![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Shantham Papam; ಅಂಡರ್ ವಾಟರ್ ನಲ್ಲಿ ‘ಶಾಂತಂ ಪಾಪಂ’ ಚಿತ್ರೀಕರಣ
Team Udayavani, Feb 26, 2024, 6:29 PM IST
![underwater shoot in shantham papam](https://www.udayavani.com/wp-content/uploads/2024/02/shantam-620x342.jpg)
ನಮ್ಮ ಸುತ್ತಮುತ್ತ ನಡೆಯುವ ಅಪರಾಧ ಕೃತ್ಯಗಳ ಕುರಿತು ಬೆಳಕು ಚೆಲ್ಲುವ “ಶಾಂತಂ ಪಾಪಂ’ ಶೋ ಕಲರ್ಸ್ ಕನ್ನಡದಲ್ಲಿ ಆರಂಭವಾಗಿದೆ. ಇದು ಆರನೇ ಸೀಸನ್ ಎನ್ನುವುದು ವಿಶೇಷ.
ಸಾಮಾನ್ಯವಾಗಿ ಸಿನಿಮಾಗಳ ದೃಶ್ಯಗಳನ್ನು ಅಂಡರ್ವಾಟರ್ ಚಿತ್ರೀಕರಣ ಮಾಡಲಾಗುತ್ತದೆ. ಆದರೆ, ಈ ಬಾರಿ “ಶಾಂತಂ ಪಾಪಂ’ ಶೋನ ಕೆಲವು ದೃಶ್ಯಗಳನ್ನು ಕೂಡಾ ಅಂಡರ್ ವಾಟರ್ನಲ್ಲಿ ಚಿತ್ರೀಕರಿಸಲಾಗಿದೆ. ಈ ಮೂಲಕ ಶೋನ ನೈಜವಾಗಿ ಕಟ್ಟಿಕೊಡಲು ತಂಡ ಪ್ರಯತ್ನಿಸಿದೆ.
ಅಂದಹಾಗೆ, ಪ್ರತಿ ಎಪಿಸೋಡ್ನಲ್ಲಿ ಸಮಾಜದಲ್ಲಿ ನಡೆದ ಘಟನೆಗಳನ್ನು ಮರು ಸೃಷ್ಟಿಸಿ ಚಿತ್ರೀಕರಿಸಲಾಗುತ್ತದೆ. ಒಂದೊಂದು ಎಪಿಸೋಡ್ ಅನ್ನು ಒಬ್ಬೊಬ್ಬ ನಿರೂಪಕರು ನಿರೂಪಣೆ ಮಾಡುತ್ತಾರೆ. ಅಂದಹಾಗೆ, ಈ ಶೋ ರಾತ್ರಿ 10.30ಕ್ಕೆ ಪ್ರಸಾರವಾಗುತ್ತದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sunny Mahipal: ಪತ್ನಿ ಮೇಲೆ ಹಲ್ಲೆ ನಡೆಸಿದ ಕಿರುತೆರೆ ನಟನಿಗೆ ಜಾಮೀನು](https://www.udayavani.com/wp-content/uploads/2024/07/3-29-150x90.jpg)
Sunny Mahipal: ಪತ್ನಿ ಮೇಲೆ ಹಲ್ಲೆ ನಡೆಸಿದ ಕಿರುತೆರೆ ನಟನಿಗೆ ಜಾಮೀನು
![Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್: ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ](https://www.udayavani.com/wp-content/uploads/2024/07/7-19-150x90.jpg)
Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್: ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ
![6](https://www.udayavani.com/wp-content/uploads/2024/07/6-22-150x90.jpg)
ಕಿರುತೆರೆ ನಟನಿಂದ ಗರ್ಭಿಣಿ ಪತ್ನಿ ಮೇಲೆ ಹಲ್ಲೆ: ಮದುವೆ ಬಳಿಕ ಮತ್ತೊಬ್ಬಳ ಜತೆ ನಿಶ್ಚಿತಾರ್ಥ?
![1](https://www.udayavani.com/wp-content/uploads/2024/07/1-22-150x90.jpg)
Vinod Dondale: ʼಕರಿಮಣಿʼ ಧಾರಾವಾಹಿ ನಿರ್ದೇಶಕ ನೇಣಿಗೆ ಶರಣು; ಸಾಲದ ಸುಳಿಯೇ ಕಾರಣ?
![Bigg Boss Kannada ಸೀಸನ್11ರ ಆರಂಭಕ್ಕೆ ಸಿದ್ಧತೆ; ಸ್ಪರ್ಧಿಗಳಾಗಿ ಬರುವವರು ಇವರೇನಾ?](https://www.udayavani.com/wp-content/uploads/2024/07/12555-150x90.jpg)
Bigg Boss Kannada ಸೀಸನ್ 11ರ ಆರಂಭಕ್ಕೆ ಸಿದ್ಧತೆ; ಸ್ಪರ್ಧಿಗಳಾಗಿ ಬರುವವರು ಇವರೇನಾ?
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.