![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Movie: ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಸಿನಿಮಾಕ್ಕೆ ನಿರ್ಮಾಪಕಿ ಆಗಲಿದ್ದಾರೆ ತನಿಷಾ
Team Udayavani, Feb 24, 2024, 2:57 PM IST
![Movie: ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಸಿನಿಮಾಕ್ಕೆ ನಿರ್ಮಾಪಕಿ ಆಗಲಿದ್ದಾರೆ ತನಿಷಾ](https://www.udayavani.com/wp-content/uploads/2024/02/13-15-620x372.jpg)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ -10 ನ ವಿನ್ನರ್ ಆದ ಬಳಿಕ ಕಾರ್ತಿಕ್ ಮಹೇಶ್ ಅವರು ಸಿಕ್ಕಾಪಟ್ಟೆ ಬ್ಯುಸಿಯಾಗಿ ಬಿಟ್ಟಿದ್ದಾರೆ. ನಾನಾ ಸಂದರ್ಶನ ಹಾಗೂ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದಾರೆ.
ಮತ್ತೊಂದೆಡೆ ಬಿಗ್ ಬಾಸ್ ಸ್ಪರ್ಧಿಗಳೆಲ್ಲ ಗೆಟ್ ಟು ಗೆದರ್ ಮಾಡಿದ್ದಾರೆ. ವಿನಯ್ & ಗ್ಯಾಂಗ್ ಇತ್ತೀಚೆಗೆ ಪಾರ್ಟಿ ಮಾಡಿದೆ. ದೊಡ್ಮನೆಯಲ್ಲಿ ಜೊತೆಯಾಗಿದ್ದ ತನಿಷಾ ಕುಪ್ಪಂಡ ಹಾಗೂ ಕಾರ್ತಿಕ್ ಮಹೇಶ್ ಸ್ನೇಹ ಮನೆಯಾಚೆಯೂ ಹಾಗೆಯೇ ಇದೆ. ಇವರಿಬ್ಬರು ಮತ್ತೊಮ್ಮೆ ಸಿನಿಮಾವೊಂದರ ಮೂಲಕ ಜೊತೆಯಾಗುತ್ತಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ.
ಬಿಗ್ಬಾಸ್ ಬಳಿಕ ಕಾರ್ತಿಕ್ ಮಹೇಶ್ ಅವರಿಗೆ ಅನೇಕ ಆಫರ್ ಗಳು ಬಂದಿವೆ. ಇದರಲ್ಲಿ ಬಿಡುವು ಮಾಡಿಕೊಂಡು ಅವರು ಕಥೆ ಕೇಳುವುದಾಗಿ ಹೇಳಿದ್ದಾರೆ. ಇದೀಗ ತನಿಷಾ ಅವರು ಕಾರ್ತಿಕ್ ಅವರಿಗೆ ಸಿನಿಮಾವೊಂದನ್ನು ಮಾಡಲಿದ್ದಾರೆ ಎನ್ನಲಾಗಿದೆ.
ತನಿಷಾ ಅವರ ಬ್ಯಾನರ್ ನಲ್ಲಿ ಕಾರ್ತಿಕ್ ನಟಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ. ನಮ್ಮದೇ ಬ್ಯಾನರ್ ನಲ್ಲಿ ಪುಟ್ಟ ಪ್ರಾಜೆಕ್ಟ್ ವೊಂದನ್ನು ಮಾಡಲಿದ್ದೇವೆ. ಇದಕ್ಕಾಗಿ ಕಾರ್ತಿಕ್ ಅವರ ಕಾಲ್ ಶೀಟ್ ಕೇಳಿದ್ದೇವೆ ಎಂದು ಮಾಧ್ಯಮದ ಮುಂದೆ ತನಿಷಾ ಹೇಳಿದ್ದಾರೆ.
ಸದ್ಯ ಯಾವ ಸಿನಿಮಾ, ಕಥೆಯೇನು ಇದ್ಯಾವುದರ ಬಗ್ಗೆಯೂ ತನಿಷಾ ಮಾಹಿತಿ ನೀಡಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ಬರುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.