ಶ್ರೀಕೃಷ್ಣ ಅಟ್‌ ಜಿಮೇಲ್‌. ಕಾಂ ಚಿತ್ರ ವಿಮರ್ಶೆ: ಫ್ಯಾಮಿಲಿ ಟೈಮ್‌ ನಲ್ಲಿ ಕೃಷ್ಣ ಸುಂದರ ಯಾನ


Team Udayavani, Oct 17, 2021, 11:05 AM IST

shrikrishna gmail com movie review

ಒಂದು ಲವ್‌ಸ್ಟೋರಿ ಇಷ್ಟವಾಗಲು ಏನೇನು ಇರಬೇಕೆಂದು ಕೇಳಿದರೆ ಒಂದೊಳ್ಳೆಯ ಕಥೆ, ಸುಂದರವಾದ ಲೊಕೇಶನ್‌, ಇಂಪಾದ ಹಾಡುಗಳು, ಅಲ್ಲಲ್ಲಿ ಕಚಗುಳಿ ಇಡುವ ಕಾಮಿಡಿ ಜೊತೆಗೆ ಒಂದಷ್ಟು ಟ್ವಿಸ್ಟ್‌-ಟರ್ನ್… ಇಷ್ಟಿದ್ದರೆ ಒಂದು ಲವ್‌ ಸ್ಟೋರಿಯನ್ನು ಖುಷಿಯಿಂದ ನೋಡಬಹುದು. ಶುಕ್ರವಾರ ತೆರೆಕಂಡಿರುವ “ಶ್ರೀಕೃಷ್ಣ ಅಟ್‌ ಜಿಮೇಲ್‌. ಕಾಂ’ ಸಿನಿಮಾದಲ್ಲಿ ಈ ಎಲ್ಲಾ ಅಂಶಗಳು ಇವೆ.

ನಿರ್ದೇಶಕ ನಾಗಶೇಖರ್‌ ಲವ್‌ಸ್ಟೋರಿಯನ್ನು ಕಟ್ಟಿಕೊಡುವಲ್ಲಿ ಎತ್ತಿದ ಕೈ. ಅದರಲ್ಲೂ ಭಾವನೆಗಳನ್ನು ತುಂಬಿಸಿ, ಟ್ವಿಸ್ಟ್‌-ಟರ್ನ್ ಕೊಟ್ಟು ಕಟ್ಟಿಕೊಡೋದನ್ನು ನಾಗಶೇಖರ್‌ಗೆ ಯಾರೂ ಹೇಳಿಕೊಡಬೇಕಾಗಿಲ್ಲ. ಹಾಗಾಗಿಯೇ ಈ ಚಿತ್ರ ಒಂದು ಲವ್‌ಸ್ಟೋರಿ ಕಂ ಫ್ಯಾಮಿಲಿ ಎಂಟರ್‌ಟೈನರ್‌ ಆಗಿ ಇಷ್ಟವಾಗುತ್ತದೆ. “ಶ್ರೀಕೃಷ್ಣ ಅಟ್‌ ಜಿಮೇಲ್‌.ಕಾಂ’

ಇದನ್ನೂ ಓದಿ:ಕೋಟಿಗೊಬ್ಬ ಕಿರಿಕ್: ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಜೀವ ಬೆದರಿಕೆ ಆರೋಪ! FIR ದಾಖಲು

ನಾಯಕ ಹೋಟೆಲ್‌ ಸಪ್ಲೈಯರ್‌ ಆದರೆ, ನಾಯಕಿ ಶ್ರೀಮಂತ ಲಾಯರ್‌. ಇವರಿಬ್ಬರ ಮಧ್ಯೆ ಒಂದು ಆತ್ಮೀಯತೆ, ಸ್ನೇಹ ಹಾಗೂ ಅನುರಾಗ ಬೆಳೆಯಲು ಒಂದು ಘಟನೆ ಕಾರಣವಾಗುತ್ತದೆ. ಅನಿವಾರ್ಯತೆಯಿಂದ ಆರಂಭವಾಗುವ ಪರಿಚಯ ಮತ್ತೂಂದು ಹಂತಕ್ಕೆ ಸಾಗುತ್ತದೆ ಎನ್ನುವಷ್ಟರಲ್ಲಿ ನಿರ್ದೇಶಕರು ಒಂದಷ್ಟು ಟ್ವಿಸ್ಟ್‌ಗಳನ್ನು ಕೊಟ್ಟಿದ್ದಾರೆ. ಚಿತ್ರ ಪ್ರೀತಿ, ಬೇಸರ, ಸಂಕಟ… ಹೀಗೆ ಹಲವು ಅಂಶಗಳನ್ನು ಹೇಳುತ್ತಾ, ಅಲ್ಲಲ್ಲಿ ಕಾಡುತ್ತಾ ಹೋಗುತ್ತದೆ. ಸಹಜವಾಗಿಯೇ ಸಿನಿಮಾದಲ್ಲಿ ಒಂದಷ್ಟು ತಪ್ಪುಗಳು, ಲಾಜಿಕ್‌ ಮಿಸ್‌ ಆಗಿವೆ. ಜೊತೆಗೆ ತಾಂತ್ರಿಕವಾಗಿ ಒಂದಷ್ಟು ಸಮಸ್ಯೆಗಳಿವೆ. ಅದರಾಚೆ ಇದೊಂದು ನೀಟಾದ ಸಿನಿಮಾ.

ನಾಯಕ ಡಾರ್ಲಿಂಗ್‌ ಕೃಷ್ಣ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ ಮತ್ತು ಒಳ್ಳೆಯ ಸ್ಕೋರ್‌ ಮಾಡಿದ್ದಾರೆ. ನಾಯಕಿ ಭಾವನಾ ಎಂದಿನಂತೆ ನಟನೆಯಲ್ಲಿ ಮಿಂಚಿದ್ದಾರೆ.

ಉಳಿದಂತೆ ದತ್ತಣ್ಣ ಸೇರಿದಂತೆ ಇತರ ಪಾತ್ರಗಳು ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ. ಅರ್ಜುನ್‌ ಜನ್ಯಾ ಸಂಗೀತ ಹಾಗೂ ಸತ್ಯ ಹೆಗಡೆ ಛಾಯಾಗ್ರಹಣದಲ್ಲಿ “ಕೃಷ್ಣ’ ಸುಂದರ.

– ರವಿ

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.