![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ʼಡ್ಯಾನ್ಸ್ ದಿವಾನೆ -4ʼ ಟ್ರೋಫಿ ಗೆದ್ದ ಬೆಂಗಳೂರು ಮೂಲದ ನಿತಿನ್; ಸಾಥ್ ಕೊಟ್ಟ ಗೌರವ್
Team Udayavani, May 26, 2024, 11:31 AM IST
![2](https://www.udayavani.com/wp-content/uploads/2024/05/2-20-620x372.jpg)
ಮುಂಬಯಿ: ಹಿಂದಿಯ ಜನಪ್ರಿಯ ಡ್ಯಾನ್ಸ್ ರಿಯಾಲಿಟಿ ಶೋ ʼಡ್ಯಾನ್ಸ್ ದಿವಾನೆʼ ಸೀಸನ್ -4 ಫಿನಾಲೆ ಮುಕ್ತಾಯ ಕಂಡಿದ್ದು, ವಿಜೇತರನ್ನು ಅನೌನ್ಸ್ ಮಾಡಲಾಗಿದೆ.
ಸುನಿಲ್ ಶೆಟ್ಟಿ ಹಾಗೂ ಮಾಧುರಿ ದೀಕ್ಷಿತ್ ತೀರ್ಪುಗಾರರಾಗಿರುವ ʼಡ್ಯಾನ್ಸ್ ದಿವಾನೆʼ -4 ಕಾರ್ಯಕ್ರಮದ ಫಿನಾಲೆ ಕಲರ್ಸ್ ಹಿಂದಿ ವಾಹಿನಿಯಲ್ಲಿ ಪ್ರಸಾರ ಕಂಡಿತು.
ಅದ್ಧೂರಿ ಫಿನಾಲೆಯಲ್ಲಿ ಮಾಧುರಿ ದೀಕ್ಷಿತ್ ಹಾಗೂ ಸುನಿಲ್ ಶೆಟ್ಟಿ ಅವರು ಕಲರ್ ಫುಲ್ ಹಾಡೊಂದಕ್ಕೆ ನೃತ್ಯವನ್ನು ಮಾಡಿ ರಂಜಿಸಿದರು.
ಕಾರ್ಯಕ್ರಮದಲ್ಲಿ ಜೋಡಿಯಾಗಿ ಮೋಡಿ ಮಾಡಿದ ನಿತಿನ್ ಮತ್ತು ಗೌರವ್ ʼಡ್ಯಾನ್ಸ್ ದಿವಾನೆ -4ʼ ಪಟ್ಟವನ್ನು ತನ್ನದಾಗಿಸಿಕೊಂಡಿದ್ದಾರೆ. ವಿಜೇತರಿಗೆ 20 ಲಕ್ಷ ರೂ. ನಗದು ಹಾಗೂ ಟ್ರೋಫಿಯನ್ನು ನೀಡಲಾಗಿದೆ.
ನಿತಿನ್ ಬೆಂಗಳೂರಿನವರಾಗಿದ್ದು, ಗೌರವ್ ದೆಹಲಿ ಮೂಲದವರಾಗಿದ್ದಾರೆ. ಇವರಿಬ್ಬರ ಡ್ಯಾನ್ಸ್ ನೋಡಿ ಟೈಗರ್ ಶ್ರಾಫ್ ಫಿದಾ ಆಗಿದ್ದರು.
“ಟ್ರೋಫಿ ಮತ್ತು ವೀಕ್ಷಕರ ಹೃದಯವನ್ನು ಗೆದ್ದ ನಿತಿನ್ ಮತ್ತು ಗೌರವ್ ಅವರಿಗೆ ಅಭಿನಂದನೆಗಳು! ನಿಮ್ಮ ಹಲವಾರು ಪ್ರದರ್ಶನಗಳು ಜನಮನ ಗೆದ್ದಿದೆ. ಮುಂದೆಯೂ ನಿಮ್ಮ ಈ ಜರ್ನಿ ಮುಂದುವರೆದು ಜಗತ್ತನ್ನು ದಿಗ್ಭ್ರಮೆಗೊಳಿಸುತ್ತದೆ ಎಂದು ನನಗೆ ಖಾತ್ರಿಯಿದೆ” ಎಂದು ಮಾಧುರಿ ವಿಜೇತರನ್ನು ಅಭಿನಂದಿಸಿದ್ದಾರೆ.
ಫಿನಾಲೆಯಲ್ಲಿ ನಟ ಕಾರ್ತಿಕ್ ಆರ್ಯನ್ ಅತಿಥಿಯಾಗಿ ಆಗಮಿಸಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sunny Mahipal: ಪತ್ನಿ ಮೇಲೆ ಹಲ್ಲೆ ನಡೆಸಿದ ಕಿರುತೆರೆ ನಟನಿಗೆ ಜಾಮೀನು](https://www.udayavani.com/wp-content/uploads/2024/07/3-29-150x90.jpg)
Sunny Mahipal: ಪತ್ನಿ ಮೇಲೆ ಹಲ್ಲೆ ನಡೆಸಿದ ಕಿರುತೆರೆ ನಟನಿಗೆ ಜಾಮೀನು
![Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್: ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ](https://www.udayavani.com/wp-content/uploads/2024/07/7-19-150x90.jpg)
Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್: ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ
![6](https://www.udayavani.com/wp-content/uploads/2024/07/6-22-150x90.jpg)
ಕಿರುತೆರೆ ನಟನಿಂದ ಗರ್ಭಿಣಿ ಪತ್ನಿ ಮೇಲೆ ಹಲ್ಲೆ: ಮದುವೆ ಬಳಿಕ ಮತ್ತೊಬ್ಬಳ ಜತೆ ನಿಶ್ಚಿತಾರ್ಥ?
![1](https://www.udayavani.com/wp-content/uploads/2024/07/1-22-150x90.jpg)
Vinod Dondale: ʼಕರಿಮಣಿʼ ಧಾರಾವಾಹಿ ನಿರ್ದೇಶಕ ನೇಣಿಗೆ ಶರಣು; ಸಾಲದ ಸುಳಿಯೇ ಕಾರಣ?
![Bigg Boss Kannada ಸೀಸನ್11ರ ಆರಂಭಕ್ಕೆ ಸಿದ್ಧತೆ; ಸ್ಪರ್ಧಿಗಳಾಗಿ ಬರುವವರು ಇವರೇನಾ?](https://www.udayavani.com/wp-content/uploads/2024/07/12555-150x90.jpg)
Bigg Boss Kannada ಸೀಸನ್ 11ರ ಆರಂಭಕ್ಕೆ ಸಿದ್ಧತೆ; ಸ್ಪರ್ಧಿಗಳಾಗಿ ಬರುವವರು ಇವರೇನಾ?
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.