‘ಸ್ಫೂಕಿ ಕಾಲೇಜ್‌’ ಚಿತ್ರ ವಿಮರ್ಶೆ: ಪ್ರೀತಿಯ ನೋಟದಲ್ಲಿ ದೆವ್ವದ ಆಟ!


Team Udayavani, Jan 7, 2023, 11:38 AM IST

spooky college movie review

ಅಲ್ಲಲ್ಲಿ ಬೆಚ್ಚಿಬೀಳಿಸುತ್ತಾ, ಇನ್ನೊಂದಿಷ್ಟು ಕಡೆಗಳಲ್ಲಿ ಕುತೂಹಲ ಹೆಚ್ಚಿಸುತ್ತಾ ನೆರಳು ಬೆಳಕಿನ “ಆಟ’ದಲ್ಲಿ “ಆತ್ಮ’ ಸಂಚಾರ ಮಾಡಿದರೆ ಖಂಡಿತಾ ಪ್ರೇಕ್ಷಕ ತೃಪ್ತನಾಗುತ್ತಾನೆ. ಇಂತಹ ಅಂಶಗಳೊಂದಿಗೆ ಬರುವ ಹಾರರ್‌ ಸಿನಿಮಾಗಳು ಹೊಸ ಫೀಲ್‌ ಕೂಡಾ ಕೊಡುತ್ತವೆ. ಈ ವಾರ ತೆರೆಕಂಡಿರುವ “ಸ್ಫೂಕಿ ಕಾಲೇಜ್‌’ ಇದೇ ಕೆಟಗರಿಗೆ ಸೇರುವ ಹಾರರ್‌ ಸಿನಿಮಾ. ಇಲ್ಲಿ ಆತ್ಮದ ಆಟ, ವಿದ್ಯಾರ್ಥಿಗಳ ಪರದಾಟ, ಚೀರಾಟ ..ಎಲ್ಲವೂ ಇದೆ. ಅದೇ ಕಾರಣದಿಂದ ಹಾರರ್‌ ಸಿನಿಮಾವನ್ನು ಇಷ್ಟಪಡುವವರಿಗೆ ಈ ಚಿತ್ರ ರುಚಿಸಬಹುದು.

ಇಡೀ ಸಿನಿಮಾ ನಡೆಯೋದು ಕಾಲೇಜಿನಲ್ಲಿ. ಅದಕ್ಕೆ ಕಾರಣ ಕಥೆಯ ಕೇಂದ್ರಬಿಂದು ಕೂಡಾ ಅದೇ ಕಾಲೇಜು. ಕಾಲೇಜಿನಲ್ಲಿ ಏಕಾಏಕಿ ಶುರುವಾಗುವ ಆತ್ಮಗಳ ಆಟದ ಮೂಲಕ ಇಡೀ ಸಿನಿಮಾ ತೆರೆದುಕೊಳ್ಳುತ್ತದೆ. ಇದರ ಹಾರರ್‌ ಸ್ಟೋರಿಗೆ ಲವ್‌ಸ್ಟೋರಿಯೂ ಕೂಡಾ ಸೇರಿಕೊಂಡಿದೆ. ಈ ಎರಡು ಸ್ಟೋರಿಗಳು “ಆತ್ಮ’ಕ್ಕೆ “ದಾರಿ ತೋರಿಸುತ್ತವೆ. ನಿರ್ದೇಶಕರು ಹಲವು ಸನ್ನಿವೇಶಗಳ ಮೂಲಕ “ಹಾರರ್‌’ ಫೀಲ್‌ ಕೊಡಲು ಪ್ರಯತ್ನಿಸಿದ್ದಾರೆ.

ಕಾಲೇಜಿನಲ್ಲಿ ದೆವ್ವ ಇರೋದು ನಿಜಾನಾ, ಸುಳ್ಳಾ? ಒಂದು ವೇಳೆ ಇದ್ದರೆ ಆ “ದೆವ್ವ ಹಿನ್ನೆಲೆ’ ಏನು … ಹೀಗೆ ಹಲವು ಕುತೂಹಲಗಳನ್ನು ಆಗಾಗ ಪ್ರೇಕ್ಷಕರಲ್ಲಿ ಮೂಡಿಸುತ್ತಾ ಸಾಗುವುದು ಈ ಸಿನಿಮಾದ ಪ್ಲಸ್‌. ಚಿತ್ರದಲ್ಲಿ ಬರುವ ಒಂದಷ್ಟು ದೃಶ್ಯಗಳಿಗೆ ಕತ್ತರಿ ಹಾಕಿ, ಸಿನಿಮಾದ ವೇಗವನ್ನು ಮತ್ತಷ್ಟು ಹೆಚ್ಚುಸುವ ಅವಕಾಶವಿತ್ತು.  ಅದರಾಚೆಗೆ ಒಂದು ಉತ್ತಮ ಪ್ರಯತ್ನವಾಗಿ “ಸ್ಫೂಕಿ ಕಾಲೇಜು’ ಚಿತ್ರವನ್ನು ಮೆಚ್ಚಬಹುದು.

ಚಿತ್ರದಲ್ಲಿ ಸಾಕಷ್ಟು ಪಾತ್ರಗಳು ಬರುತ್ತವೆ. ಆದರೆ, ಅದರಲ್ಲಿ ಗಮನ ಸೆಳೆಯುವುದು ಕೆಲವೇ ಕೆಲವು ಪಾತ್ರಗಳು. ನಾಯಕಿ ಖುಷಿ ರವಿ, ನಾಯಕ ವಿವೇಕ್‌ ಸಿಂಹ, ಹನುಮಂತೇಗೌಡ, ಶ್ರೀಧರ್‌ ಪಾತ್ರಗಳು ಗಮನ ಸೆಳೆಯುತ್ತವೆ. ಚಿತ್ರದ ಹಿನ್ನೆಲೆ ಸಂಗೀತ “ಹಾರರ್‌’ ಫೀಲ್‌ ಹೆಚ್ಚಿಸಿದೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Rahul Gandhi disqualified from Lok Sabha

ಎರಡು ವರ್ಷ ಜೈಲು ಶಿಕ್ಷೆ ಪ್ರಕಟ: ಲೋಕಸಭೆಯಿಂದ ಅನರ್ಹಗೊಂಡ ರಾಹುಲ್ ಗಾಂಧಿ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

6-chikmagaluru

ಚಿಕ್ಕಮಗಳೂರು: ಮತದಾರರಿಗೆ ಹಂಚಲು ತಂದಿದ್ದ 150 ಕ್ವಿಂಟಾಲ್ ಅಕ್ಕಿ ವಶ

T20 World Cup-winning England team met British Prime Minister Rishi Sunak

ಟಿ20 ವಿಶ್ವಕಪ್ ವಿಜೇತ ತಂಡದೊಂದಿಗೆ ಕ್ರಿಕೆಟ್ ಆಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್; ವಿಡಿಯೋ

ಹಿಂಡೆನ್ ಬರ್ಗ್ ವರದಿ ಬಹಿರಂಗ; ಒಂದೇ ದಿನದಲ್ಲಿ ಜಾಕ್ ಡೋರ್ಸಿಗೆ 4,300 ಕೋಟಿ ರೂ. ನಷ್ಟ!

ಹಿಂಡೆನ್ ಬರ್ಗ್ ವರದಿ ಬಹಿರಂಗ; ಒಂದೇ ದಿನದಲ್ಲಿ ಜಾಕ್ ಡೋರ್ಸಿಗೆ 4,300 ಕೋಟಿ ರೂ. ನಷ್ಟ!

ಪ್ಯಾನ್‌ ಇಂಡಿಯಾ ಅಖಾಡದಲ್ಲಿ ‘ಚಂದ್ರು’ ಬಿಂಬ; ಭರ್ಜರಿ ಕಲೆಕ್ಷನ್‌ ಖುಷಿಯಲ್ಲಿ ‘ಕಬ್ಜ’

ಪ್ಯಾನ್‌ ಇಂಡಿಯಾ ಅಖಾಡದಲ್ಲಿ ‘ಚಂದ್ರು’ ಬಿಂಬ; ಭರ್ಜರಿ ಕಲೆಕ್ಷನ್‌ ಖುಷಿಯಲ್ಲಿ ‘ಕಬ್ಜ’

hdk

ಚಿಂಚನಸೂರ್ ರಿಂದ ಜೆಡಿಎಸ್ ಗೆ ಯಾವುದೇ ಪರಿಣಾಮ ಬೀರುವುದಿಲ್ಲ: ಕುಮಾರಸ್ವಾಮಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kabzaa

ಕಬ್ಜ ಚಿತ್ರ ವಿಮರ್ಶೆ; ಮಾಸ್ ಮನತಣಿಸುವ ಅರ್ಕೇಶ್ವರ ವೈಭವ

‘ಚೌಕಾಬಾರ’ ಮೆಚ್ಚುಗೆ

‘ಚೌಕಾಬಾರ’ ಮೆಚ್ಚುಗೆ

kannada movie mary review

ಚಿತ್ರ ವಿಮರ್ಶೆ; ಥ್ರಿಲ್ಲರ್ ‘ಮೇರಿ’ಯ ಜಾಡು ಹಿಡಿದು..

dddooradarshana kannada movie

ದೂರದರ್ಶನ ಚಿತ್ರ ವಿಮರ್ಶೆ; ಟಿವಿಯ ಸದ್ದು, ಅಹಂಗೊಂದು ಗುದ್ದು

kadala theerada bhargava movie

ಕಡಲ ತೀರದ ಭಾರ್ಗವ ಚಿತ್ರ ವಿಮರ್ಶೆ: ಕಡಲ ತೀರದ ಭಾವಯಾನ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

Rahul Gandhi disqualified from Lok Sabha

ಎರಡು ವರ್ಷ ಜೈಲು ಶಿಕ್ಷೆ ಪ್ರಕಟ: ಲೋಕಸಭೆಯಿಂದ ಅನರ್ಹಗೊಂಡ ರಾಹುಲ್ ಗಾಂಧಿ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

ರೈತರ ಹಕ್ಕಿಗಾಗಿ ಸಂಘಟಿತರಾಗಿ ಹೋರಾಟ ಅನಿವಾರ್ಯ; ಶಾಂತಿ ಪ್ರಸಾದ್‌ ಹೆಗ್ಡೆ

ರೈತರ ಹಕ್ಕಿಗಾಗಿ ಸಂಘಟಿತರಾಗಿ ಹೋರಾಟ ಅನಿವಾರ್ಯ; ಶಾಂತಿ ಪ್ರಸಾದ್‌ ಹೆಗ್ಡೆ

ಸುಳ್ಯ ನ.ಪಂ. ಸಾಮಾನ್ಯ ಸಭೆ; ನೀರಿನ ಮಿತಬಳಕೆ, ಜಾಗೃತಿ ಅಗತ್ಯ

ಸುಳ್ಯ ನ.ಪಂ. ಸಾಮಾನ್ಯ ಸಭೆ; ನೀರಿನ ಮಿತಬಳಕೆ, ಜಾಗೃತಿ ಅಗತ್ಯ

6-chikmagaluru

ಚಿಕ್ಕಮಗಳೂರು: ಮತದಾರರಿಗೆ ಹಂಚಲು ತಂದಿದ್ದ 150 ಕ್ವಿಂಟಾಲ್ ಅಕ್ಕಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.