BBK10 : ವರ್ತೂರು ಸಂತೋಷ್ ಜೊತೆ ಮದುವೆ ವಿಚಾರ: “ಮದುವೆಯಾದ ಮೇಲೂ..” ಮೌನ ಮುರಿದ ತನಿಷಾ


Team Udayavani, Feb 12, 2024, 8:58 AM IST

BBK10 : ವರ್ತೂರು ಸಂತೋಷ್ ಜೊತೆ ಮದುವೆ ವಿಚಾರ: “ಮದುವೆಯಾದ ಮೇಲೂ..” ಮೌನ ಮುರಿದ ತನಿಷಾ

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ -10 ಮುಕ್ತಾಯವಾದ ಬಳಿಕ ಸ್ಪರ್ಧಿಗಳು ಎಂಜಾಯ್‌ ಮೂಡ್‌ ನಲ್ಲಿದ್ದಾರೆ. ದೊಡ್ಮನೆ ಸ್ನೇಹಿತರ ಜೊತೆ ಪಾರ್ಟಿ ಮಾಡಿಕೊಂಡು ಸ್ಪರ್ಧಿಗಳು ಖುಷಿಯಲ್ಲಿದ್ದಾರೆ. ಈ ನಡುವೆ ನಾನಾ ಸಂದರ್ಶನದಲ್ಲಿ ಭಾಗಿಯಾಗುತ್ತಿದ್ದಾರೆ.

ಈ ವರ್ಷದ ಬಿಗ್ ಬಾಸ್‌ ನಲ್ಲಿ ಜೋಡಿಗಳ ವಿಚಾರದಲ್ಲಿ ಸದ್ದು ಹಾಗೂ ಸುದ್ದಿ ಆಗಿದ್ದು ಕಾರ್ತಿಕ್‌ – ಸಂಗೀತಾ. ಅದು ಬಿಟ್ಟರೆ ಗಾಸಿಪ್‌ ಆಗಿ ತನಿಷಾ ಹಾಗೂ ವರ್ತೂರು ಸಂತೋಷ್‌ ಅವರು ಸುದ್ದಿಯಾಗಿದ್ದರು. ದೊಡ್ಮನೆಯೊಳಗೆ ತನಿಷಾ ಹಾಗೂ ವರ್ತೂರು ನಡುವೆ ಏನೋ ನಡೆಯುತ್ತಿದೆ ಎನ್ನುವ ಗಾಸಿಪ್‌ ಹಬ್ಬಿತ್ತು.

ಬಿಗ್‌ ಬಾಸ್‌ ಮನೆಯಿಂದ ಆಚೆ ಬಂದ ಬಳಿಕ ತನಿಷಾ ವರ್ತೂರು ಸಂತೋಷ್ ಅವರ ಜೊತೆ ಕಾಣಿಸಿಕೊಂಡಿದ್ದರು. ವರ್ತೂರು ಅವರ ಕುಟುಂಬದೊಂದಿಗೆ ಕಾಣಿಸಿಕೊಂಡಿದ್ದರು. ಇಬ್ಬರ ನಡುವೆ ಏನೋ ನಡೆಯುತ್ತಿದೆ ಎಂದು ಫ್ಯಾನ್ಸ್‌ ಗಳ ಊಹಿಸಿದ್ದರು. ಕೆಲ ಫ್ಯಾನ್ಸ್‌ ಗಳು ವರ್ತೂರು ಹಾಗೂ ತನಿಷಾ ಇಬ್ಬರು ಮದುವೆಯಾಗಬೇಕೆಂದು ಬಯಸಿದ್ದಾರೆ.

ಇತ್ತೀಚೆಗೆ ತನಿಷಾ ಅವರು ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರಿಗೆ ವರ್ತೂರು ಅವರೊಂದಿಗಿನ ಆತ್ಮೀಯತೆ ಬಗ್ಗೆ ಪ್ರಶ್ನೆ ಕೇಳಲಾಗಿದೆ.

“ವರ್ತೂರು ಹಾಗೂ ನಿಮ್ಮ ಮದುವೆ ಬಗ್ಗೆ ಫ್ಯಾನ್ಸ್‌ ಗಳು ಕೇಳುತ್ತಿದ್ದಾರೆ. ಈ ಬಗ್ಗೆ ನೀವೇನು ಹೇಳ್ತೀರಾ? ಎಂದು ಪ್ರಶ್ನೆ ಕೇಳಿದ್ದಾರೆ.

“ವರ್ತೂರು ಅವರಿಗೆ ಅವರದ್ದೇ ಜೀವನ ಇದೆ. ಅವರೂ ಮದುವೆಯಾದ ಮೇಲೂ, ನಾನು ಮದುವೆಯಾದ ಮೇಲೂ ಇಬ್ಬರೂ ಹೀಗೆ ಫ್ರೆಂಡ್‌ ಆಗಿ ಇರುತ್ತೇವೆ. ನಮ್ಮ ಸ್ನೇಹ ಹೀಗೆಯೇ ಇರುತ್ತದೆ. ಅದನ್ನು ನೋಡಿ ಫ್ಯಾನ್ಸ್‌ ಗಳು ಖುಷಿ ಆಗಿರಬೇಕು” ಎಂದು ನಗುತ್ತೇಲೆ ಉತ್ತರಿಸುವ ಮೂಲಕ ಮದುವೆ ಬಗೆಗಿನ ವಿಚಾರಕ್ಕೆ ತೆರೆ ಎಳೆದಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Karthik Mahesh: ಬಿಗ್‌ ಬಾಸ್‌ನಿಂದ ಬಂದ ಹಣ ಮನೆ ಕಟ್ಟೋಕೆ ಸಾಕಾಗಲ್ಲ: ಕಾರ್ತಿಕ್‌ ಮಹೇಶ್

Karthik Mahesh: ಬಿಗ್‌ ಬಾಸ್‌ನಿಂದ ಬಂದ ಹಣ ಮನೆ ಕಟ್ಟೋಕೆ ಸಾಕಾಗಲ್ಲ: ಕಾರ್ತಿಕ್‌ ಮಹೇಶ್

15

Angry Rantman: 27ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಜನಪ್ರಿಯ ಯೂಟ್ಯೂಬರ್‌; ನೆಟ್ಟಿಗರು ಶಾಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.