪ್‌ ವಂಚನೆ ಜಾಲ ಬಯಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.