‘ಸಕುಟುಂಬ ಸಮೇತ’ ನೋಡುವ ಸಿನಿಮಾ!


Team Udayavani, May 22, 2022, 10:02 AM IST

‘ಸಕುಟುಂಬ ಸಮೇತ’ ನೋಡುವ ಸಿನಿಮಾ!

ಒಂದು ಸಿನಿಮಾ ಅಂದ್ರೆ ಅಲ್ಲೊಂದಷ್ಟು ಭರ್ಜರಿ ಆ್ಯಕ್ಷನ್‌ ದೃಶ್ಯಗಳು, ಖಡಕ್‌ ಡೈಲಾಗ್ಸ್‌, ಹೀರೋಗೆ ಬಿಲ್ಡಪ್‌, ಹೀರೋಯಿನ್‌ ಗೆ ಗ್ಲಾಮರಸ್‌ ಲುಕ್‌, ನಡುವೆ ಬೇಕೋ, ಬೇಡವೂ ಮೂರು-ನಾಲ್ಕು ಸಾಂಗ್ಸ್‌ ಇದು ಬಹುತೇಕ ಕಮರ್ಷಿಯಲ್‌ ಸಿನಿಮಾಗಳ ಸಿದ್ಧಸೂತ್ರ. ಇಂಥ ಸಿದ್ಧಸೂತ್ರ ಸೂತ್ರಗಳನ್ನು ಬದಿಗಿಟ್ಟು ತೆರೆಗೆ ಬರುವ ಸಿನಿಮಾಗಳು ವಿರಳ. ಅಂಥ ಸಿನಿಮಾಗಳ ಸಾಲಿಗೆ ಸೇರುವ ಸಿನಿಮಾ ಈ ವಾರ ತೆರೆಗೆ ಬಂದಿರುವ “ಸಕುಟುಂಬ ಸಮೇತ’.

ಮೊದಲೇ ಹೇಳಿದಂತೆ, ಇಲ್ಲಿ ಮಾಮೂಲಿ ಕಮರ್ಷಿಯಲ್‌ ಸಿನಿಮಾಗಳಲ್ಲಿ ನೋಡುವ ಯಾವ ಅಂಶಗಳೂ ತೆರೆಮೇಲೆ ಕಾಣಲು ಸಿಗುವುದಿಲ್ಲ. ಹಾಗಂತ ಇಲ್ಲಿ ಮನರಂಜನೆ ಏನೂ ಕೊರತೆಯಿಲ್ಲ. ಸಿದ್ಧ ಸೂತ್ರಗಳನ್ನು ಬದಿಗಿಟ್ಟು ಸದ್ದುಗದ್ದಲವಿಲ್ಲದೆ ತಣ್ಣಗೆ ಕುಳಿತ ಪ್ರೇಕ್ಷಕರನ್ನು ನಿಧಾನವಾಗಿ ಆವರಿಸಿಕೊಳ್ಳುವ ಕಥಾಹಂದರ, ಅದಕ್ಕೆ ಜೀವ ತುಂಬುವ ಪಾತ್ರಗಳು ಮತ್ತು ನಿರೂಪಣೆ ಇಡೀ ಸಿನಿಮಾದ ಹೈಲೈಟ್ಸ್‌.

30 ವರ್ಷ ದಾಟಿದ ಮಧ್ಯಮ ವರ್ಗದ ಒಬ್ಬ ಹುಡುಗ ಮತ್ತು ಮೇಲು ಮಧ್ಯಮ ವರ್ಗದ ಹುಡುಗಿಯ ಮದುವೆ ಮಾತುಕತೆಯಿಂದ ಶುರುವಾಗುವ ಸಿನಿಮಾದ ಸರಳವಾದ ಕಥೆ, ಮುಂದೆ ಹೋಗುತ್ತಾ ಒಂದೊಂದೆ ಪಾತ್ರಗಳು ಮತ್ತು ಸನ್ನಿವೇಶಗಳ ಮೂಲಕ ಕೌಟುಂಬಿಕ ಸಂಬಂಧಗಳು, ಭಾವನೆಗಳು, ಬದುಕಿನ ಓಟ ಎಲ್ಲವನ್ನೂ ತೆರೆಮೇಲೆ ತೆರೆದಿಡುತ್ತ ಸಾಗುತ್ತದೆ. ನೋಡು ನೋಡುತ್ತಲೇ ಪ್ರೇಕ್ಷಕರ ಮನಸ್ಸಿನಲ್ಲಿ ಸಣ್ಣದೊಂದು ಪ್ರಶ್ನೆಯನ್ನು ಬಿಟ್ಟು ಸಿನಿಮಾ ಕ್ಲೈಮ್ಯಾಕ್ಸ್‌ಗೆ ಬಂದು ನಿಲ್ಲುತ್ತದೆ.

ಇದನ್ನೂ ಓದಿ:ನಟಿ Swathishta Krishnan ಬ್ಯೂಟಿಫುಲ್ ಫೋಟೋ ಗ್ಯಾಲರಿ

ಬೆರಳೆಣಿಯಷ್ಟು ಪಾತ್ರಗಳು, ಸೀಮಿತ ಲೊಕೇಶನ್‌, ಮನಮುಟ್ಟುವ ಮಾತುಗಳು ಎಲ್ಲವನ್ನೂ ಜೋಡಿಸಿ ಅಚ್ಚುಕಟ್ಟಾಗಿ “ಸಕುಟುಂಬ ಸಮೇತ’ರಾಗಿ ನೋಡುವಂತ ಸಿನಿಮಾವನ್ನು ತೆರೆಮೇಲೆ ತಂದಿರುವ ಚಿತ್ರತಂಡ ಪ್ರಯತ್ನ ಮೆಚ್ಚುವಂತಿದೆ.

ಸ್ವಲ್ಪ ಗಂಭೀರವೆನಿಸಿದರೂ, ಸಮಾಧಾನದಿಂದ ಕುಳಿತು ನೋಡುವವ ಮನಸ್ಸಿರುವ ಪ್ರೇಕ್ಷಕರಿಗೆ “ಸಕುಟುಂಬ ಸಮೇತ’ ಹೊಸಥರ ಯೋಚನೆಯೊಂದನ್ನು ಪ್ರೇಕ್ಷಕರ ಮುಂದಿಡುತ್ತದೆ. ಹಾಗಾಗಿ ಮಾಮೂಲಿ ಕಮರ್ಷಿಯಲ್‌ ಸಿನಿಮಾಗಳ ಹೊರತಾಗಿಯೂ ಹೊಸಥರದ, ಹೊಸ ಆಲೋಚನೆಯ ಸಿನಿಮಾಗಳನ್ನು ಆಸ್ವಧಿಸುವವರಿಗೆ “ಸಕುಟುಂಬ ಸಮೇತ’ ಇಷ್ಟವಾಗಬಹುದಾದ ಸಿನಿಮಾ ಎನ್ನಲು ಅಡ್ಡಿಯಿಲ್ಲ.

ಜಿ.ಎಸ್‌.ಕೆ

ಟಾಪ್ ನ್ಯೂಸ್

web-29-goosberry

Gooseberry Benefits: ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

Thirthahalli: ಬಾವಿಕೈಸರು ಬಳಿ ಟ್ರಾಕ್ಟರ್ ಪಲ್ಟಿ, ಓರ್ವ ಕಾರ್ಮಿಕ ಮೃತ್ಯು…!

Thirthahalli: ಬಾವಿಕೈಸರು ಬಳಿ ಟ್ರಾಕ್ಟರ್ ಪಲ್ಟಿ, ಓರ್ವ ಕಾರ್ಮಿಕ ಮೃತ್ಯು

Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ

Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ

13-katapady

Agriculture: ಮನೆಯ ತಾರಸಿನಲ್ಲಿ 200ಕ್ಕೂ ಹೆಚ್ಚು ಬೆಳೆ: ಜೋಸೆಫ್ ಲೋಬೋ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

endless border

IFFI: ಎಂಡ್‌ಲೆಸ್‌ ಬಾರ್ಡರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

KANTARA RISH

IFFI: ಈಗ ನಾವು ರೂಪಿಸುತ್ತಿರುವುದು ಕಾಂತಾರದ ಎರಡನೇ ಭಾಗವಲ್ಲ… – ರಿಷಬ್‌ ಶೆಟ್ಟಿ

IFFI Goa: ಸಿನಿಮಾಗಳನ್ನು ಪ್ರೀತಿಸುವ ಗುಣ ಭಾರತೀಯ ಸಂಸ್ಕೃತಿಯಲ್ಲಿದೆ: ಪಾವೊ

IFFI Goa: ಸಿನಿಮಾಗಳನ್ನು ಪ್ರೀತಿಸುವ ಗುಣ ಭಾರತೀಯ ಸಂಸ್ಕೃತಿಯಲ್ಲಿದೆ: ಪಾವೊ

IFFI Goa: Animation ಉದ್ಯಮ ಬೆಳೆಯಲು ಆನಿಮೇಷನ್ ಸಿನಿಮಾಗಳಿಗೆ ಆದ್ಯತೆ ಸಿಗಲಿ-ಸರ್ಕಾರ್

IFFI Goa: Animation ಉದ್ಯಮ ಬೆಳೆಯಲು ಆನಿಮೇಷನ್ ಸಿನಿಮಾಗಳಿಗೆ ಆದ್ಯತೆ ಸಿಗಲಿ-ಸರ್ಕಾರ್

IFFI Goa: ಮಹಿಳೆಯರ ಕುರಿತ ಕಥಾವಸ್ತುಗಳನ್ನು ಮಹಿಳೆಯರೇ ಏಕೆ ಹೇಳಬೇಕು?ಪೂಜಾ ಭಟ್

IFFI Goa: ಮಹಿಳೆಯರ ಕುರಿತ ಕಥಾವಸ್ತುಗಳನ್ನು ಮಹಿಳೆಯರೇ ಏಕೆ ಹೇಳಬೇಕು?ಪೂಜಾ ಭಟ್

MUST WATCH

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

udayavani youtube

ಕಂಬಳದ ಬಗ್ಗೆ ಸಮಿತಿಯವರ ಮಾತು

ಹೊಸ ಸೇರ್ಪಡೆ

Bagalkote: 22 ಟನ್‌ ಕಬ್ಬು ಹೇರಿ ಸಾಧನೆಗೈದ ಮುತ್ತಪ್ಪ

Bagalkote: 22 ಟನ್‌ ಕಬ್ಬು ಹೇರಿ ಸಾಧನೆಗೈದ ಮುತ್ತಪ್ಪ!

web-29-goosberry

Gooseberry Benefits: ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.