ಕನ್ನಡದಲ್ಲಿ ತೆರೆಕಾಣಲಿದೆ ‘ಮರ್ಡರ್’


Team Udayavani, Dec 15, 2020, 8:44 PM IST

ಕನ್ನಡದಲ್ಲಿ ತೆರೆಕಾಣದಲಿದೆ ಮರ್ಡರ್

ಬೆಂಗಳೂರು:  ಬಾಲಿವುಡ್ ಅಂಗಳದಲ್ಲಿ ಬಾರಿ ಹೆಸರು ಮಾಡಿದ್ದ ‘ಮರ್ಡರ್’ ಹೆಸರಿನ  ಸಿನಿಮಾವೊಂದು  ಇದೀಗ ಕನ್ನಡದಲ್ಲಿಯೂ ತೆರೆಕಾಣುತ್ತಿದೆ. ಹಾಗಂತ ಇದು ಕನ್ನಡ ಸಿನಿಮಾ  ಅಲ್ಲ. ಬದಲಾಗಿ  ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ರಾಮ್ ಗೊಪಾಲ್ ವರ್ಮ ನೇತೃತ್ವದಲ್ಲಿ ತೆಲುಗಿನಲ್ಲಿ ನಿರ್ಮಾಣವಾಗಿದ್ದ ಸಿನಿಮಾ. ಇದೀಗ ಈ ಸಿನಿಮಾವನ್ನು ನವರಸನ್ ಅವರು ಕನ್ನಡಕ್ಕೆ ತರುತ್ತಿದ್ದಾರೆ.

ಡಿಸೆಂಬರ್ 24 ರಂದು ತೆರೆಮೇಲೆ ಬರಲು ಸಜ್ಜಾಗಿರುವ ಈ  ಸಿನಿಮಾ ಕನ್ನಡ, ತೆಲುಗು, ತಮಿಳು ಸೇರೆದಂತೆ  ಒಟ್ಟು ನಾಲ್ಕು ಭಾಷೆಗಳಲ್ಲಿ ತೆರೆಕಾಣುವುದರ ಮೂಲಕ ಬಾರಿ ಸದ್ದು ಮಾಡಲು ಹೊರಟಿದೆ.

ನೈಜ ಕಥೆಯನ್ನು ಆಧರಿಸಿರುವ ಸಿನಿಮಾ ಇದಾಗಿದ್ದು ಕನ್ನಡದಲ್ಲಿ ಈ ಸಿನಿಮಾದ ನಿರ್ದೇಶನದ ಜವಾಬ್ದಾರಿಯನ್ನು ಆನಂದ್ ಚಂದ್ರ ವಹಿಸಿಕೊಂಡಿದ್ದಾರೆ.  ಶ್ರೀ ಲಕ್ಷ್ಮೀ ವೃಷಾದ್ರಿ ಪ್ರೊಡಕ್ಷನ್ನಲ್ಲಿ ಈ ಸಿನಿಮಾವನ್ನು ನಿರ್ಮಿಸಲಾಗುತ್ತಿದೆ.

ಇದನ್ನೂ ಓದಿ:ಸಭಾಪತಿಗಳಿಗೆ ನಿರ್ಬಂಧ ಹಾಕಲು ಅಧಿಕಾರ ಕೊಟ್ಟಿದ್ದು ಯಾರು?; ಡಿ.ಕೆ ಶಿವಕುಮಾರ್

ಡಿ. ಎಸ್ . ಆರ್ ಸಂಗೀತ ನಿರ್ದೇಶನ , ಜಗದೀಶ್ ಚೀಕಟಿ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಪಟ್ನಾಯಕ್ ಸಂಕಲನವಿರುವ ಈ ಚಿತ್ರದಲ್ಲಿ ಶ್ರೀಕಾಂತ್ ಅಯ್ಯಂಗಾರ್ , ಸಾಹಿತಿ , ಭಾರ್ಗವಿ ಮುಂತಾದವರು ನಟಿಸಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಬಾಲಿವುಡ್ ನಲ್ಲಿ ಇದೇ ಹೆಸರಿನ ಸಿನಿಮಾವೊಂದು ತೆರೆಕಂಡಿದ್ದು, ಆ ಮೂಲಕ  ನಟಿ ಮಲ್ಲಿಕಾ ಶೆರಾವತ್ ಅವರಿಗೆ ಹೆಸರು ತಂದಿತ್ತು. ಹಾಗೂ ನಟ ಇಮ್ರಾನ್ ಹಸ್ಮಿಗಂತೂ ಕಿಸ್ಸಿಂಗ್ ಸ್ಟಾರ್ ಎಂಬ ಬಿರುದನ್ನೆ ತಂದು ಕೊಟ್ಟಿತ್ತು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.