ಮ‌ನೆಯಲ್ಲಿ ಗಾಂಜಾ ಹೊಂದಿದ್ದಕ್ಕಾಗಿ ಖ್ಯಾತ ಯೂಟ್ಯೂಬರ್‌, ಬಿಗ್‌ ಬಾಸ್ ರನ್ನರ್‌ ಅಪ್ ಬಂಧನ


Team Udayavani, Feb 22, 2024, 3:09 PM IST

ಮ‌ನೆಯಲ್ಲಿ ಗಾಂಜಾ ಹೊಂದಿದ್ದಕ್ಕಾಗಿ ಖ್ಯಾತ ಯೂಟ್ಯೂಬರ್‌, ಬಿಗ್‌ ಬಾಸ್ ರನ್ನರ್‌ ಅಪ್ ಬಂಧನ

ಹೈದರಾಬಾದ್: ಮನೆಯಲ್ಲಿ ಗಾಂಜಾ ಹೊಂದಿದ್ದ ಆರೋಪದ ಮೇಲೆ ತೆಲುಗಿನ ಖ್ಯಾತ ಯೂಟ್ಯೂಬರ್‌ ಹಾಗೂ ಬಿಗ್‌ ಬಾಸ್‌ ತೆಲುಗು ಸೀಸನ್‌ -5 ಯ ರನ್ನರ್‌ ಅಪ್‌ ಷಣ್ಮುಖ್ ಜಸ್ವಂತ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬಿಗ್ ಬಾಸ್ ತೆಲುಗು ಸೀಸನ್ 5 ರ ರನ್ನರ್ ಅಪ್ ಷಣ್ಮುಖ್ ಜಸ್ವಂತ್ ಹಾಗೂ ಅವರ ಸಹೋದರ ಸಂಪತ್ ವಿನಯ್ ಅವರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಪ್ರಕರಣ ಬೆಳಕಿಗೆ ಬಂದದ್ದೇಗೆ?:  ಸಂಪತ್‌ ವಿನಯ್‌ ಅವರ ಭಾವಿ ಪತ್ನಿ ಡಾ. ಮೋನಿಕಾ ಎಂಬವರು, ಸಂಪತ್‌ ಮದುವೆಗೆ 6 ದಿನಗಳು ಇರುವಾಗ ತನಗೆ ಮೋಸ ಮಾಡಿ, ಬೇರೆ ಹುಡುಗಿಯನ್ನು ಮದುಚವೆ ಆಗಲು ಹೊರಟಿದ್ದಾನೆ ಎಂದು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಮೋನಿಕಾ ಅವರ ದೂರಿನ ಆಧಾರದ ಮೇಲೆ ಸಂಪತ್‌ ಅವರ ಫ್ಲಾಟ್‌ಗೆ ಭೇಟಿ ನೀಡಿದ್ದಾರೆ. ಈ ವೇಳೆ ಪೊಲೀಸರಿಗೆ ಮನೆಯಲ್ಲಿ ಗಾಂಜಾ ಹೊಂದಿರುವುದು ಗೊತ್ತಾಗಿದೆ. ಈ ಕಾರಣದಿಂದ ಷಣ್ಮುಖ್‌ ಹಾಗೂ ಸಂಪತ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆಯೂ ಷಣ್ಮುಖ್‌ ಅವರನ್ನು ಪೊಲೀಸರು ಕುಡಿದು ವಾಹನ ಚಲಾಯಿಸಿ, ವ್ಯಕ್ತಿಯೊಬ್ಬರಿಗೆ ಢಿಕ್ಕಿ ಹೊಡೆದ ಪ್ರಕರಣದಲ್ಲಿ ಬಂಧಿಸಿದ್ದರು.

ಯಾರು ಈ ಷಣ್ಮುಖ್‌ ಜಸ್ವಂತ್: ಹೈದರಾಬಾದ್‌ ನಲ್ಲಿ ಷಣ್ಮುಖ್‌ ಅವರು ಯೂಟ್ಯೂಬರ್‌ ಆಗಿ ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ. ʼಸಾಫ್ಟ್‌ವೇರ್ ಡೆವಲಪರ್ʼ ಎಂಬ ಶೀರ್ಷಿಕೆಯ ಯೂಟ್ಯೂಬ್ ವೆಬ್ ಸರಣಿಯೊಂದಿಗೆ ಖ್ಯಾತಿಯನ್ನು ಗಳಿಸಿದ್ದರು.  ಇದರಲ್ಲಿ ಇವರಿಗೆ ಜೋಡಿಯಾಗಿ ʼಬೇಬಿʼ ನಟಿ ವೈಷ್ಣವಿ ಚೈತನ್ಯ ಅವರು ಕಾಣಿಸಿಕೊಂಡಿದ್ದರು. ಈ ಸರಣಿ ಹಿಟ್‌ ಆದ ಬಳಿಕ ಷಣ್ಮುಖ್‌ ಅವರಿಗೆ ಅನೇಕ ಆಫರ್‌ ಗಳು ಬಂದಿತ್ತು.

ಇದಾದ ಬಳಿಕ ಅವರು ʼಕ್ಯಾಶ್‌ 2.0ʼ ಶೋನಲ್ಲಿ ಕಾಣಿಸಿಕೊಂಡು, ನಂತರ ಬಿಗ್‌ ಬಾಸ್‌ ತೆಲುಗು ಸೀಸನ್‌ -5 ನಲ್ಲಿ ಭಾಗವಹಿಸಿ ರನ್ನರ್‌ ಅಪ್‌ ಆಗಿ ಹೊರಹೊಮ್ಮಿದ್ದರು.

ಇತ್ತೀಚೆಗೆ ಅವರು ʼಸ್ಟೂಡ್ಡೆಂಟ್‌ʼ ಎನ್ನುವ ವೆಬ್‌ ಸಿರೀಸ್‌ ನಲ್ಲಿ ಕಾಣಿಸಿಕೊಂಡಿದ್ದಾರೆ.

 

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Karthik Mahesh: ಬಿಗ್‌ ಬಾಸ್‌ನಿಂದ ಬಂದ ಹಣ ಮನೆ ಕಟ್ಟೋಕೆ ಸಾಕಾಗಲ್ಲ: ಕಾರ್ತಿಕ್‌ ಮಹೇಶ್

Karthik Mahesh: ಬಿಗ್‌ ಬಾಸ್‌ನಿಂದ ಬಂದ ಹಣ ಮನೆ ಕಟ್ಟೋಕೆ ಸಾಕಾಗಲ್ಲ: ಕಾರ್ತಿಕ್‌ ಮಹೇಶ್

15

Angry Rantman: 27ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಜನಪ್ರಿಯ ಯೂಟ್ಯೂಬರ್‌; ನೆಟ್ಟಿಗರು ಶಾಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.