Upadhyaksha Movie Review; ಉಪಾಧ್ಯಕ್ಷರ ಪ್ರೇಮಪುರಾಣ


Team Udayavani, Jan 27, 2024, 12:15 PM IST

Upadhyaksha Movie Review

ಒಂದು ಕಡೆ ಉಗ್ರಪ್ರತಾಪಿ ಶಿವರುದ್ರೇಗೌಡ, ಮತ್ತೂಂದು ಕಡೆ ಪ್ರೇಮಿಗಳನ್ನು ಕಂಡರೆ “ಹೆವೀ ಡೋಸೇಜ್‌’ ಕೊಡುವ ಪೊಲೀಸ್‌ ಇನ್ಸ್‌ಪೆಕ್ಟರ್‌, ಇದರ ಮಧ್ಯೆ “ಮೈನರ್‌’ ಹುಡುಗಿ…. ಇಷ್ಟೂ ಮಂದಿ ಮುಖಾಮುಖೀಯಾಗುವುದು ಚಿ.ತು. ಸಂಘದ ಉಪಾಧ್ಯಕ್ಷ ನಾರಾಯಣನಿಗೆ… ಮುಂದೆ ನೀವೇ ಊಹಿಸಿಕೊಳ್ಳಿ ಆತನ ಪರಿಸ್ಥಿತಿ ಏನಾಗಬೇಡ ಎಂಬುದನ್ನು…

ಈ ವಾರ ತೆರೆಕಂಡಿರುವ “ಉಪಾಧ್ಯಕ್ಷ’ ಚಿತ್ರದಲ್ಲಿ ಏನಿದೆ ಎಂದರೆ ಭರ್ಜರಿ ನಗುವಿದೆ, ಪ್ರೀತಿ ಇದೆ, ಸಣ್ಣದೊಂದು ಕಿಚ್ಚಿದೆ, ಸಾಧು ಕೈಯಲ್ಲೊಂದು ಮಚ್ಚಾ ಇದೆ. ಈ ಸಿನಿಮಾ ಬಗ್ಗೆ ಒಂದೇ ಮಾತಲ್ಲಿ ಹೇಳುವುದಾದರೆ ಇದೊಂದು ಫ್ಯಾಮಿಲಿ ಡ್ರಾಮಾ. ಚಿ.ತು. ಸಂಘದ ಉಪಾಧ್ಯಕ್ಷ ನಾರಾಯಣನ ಕಾಮಿಡಿ ಕಮಾಲ್‌ ಮೂಲಕ ಆರಂಭವಾಗುವ ಸಿನಿಮಾ ಮುಂದೆ ಸಾಗುತ್ತಾ ಒಂದಷ್ಟು ಗಂಭೀರವಾಗುತ್ತದೆ. ಹಾಗಂತ ನೀವು ಅದೇ ಅಂತಿಮ ಎಂದು ಭಾವಿಸುವಂತಿಲ್ಲ. ಉಪಾಧ್ಯಕ್ಷರ ಕಾರ್ಯವೈಖರಿಯಲ್ಲಿ ಸಾಕಷ್ಟು ಅಂಶಗಳು ಬಂದು ಹೋಗುತ್ತವೆ. ಇವೆಲ್ಲವೂ ಸಿನಿಮಾವನ್ನು ಸದಾ ಲವಲವಿಕೆಯಲ್ಲಿಡುವ ಜೊತೆಗೆ ಸಣ್ಣ ಕುತೂಹಲದೊಂದಿಗೆ ಮುಂದೆ ಸಾಗುತ್ತದೆ.

“ಅಧ್ಯಕ್ಷ’ ಸಿನಿಮಾಕ್ಕೂ ಇದಕ್ಕೂ ಏನಾದರೂ ಕಥೆಯಲ್ಲಿ ಸಂಬಂಧವಿಲ್ಲ. ಆದರೆ, ಅಲ್ಲಿನ ಪಾತ್ರಗಳು ಇಲ್ಲೂ ಮುಂದುವರೆದಿದೆ. ಮುಖ್ಯವಾಗಿ ರವಿಶಂಕರ್‌ ಅವರ ಶಿವರುದ್ರೇಗೌಡ ಪಾತ್ರ. ಒಂದು ಕಾಮಿಡಿ ಸಿನಿಮಾದಲ್ಲಿ ಸನ್ನಿವೇಶಗಳ, ಸಣ್ಣಸಣ್ಣ ಡೈಲಾಗ್‌ಗಳ ಮೂಲಕ ನಗಿಸುತ್ತಾ ಸಾಗಬೇಕು. ಅದರಲ್ಲಿ ಉಪಾಧ್ಯಕ್ಷ ಯಶಸ್ವಿಯಾಗಿದೆ.

ಮೊದಲ ಬಾರಿಗೆ ಹೀರೋ ಆಗಿರುವ ಚಿಕ್ಕಣ್ಣ ಪಾತ್ರದಲ್ಲಿ ಮಿಂಚಿದ್ದಾರೆ. ತಮ್ಮ ಕಾಮಿಡಿ ಟೈಮಿಂಗ್‌ ಮೂಲಕ ನಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರದಲ್ಲಿ ಅವರು ಫೈಟ್‌ ಮಾಡಿಲ್ಲ ಎಂಬುದು ಸಮಾಧಾನದ ವಿಚಾರ. ಆದರೆ, ಡ್ಯಾನ್ಸ್‌ ಮಾಡಲು ಪ್ರಯತ್ನಿಸಿದ್ದಾರೆ. ನಾಯಕಿ ಮಲೈಕಾ ಪಾತ್ರಕ್ಕೆ ಹೊಂದಿಕೊಂಡಿದ್ದಾರೆ. ಉಳಿದಂತೆ ರವಿಶಂಕರ್‌ ಗಮನ ಸೆಳೆಯುತ್ತಾರೆ. ಶರಣ್‌ ಅವರ ಎಂಟ್ರಿ ಕಥೆಗೊಂದು ತಿರುವು ನೀಡಿದೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.