Drone Pratap: ಫಿನಾಲೆ ದಿನಗಣನೆ ಇರುವಾಗಲೇ ಮನೆಯಿಂದ ಡ್ರೋನ್ ಪ್ರತಾಪ್ ಔಟ್?


Team Udayavani, Jan 24, 2024, 7:44 AM IST

2-bbk-10

ಬೆಂಗಳೂರು: ಬಿಗ್ ಬಾಸ್ ಸೀಸನ್ 10 ಫಿನಾಲೆಗೆ ದಿನಗಣನೆ ಶುರುವಾಗಿದೆ. ಫಿನಾಲೆ ಸ್ಪರ್ಧೆಗಳಲ್ಲಿ ಯಾರು ಟ್ರೋಫಿ ಗೆಲ್ಲುತ್ತಾರೆ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿ ದಿನ ಸಮೀಪಿಸುತ್ತಿದ್ದಂತೆ ಹೆಚ್ಚಾಗುತ್ತಿದೆ.

ಈ ಬಾರಿ ದೊಡ್ಮನೆ ಆಟ ನೂರು ದಿನಕ್ಕೂ ಹೆಚ್ಚು ನಡೆದಿದೆ. ಅಂತಿಮವಾಗಿ ಆರು ಜನ ಮನೆಯಲ್ಲಿ ಉಳಿದಿದ್ದಾರೆ. ವಿನಯ್, ಸಂಗೀತಾ, ಕಾರ್ತಿಕ್, ತುಕಾಲಿ ಸಂತೋಷ್, ವರ್ತೂರು ಸಂತೋಷ್ ಹಾಗೂ ಡ್ರೋನ್ ಪ್ರತಾಪ್ ಬಿಗ್ ಬಾಸ್ ಟ್ರೋಫಿ ಗೆಲ್ಲುವ ಹಾದಿಯಲ್ಲಿದ್ದಾರೆ.

ಬಿಗ್ ಬಾಸ್ ಆಟ ಅಂತಿಮ ಘಟ್ಟದಲ್ಲಿದ್ದು, ಮನೆಯಲ್ಲಿನ ಸ್ಪರ್ಧಿಗಳು ಫಿನಾಲೆ ವೇದಿಕೆ ಹತ್ತಲು ಕಾಯುತ್ತಿದ್ದಾರೆ. ಈ ನಡುವೆ ಆರು ಜನ ಸ್ಪರ್ಧೆಯಲ್ಲಿ ಒಬ್ಬರು ಎಲಿಮಿನೇಟ್ ಆಗಿದ್ದಾರೆ ಎನ್ನಲಾಗುತ್ತಿದೆ.

ಬಿಗ್ ಬಾಸ್ ಮನೆಯಲ್ಲಿ ತನ್ನ ನಿರ್ಧಾರ ಹಾಗೂ ವ್ಯಕ್ತಿತ್ವದಿಂದ ಗಮನ ಸೆಳೆದು ಅಪಾರ ಪ್ರೇಕ್ಷಕರ ಬೆಂಬಲ ಪಡೆದುಕೊಂಡಿದ್ದ ಡ್ರೋನ್ ಪ್ರತಾಪ್ ಫಿನಾಲೆಗೆ ದಿನಗಣನೆ ಇರುವಾಗಲೇ ದೊಡ್ಮನೆಯಿಂದ ಎಲಿಮಿನೇಟ್ ಆಗಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೇಗವಾಗಿ ಹರಿದಾಡುತ್ತಿದೆ.

ಕಿಚ್ಚ ಸುದೀಪ್ ಕಳೆದ ವಾರದ ವೀಕೆಂಡ್ ನಲ್ಲಿ ಆರು ಜನರಲ್ಲಿ ಒಬ್ಬರು ಎಲಿಮಿನೇಟ್ ಆಗುತ್ತಾರೆ ಎಂದಿದ್ದರು. ಹೇಗೆ ಆಗ್ತಾರೆ, ಯಾವಾಗ ಆಗ್ತಾರೆ ಎನ್ನುವುದನ್ನು ಕುತೂಹಲವಾಗಿಟ್ಟಿದ್ದರು. ಇದೀಗ ಡ್ರೋನ್ ಪ್ರತಾಪ್ ಎಲಿಮಿನೇಟ್ ವಿಚಾರ ಹರಿದಾಡಿದ್ದು, ಕಿಚ್ಚ ಸುದೀಪ್ ಹೇಳಿದಂತೆ ಒಬ್ಬರು ಎಲಿಮಿನೇಟ್ ಆಗಿರಬಹುದು ಎನ್ನಲಾಗುತ್ತಿದೆ.

ಆದರೆ ಕೆಲವರು ಇದು ಫ್ರಾ‌ಂಕ್ ಮಾಡಲು ಮಾಡಿರಬಹುದು ಹೇಳುತ್ತಿದ್ದಾರೆ. ಡ್ರೋನ್ ಪ್ರತಾಪ್ ಹೊರಗೆ ಹೋಗಿದ್ದಾರೋ ಇಲ್ವೋ ಎನ್ನುವುದರ ಬಗ್ಗೆ ಯಾವ ಸ್ಪಷ್ಟನೆ ಇದುವರೆಗೆ ಸಿಕ್ಕಿಲ್ಲ.

 

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Karthik Mahesh: ಬಿಗ್‌ ಬಾಸ್‌ನಿಂದ ಬಂದ ಹಣ ಮನೆ ಕಟ್ಟೋಕೆ ಸಾಕಾಗಲ್ಲ: ಕಾರ್ತಿಕ್‌ ಮಹೇಶ್

Karthik Mahesh: ಬಿಗ್‌ ಬಾಸ್‌ನಿಂದ ಬಂದ ಹಣ ಮನೆ ಕಟ್ಟೋಕೆ ಸಾಕಾಗಲ್ಲ: ಕಾರ್ತಿಕ್‌ ಮಹೇಶ್

15

Angry Rantman: 27ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಜನಪ್ರಿಯ ಯೂಟ್ಯೂಬರ್‌; ನೆಟ್ಟಿಗರು ಶಾಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.