Movie Review: ಕೊಲೆಯ ಸುತ್ತ ಕುತೂಹಲದ ಹುತ್ತ ‘ಯದಾ ಯದಾ ಹೀ’


Team Udayavani, Jun 3, 2023, 1:20 PM IST

yada yada hi movie review

ಒಂದು ಕೊಲೆ, ಅದರ ಹಿಂದೆ ಹಲವು ಆಯಾಮಗಳು, ಕ್ಷಣ ಕ್ಷಣಕ್ಕೂ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿರುವ ಘಟನೆಗಳು, ಇಲ್ಲಿ ಯಾರು ಒಳ್ಳೆಯವರು, ಯಾರು ಕೆಟ್ಟವರು, ಯಾರನ್ನು ನಂಬಬೇಕು, ಯಾರನ್ನು ಬಿಡಬೇಕು.. ಹೀಗೆ ಆರಂಭದಿಂದಲೇ ಕುತೂಹಲದೊಂದಿಗೆ ಸಾಗುವ ಸಿನಿಮಾ “ಯದಾ ಯದಾ ಹೀ’. ಒಂದು ಮರ್ಡರ್‌ ಮಿಸ್ಟರಿ ಸಿನಿಮಾಕ್ಕೆ ಮುಖ್ಯವಾಗಿ ಬೇಕಾದ ಗುಣವೆಂದರೆ ರೋಚಕತೆ. ಅದು ಈ ಚಿತ್ರದಲ್ಲಿ ಯಥೇತ್ಛವಾಗಿದೆ. ಕ್ಷಣ ಕ್ಷಣವೂ ಮಗ್ಗುಲು ಬದಲಿಸುತ್ತಾ ಸಾಗುವುದೇ ಈ ಸಿನಿಮಾದ ಹೈಲೈಟ್‌.

ಸಿನಿಮಾ ತೆರೆದುಕೊಳ್ಳುವುದೇ ಒಂದು ಕೊಲೆಯಿಂದ. ಆ ಕೊಲೆಯ ಹಿಂದಿನ ಉದ್ದೇಶದೊಂದಿಗೆ ಇಡೀ ಸಿನಿಮಾ ಸಾಗುತ್ತದೆ. ಅಷ್ಟಕ್ಕೂ ಪೊಲೀಸ್‌ ಆಫೀಸರ್‌ ನ ಆಕೆ ಕೊಲೆ ಮಾಡಿದ್ದು ಯಾಕೆ? ಕೊಲೆ ಬಳಿಕ ಆಕೆ ಹೇಳಿದ ಅಂಶಗಳು ಎಷ್ಟು ನಿಜ? ನಿಜಕ್ಕೂ “ಆಕೆ’ ಇಲ್ಲಿ ಅಷ್ಟೊಂದು ಮುಗ್ಧಳಾ ಅಥವಾ ಆಕೆಯ ಹೇಳುವ “ಕಥೆ’ ಹಿಂದೆ ಇನ್ನೊಂದು “ಉಪಕಥೆ’ ಇದೆಯಾ.. ಇಂತಹ ಸಣ್ಣ ಸಣ್ಣ ಕುತೂಹಲದೊಂದಿಗೆ ಸಾಗುವ ಸಿನಿಮಾ ಪ್ರೇಕ್ಷಕರನ್ನು ತನ್ನ ಜೊತೆಗೆ ಕರೆದುಕೊಂಡು ಹೋಗುವುದು ಈ ಸಿನಿಮಾದ ಪ್ಲಸ್‌ ಪಾಯಿಂಟ್‌.

ಬಿಗಿಯಾದ ಚಿತ್ರಕಥೆ, ಅದಕ್ಕೆ ಪೂರಕವಾದ ನಿರೂಪಣೆ ಸಿನಿಮಾವನ್ನು ಚೆಂದಗಾಣಿಸಿದೆ. ಇಲ್ಲಿ ಬರುವ ಪ್ರತಿ ಪಾತ್ರಗಳಿಗೆ ಬೇರೆ ಬೇರೆ ಶೇಡ್‌ ಇದೆ. ಒಮ್ಮೆಲೇ ಒಂದು ಪಾತ್ರವನ್ನು ನಂಬಿ, ಅಂತಿಮ ನಿರ್ಧಾರಕ್ಕೆ ಬರುವಂತಿಲ್ಲ. ಆ ತರಹದ ಒಂದು ಕಥೆ ಇದು. ಅಂದಹಾಗೆ, ಸಣ್ಣಪುಟ್ಟ ತಪ್ಪುಗಳನ್ನು ಬದಿಗಿಟ್ಟು ನೋಡಿದರೆ “ಯದಾ ಯದಾ ಹೀ’ ಪ್ರೇಕ್ಷಕರಿಗೆ ಖುಷಿ ಕೊಡುವ ಸಸ್ಪೆನ್ಸ್‌-ಥ್ರಿಲ್ಲರ್‌ ಸಿನಿಮಾ. ಇಲ್ಲಿ ಬರುವ ಸೂಕ್ಷ್ಮ ದೃಶ್ಯಗಳು ಕೂಡಾ ಮುಂದೆ ಸಿನಿಮಾಕ್ಕೆ ದೊಡ್ಡ ಲೀಡ್‌ ಕೊಡುತ್ತದೆ.

ಇನ್ನು, ಇಡೀ ಸಿನಿಮಾ ಮೂರು ಪಾತ್ರಗಳ ಸುತ್ತ ಸಾಗುತ್ತದೆ. ಹರಿಪ್ರಿಯಾ, ವಸಿಷ್ಠ ಹಾಗೂ ದಿಗಂತ್‌. ಮೂವರು ಕೂಡಾ ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ. ನಟಿ ಹರಿಪ್ರಿಯಾ ಅವರಿಗೆ ಇದು ಸವಾಲಿನ ಪಾತ್ರ. ಈ ಸವಾಲನ್ನು ಅವರು ಯಶಸ್ವಿಯಾಗಿ ನಿಭಾಹಿಸಿದ್ದಾರೆ. ಉಳಿದಂತೆ ಚಿತ್ರದ ಹಿನ್ನೆಲೆ ಸಂಗೀತ ಕಥೆಗೆ ಪೂರಕವಾಗಿದೆ.

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.