Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ


Team Udayavani, Apr 13, 2024, 2:36 PM IST

scam kannada movie review

ಕನ್ನಡದಲ್ಲಿ ಈಗ ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಸಿನಿಮಾಗಳ ಜೊತೆಗೆ ಒಂದು ವಿಷಯನ್ನು ಆಧರಿಸಿ, ಆ ಮೂಲಕ ಥ್ರಿಲ್ಲರ್‌ ಅನುಭವ ನೀಡುವ ಚಿತ್ರಗಳು ಬರುತ್ತಿವೆ. ಇದೇ ಕಾರಣದಿಂದ ಕನ್ನಡ ಚಿತ್ರರಂಗ ಹೊಸಬರ ಮೇಲೆ ಒಂದಷ್ಟು ಭರವಸೆ ಇಟ್ಟಿದೆ. ಈ ವಾರ ತೆರೆಕಂಡಿರುವ “ಸ್ಕ್ಯಾಮ್‌’ ಸಿನಿಮಾ ಕೂಡಾ ಗಟ್ಟಿ ಕಥಾಹಂದರದೊಂದಿಗೆ ಮೂಡಿಬಂದಿದೆ.

ಮೆಡಿಕಲ್‌ ಸೀಟಿನ ಹಿಂದಿನ ಹಗರಣವನ್ನು ಮುಖ್ಯವಾಗಿಟ್ಟುಕೊಂಡು ನಡೆಯುವ ಕಥೆಯಲ್ಲಿ ಹಲವು ತಿರುವುಗಳು, ಹೊಸ ಹೊಸ ಆಯಾಮಗಳು ತೆರೆದುಕೊಳ್ಳುತ್ತಾ ಹೋಗುತ್ತದೆ. ಹುಡುಗಿಯೊಬ್ಬಳು ತನಗೆ ಸಿಕ್ಕ ಮೆಡಿಕಲ್‌ ಸೀಟನ್ನು ಬಿಟ್ಟುಕೊಟ್ಟು, ಸಾವಿಗೆ ಶರಣಾಗುವ ಮೂಲಕ ಆರಂಭವಾಗುವ ಕಥೆ ಮುಂದೆ ಹಲವು ಮಗ್ಗುಲುಗಳಾಗಿ ಬದಲಾಗುತ್ತಾ ಹೋಗುತ್ತದೆ. ಮೆಡಿಕಲ್‌ ಸೀಟಿನ ಹಿಂದಿನ ಹಗರಣ, ಕಾಣದ ಕೈಗಳ ಪ್ರಭಾವ, ಈ ಸ್ಕ್ಯಾಮ್‌ ನ ಬಯಲಿಗೆಳೆಯಲು ಹೊರಡುವ ವ್ಯಕ್ತಿ… ಹೀಗೆ ಸಾಗುವ ಸಿನಿಮಾ ಅಲ್ಲಲ್ಲಿ ಒಂದಷ್ಟು ಪ್ರಶ್ನೆಗಳನ್ನು, ಕುತೂಹಲಗಳನ್ನು ಪ್ರೇಕ್ಷಕರಿಗೆ ಬಿಟ್ಟು ಮುಂದೆ ಸಾಗುತ್ತದೆ. ಅವೆಲ್ಲದಕ್ಕೂ ಉತ್ತರ ಸಿಗಬೇಕಾದರೆ ಕೊನೆಯವರೆಗೆ ಕಾಯಲೇಬೇಕು. ಒಂದು ಸಸ್ಪೆನ್ಸ್‌-ಥ್ರಿಲ್ಲರ್‌ ಸಿನಿಮಾವಾಗಿ “ಸ್ಕ್ಯಾಮ್‌’ ಒಂದೊಳ್ಳೆಯ ಪ್ರಯತ್ನ.

ಚಿತ್ರದಲ್ಲಿ ಮೆಡಿಕಲ್‌ ಮಾಫಿಯಾ ಜೊತೆಗೆ ಮೆಡಿಕಲ್‌ ಸೀಟ್‌ ಬಯಸುವ ಮಧ್ಯಮ ಕುಟುಂಬದ ವಿದ್ಯಾರ್ಥಿಗಳ ನೋವಿನ ಕಥೆಯೂ ತೆರೆದುಕೊಳ್ಳುತ್ತಾ ಹೋಗುತ್ತದೆ. ಇಲ್ಲಿ ವ್ಯವಸ್ಥೆ, ಅದರ ಹಿಂದಿನ ಕಾಣದ ಕೈಗಳು, ಇದರಿಂದ ತೊಂದರೆ ಅನುಭವಿಸುವ ವರ್ಗ ಎಲ್ಲವೂ ಬಂದು ಹೋಗುತ್ತದೆ. ಚಿತ್ರದ ನಿರೂಪಣೆ ಕಥೆಗೆ ಪೂರಕವಾಗಿದೆ. ಆದರೆ,ಚಿತ್ರಕಥೆಯಲ್ಲಿ ಇನ್ನೊಂದಿಷ್ಟು ಗಟ್ಟಿತನ ಬೇಕಿತ್ತು. ಅದರ ಹೊರತಾಗಿ “ಸ್ಕ್ಯಾಮ್‌’ ಒಂದು ನೀಟಾದ ಪ್ರಯತ್ನ.

ರಂಜನ್‌ ಪೂರ್ಣ ಪ್ರಮಾಣದ ನಾಯಕರಾಗಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಹಗರಣ ಗಳನ್ನು ಬಯಲಿಗೆಳೆಯಲು ಓಡಾಡುವ, ಈ ಹಾದಿಯಲ್ಲಿ ಸಮಸ್ಯೆ ಎದುರಿಸುವ ಪಾತ್ರ ಅವರದು. ಉಳಿದಂತೆ ಚಿತ್ರದಲ್ಲಿ ಬಿ.ಸುರೇಶ್‌, ರಾಘು ಶಿವಮೊಗ್ಗ ಸೇರಿದಂತೆ ಇತರರು ನಟಿಸಿದ್ದಾರೆ.

 ಆರ್‌.ಪಿ

ಟಾಪ್ ನ್ಯೂಸ್

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.