![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Bigg Boss: ಈ ವರ್ಷ ನಡೆಯಲ್ಲ ಬಿಗ್ ಬಾಸ್ ಓಟಿಟಿ ಸೀಸನ್: ಕಾರಣವೇನು?
Team Udayavani, Apr 13, 2024, 11:50 AM IST
![Bigg Boss: ಈ ವರ್ಷ ನಡೆಯಲ್ಲ ಬಿಗ್ ಬಾಸ್ ಓಟಿಟಿ ಸೀಸನ್: ಕಾರಣವೇನು?](https://www.udayavani.com/wp-content/uploads/2024/04/9-8-620x372.jpg)
ಮುಂಬಯಿ: ಬಿಗ್ ಬಾಸ್ ಕಾರ್ಯಕ್ರಮಕ್ಕೆ ತನ್ನದೇ ಆದ ವೀಕ್ಷಕರ ವರ್ಗವಿದೆ. ಕನ್ನಡ, ಹಿಂದಿ ಸೇರಿದಂತೆ ಪ್ರಾದೇಶಿಕ ಭಾಷೆಯಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋಗೆ ಹೆಚ್ಚಿನ ವೀಕ್ಷಕರಿದ್ದಾರೆ. ಇದೀಗ ಹಿಂದಿಯಲ್ಲಿ ಮತ್ತೆ ಬಿಗ್ ಬಾಸ್ ಆರಂಭಗೊಳ್ಳಲಿದೆ ಎನ್ನುವ ಮಾತುಗಳು ಹರಿದಾಡುತ್ತಿದೆ.
ಬಿಗ್ ಬಾಸ್ ಸೀಸನ್ -17 ಇದೇ ವರ್ಷದ ಜನವರಿಯಲ್ಲಿ ಮುಕ್ತಾಯ ಕಂಡಿದೆ. ಸಲ್ಮಾನ್ ಖಾನ್ ನಡೆಸಿಕೊಟ್ಟ ಈ ಶೋನಲ್ಲಿ ಮುನಾವರ್ ಫಾರೂಕಿ ವಿಜೇತರಾಗಿ ಹೊರಹೊಮ್ಮಿದ್ದರು. ಹಿಂದಿ ಬಿಗ್ ಬಾಸ್ ನಲ್ಲಿ ಎರಡು ಓಟಿಟಿ ಸೀಸನ್ ಗಳು ಮುಕ್ತಾಯ ಕಂಡಿದೆ. ಇದೀಗ ಮೂರನೇ ಸೀಸನ್ ಬರಲಿದೆ ಎನ್ನುವ ಮಾತುಗಳು ಕಿರುತೆರೆಯಲ್ಲಿ ಹರಿದಾಡುತ್ತಿದೆ.
ಬಿಗ್ ಬಾಸ್ ಓಟಿಟಿಯಲ್ಲಿ ಭಾಗಿಯಾಗುತ್ತಾರೆ ಎನ್ನುವ ಸ್ಪರ್ಧಿಗಳು ಹೆಸರುಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಮೂಲಗಳ ಪ್ರಕಾರ ಮೇ 15 ರಿಂದ ಬಿಗ್ ಬಾಸ್ ಓಟಿಟಿ -3 ಆರಂಭವಾಗಲಿದೆ ಎನ್ನಲಾಗುತ್ತಿದೆ.
ಆದರೆ ಬಿಗ್ ಬಾಸ್ ಓಟಿಟಿ ಸೀಸನ್ -3 ಈ ವರ್ಷ ನಡೆಯುವುದು ಅನುಮಾನ ಎಂದು ಮೂಲವೊಂದು Indianexpress.com ಗೆ ಎಕ್ಸ್ ಕ್ಲೂಸಿವ್ ದೃಢಪಡಿಸಿರುವುದಾಗಿ ವರದಿ ಆಗಿದೆ.
ಕಲರ್ಸ್ ಟಿವಿ ಮತ್ತು ಜಿಯೋ ಸಿನಿಮಾ ಈ ವರ್ಷ ಬಿಗ್ ಬಾಸ್ ಓಟಿಟಿಯನ್ನು ಆರಂಭಿಸದಿರಲು ನಿರ್ಧರಿಸಿದೆ. ಜನವರಿಯಲ್ಲಷ್ಟೇ ಬಿಗ್ ಬಾಸ್ ಸೀಸನ್ 17 ಮುಕ್ತಾಯ ಕಂಡಿದೆ. ಈ ನಡುವೆ ಮತ್ತೆ ಶೋ ಆರಂಭಿಸುವುದರ ಅಂತರವು ತುಂಬಾ ಚಿಕ್ಕದಾಗುತ್ತದೆ. ಅದಕ್ಕಾಗಿ ಈ ವರ್ಷ ಕಾರ್ಯಕ್ರಮ ಆರಂಭಿಸುವ ಯೋಜನೆ ಇಲ್ಲ ಎಂದು ಮೂಲಗಳು ಹೇಳಿರುವುದಾಗಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಸದ್ಯ ಬಿಗ್ ಬಾಸ್ ಓಟಿಟಿ ಸೀಸನ್ -3 ಈ ವರ್ಷ ಆರಂಭವಾಗುವುದು ಅನುಮಾನ ಎನ್ನಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಅಧಿಕೃತವಾಗಿ ಮಾಹಿತಿಗಳು ಹೊರಬೀಳಬಹುದು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sunny Mahipal: ಪತ್ನಿ ಮೇಲೆ ಹಲ್ಲೆ ನಡೆಸಿದ ಕಿರುತೆರೆ ನಟನಿಗೆ ಜಾಮೀನು](https://www.udayavani.com/wp-content/uploads/2024/07/3-29-150x90.jpg)
Sunny Mahipal: ಪತ್ನಿ ಮೇಲೆ ಹಲ್ಲೆ ನಡೆಸಿದ ಕಿರುತೆರೆ ನಟನಿಗೆ ಜಾಮೀನು
![Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್: ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ](https://www.udayavani.com/wp-content/uploads/2024/07/7-19-150x90.jpg)
Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್: ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ
![6](https://www.udayavani.com/wp-content/uploads/2024/07/6-22-150x90.jpg)
ಕಿರುತೆರೆ ನಟನಿಂದ ಗರ್ಭಿಣಿ ಪತ್ನಿ ಮೇಲೆ ಹಲ್ಲೆ: ಮದುವೆ ಬಳಿಕ ಮತ್ತೊಬ್ಬಳ ಜತೆ ನಿಶ್ಚಿತಾರ್ಥ?
![1](https://www.udayavani.com/wp-content/uploads/2024/07/1-22-150x90.jpg)
Vinod Dondale: ʼಕರಿಮಣಿʼ ಧಾರಾವಾಹಿ ನಿರ್ದೇಶಕ ನೇಣಿಗೆ ಶರಣು; ಸಾಲದ ಸುಳಿಯೇ ಕಾರಣ?
![Bigg Boss Kannada ಸೀಸನ್11ರ ಆರಂಭಕ್ಕೆ ಸಿದ್ಧತೆ; ಸ್ಪರ್ಧಿಗಳಾಗಿ ಬರುವವರು ಇವರೇನಾ?](https://www.udayavani.com/wp-content/uploads/2024/07/12555-150x90.jpg)
Bigg Boss Kannada ಸೀಸನ್ 11ರ ಆರಂಭಕ್ಕೆ ಸಿದ್ಧತೆ; ಸ್ಪರ್ಧಿಗಳಾಗಿ ಬರುವವರು ಇವರೇನಾ?
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.