ಜಾಲಿ ಹುಡುಗನ ಸ್ವೀಟ್‌ ರೈಡ್‌: ‘ಶುಗರ್ ಲೆಸ್’ ಚಿತ್ರ ವಿಮರ್ಶೆ


Team Udayavani, Jul 9, 2022, 1:02 PM IST

sugarless kannada movie review

ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ, ಇನ್ನೇನು ಮದುವೆ ಒಂದು ಆದರೆ ಆಯಿತು ಎಂದು ಜಾಲಿಯಾಗಿ ಇರುವ ಹುಡುಗನಿಗೆ ತನಗೆ ಡಯಾಬಿಟಿಸ್‌ ಎಂದು ಗೊತ್ತಾದರೆ ಹೇಗಾಗಬಹುದು ಹೇಳಿ. ಒಂದು ಕಡೆ ಭವಿಷ್ಯ ಮತ್ತೂಂದು ಕಡೆ ಮದುವೆ ಕನಸು… ಈ ಎರಡನ್ನೂ ಆತ ಹೇಗೆ ಬ್ಯಾಲೆನ್ಸ್‌ ಮಾಡುತ್ತಾನೆ, ಅದರಿಂದ ಆತನಿಗೆ ಏನೇನು ತೊಂದರೆಯಾಗುತ್ತದೆ ಎಂಬ ಅಂಶದೊಂದಿಗೆ ಈ ವಾರ ತೆರೆಗೆ ಬಂದಿರುವ ಚಿತ್ರ “ಶುಗರ್‌ಲೆಸ್‌’.

ಮೇಲ್ನೋಟಕ್ಕೆ ತುಂಬಾ ಗಂಭೀರ ಎನಿಸುವ ಒಂದು ಕಥೆಯನ್ನು ನಿರ್ದೇಶಕ ಶಶಿಧರ್‌ ತುಂಬಾ ಜಾಲಿಯಾಗಿ ಕಟ್ಟಿಕೊಟ್ಟಿದ್ದಾರೆ. ಈ ಮೂಲಕ ತಮ್ಮ ಚೊಚ್ಚಲ ನಿರ್ದೇಶನದಲ್ಲೇ ಭರವಸೆ ಮೂಡಿಸಿದ್ದಾರೆ.

ಡಯಾಬಿಟಿಕ್‌ ಇದೆ ಎಂದಾಗಲೇ ಅನೇಕರು ಭಯ ಬೀಳುತ್ತಾರೆ. ಅದರಲ್ಲೂ ಇನ್ನು ಮದುವೆಯಾಗದ 28ರ ಹರೆಯದ ಯುವಕನಿಗೆ ಆ ಕಾಯಿಲೆ ಇದೆ ಎಂದಾಗ ಆತನ ಪರಿಸ್ಥಿತಿ ಹೇಗಾಗಬೇಡ… ಈ ಅಂಶಗಳನ್ನು ಇಟ್ಟುಕೊಂಡು ಸಿನಿಮಾ ಕಟ್ಟಿಕೊಡಲಾಗಿದೆ. ಆರಂಭದಲ್ಲಿ ಮೂಲ ಕಥೆಯನ್ನು ಟ್ರ್ಯಾಕ್‌ಗೆ ತರುವ ಮುನ್ನ ನಾಯಕನ ಸುತ್ತ ಒಂದಷ್ಟು ಫ‌ನ್‌ ಅಂಶಗಳನ್ನು ಕಟ್ಟಿಕೊಡಲಾಗಿದೆ.

ಇದನ್ನೂ ಓದಿ:ಮೊದಲು ಟಿ20 ತಂಡದಿಂದ ಕೊಹ್ಲಿಯನ್ನು ಕೈಬಿಟ್ಟು ಯುವ ಆಟಗಾರನಿಗೆ ಅವಕಾಶ ನೀಡಿ: ಮಾಜಿ ನಾಯಕ

ಆದರೆ, ಸಿನಿಮಾದ ನಿಜವಾದ ಕಥೆ ತೆರೆದುಕೊಳ್ಳುವುದು ದ್ವಿತೀಯಾರ್ಧದಲ್ಲಿ. ಇಲ್ಲಿಂದ ಇಡೀ ಸಿನಿಮಾದ ಕಲರ್‌ ಹಾಗೂ ಖದರ್‌ ಬದಲಾಗುತ್ತದೆ. ಹೊಸ ಹೊಸ ಪಾತ್ರಗಳು ಸೇರಿಕೊಳ್ಳುತ್ತಾ, ಸಿನಿಮಾ ಮತ್ತಷ್ಟು ಜಾಲಿಯಾಗಿಯೇ ಸಾಗುತ್ತದೆ. ಚಿತ್ರದಲ್ಲಿ ಒಂದಷ್ಟು ಸೂಕ್ಷ್ಮ ಅಂಶಗಳ ಜೊತೆ ಸಂದೇಶವನ್ನು ಹೇಳುವ ಪ್ರಯತ್ನ ಮಾಡಲಾಗಿದೆ. ಮುಖ್ಯವಾಗಿ ಚಿತ್ರ ಮಜಾ ಕೊಡುವುದು ಅದರ ಟ್ವಿಸ್ಟ್‌ ಹಾಗೂ ನಾಯಕನ ಫ‌ಜೀತಿಗಳಿಂದ. ಆ ಮಟ್ಟಿಗೆ “ಶುಗರ್‌ಲೆಸ್‌’ ಒಂದು ಫ್ಯಾಮಿಲಿ ಎಂಟರ್‌ಟೈನರ್‌ ಆಗಿ ಖುಷಿ ಕೊಡುತ್ತದೆ.

ನಾಯಕ ಪೃಥ್ವಿ ಅಂಬರ್‌ ತಮ್ಮ ಪಾತ್ರದಲ್ಲಿ ಮಿಂಚಿದ್ದಾರೆ. ಜಾಲಿ ಹುಡುಗನಾಗಿ, ಪ್ರೇಮಿಯಾಗಿ ಇಷ್ಟವಾಗುತ್ತಾರೆ. ನಾಯಕಿ ಪ್ರಿಯಾಂಕಾ ತಿಮ್ಮೇಶ್‌ ತೆರೆಮೇಲೆ ಇದ್ದಷ್ಟು ಹೊತ್ತು ಚೆಂದ. ಉಳಿದಂತೆ ದತ್ತಣ್ಣ, ಧರ್ಮಣ್ಣ, ನವೀನ್‌ ಡಿ ಪಡೀಲ್‌ ಸೇರಿದಂತೆ ಇತರರು ನಟಿಸಿದ್ದಾರೆ.

ರವಿ ರೈ

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.