![ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ](https://www.udayavani.com/wp-content/uploads/2024/06/timmapura-415x234.jpg)
ಕಪಿಲ್ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ
Team Udayavani, May 26, 2024, 5:05 PM IST
![15](https://www.udayavani.com/wp-content/uploads/2024/05/15-18-620x372.jpg)
ಮುಂಬಯಿ: ಟಿವಿ ಶೋನಲ್ಲಿ ಅವಕಾಶ ಕೊಡಿಸುತ್ತೇನೆ ಎಂದು ನಂಬಿಸಿ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.
ಕೆಲ ದಿನಗಳ ಹಿಂದೆ 26 ವರ್ಷದ ಯುವತಿಗೆ ಆನ್ಲೈನ್ನಲ್ಲಿ ಆನಂದ್ ಎನ್ನುವವನ ಪರಿಚಯವಾಗಿದೆ. ಟಿವಿ ಉದ್ಯಮದ ಪ್ರಮುಖ ವ್ಯಕ್ತಿಗಳೊಂದಿಗೆ ತನಗೆ ಸಂಪರ್ಕವಿದೆ ಮತ್ತು ಕಪಿಲ್ ಶರ್ಮಾ ಶೋನಲ್ಲಿ ಕೆಲಸ ಕೊಡಿಸುವುದಾಗಿ ಆನಂದ್ ಯುವತಿಯನ್ನು ನಂಬಿಸಿದ್ದ.
ಇದನ್ನೇ ನಂಬಿದ್ದ ಯುವತಿ ಅಡಿಷನ್ ನೀಡಲು ಬನ್ನಿ ಎಂದು ಹೇಳಿದ್ದ ಆನಂದ್ ಹೇಳಿದ್ದ ವಿಳಾಸಕ್ಕೆ ಹೋಗಿದ್ದಾರೆ. ಅಡಿಷನ್ ಉತ್ತಮವಾದರೆ ಮುಂದೆ ಕಾಸ್ಟಿಂಗ್ ಡೈರೆಕ್ಟರ್ ಬಳಿ ಕರೆದುಕೊಂಡು ಹೋಗುತ್ತೇನೆ ಎಂದು ಆನಂದ್ ಹೇಳಿದ್ದಾನೆ.
ಅಡಿಷನ್ ಗೆಂದು ಯುವತಿ ಪಾಲ್ಘರ್ ಜಿಲ್ಲೆಯ ನಲಸೋಪಾರಾ ಪ್ರದೇಶದಲ್ಲಿರುವ ಆನಂದ್ ಮನೆಗೆ ಹೋಗಿದ್ದಾಳೆ. ಇದೇ ವೇಳೆ ಅಡಿಷನ್ ನೆಪದಲ್ಲಿ ಆನಂದ್ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಇದಾದ ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಆಕೆ ವಿರೋಧಿಸಿದಾಗ ದೈಹಿಕವಾಗಿ ಹಲ್ಲೆ ನಡೆಸಿ ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ.
ಈ ಬಗ್ಗೆ ಸಂತ್ರಸ್ತೆ ಯುವತಿ ದೂರು ನೀಡಿದ್ದಾಳೆ. ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಟಾಪ್ ನ್ಯೂಸ್
![ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ](https://www.udayavani.com/wp-content/uploads/2024/06/timmapura-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ](https://www.udayavani.com/wp-content/uploads/2024/06/train1-150x85.jpg)
Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ
![Jharkhand: ಪೊಲೀಸರ ಎನ್ ಕೌಂಟರ್ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು](https://www.udayavani.com/wp-content/uploads/2024/06/Mao-150x71.jpg)
Jharkhand: ಪೊಲೀಸರ ಎನ್ ಕೌಂಟರ್ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು
![Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ](https://www.udayavani.com/wp-content/uploads/2024/06/train-3-150x84.jpg)
Train Mishap: ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ
![VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ](https://www.udayavani.com/wp-content/uploads/2024/06/vk-shahikala-150x92.jpg)
VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ
![NEET ಬೃಹತ್ ಹಗರಣ: ವಿಪಕ್ಷ ಆಕ್ರೋಶ ತೀವ್ರ](https://www.udayavani.com/wp-content/uploads/2024/06/NEET-A-150x89.jpg)
NEET ಬೃಹತ್ ಹಗರಣ: ವಿಪಕ್ಷ ಆಕ್ರೋಶ ತೀವ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.