Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ


Team Udayavani, Mar 28, 2024, 2:58 PM IST

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ನಿರ್ದೇಶನದಲ್ಲಿ ಪೃಥ್ವಿರಾಜ್‌ ಸುಕುಮಾರನ್‌ ನಾಯಕರಾಗಿ ನಟಿಸಿರುವ  “ಆಡುಜೀವಿತಂ'(ಗೋಟ್‌ ಲೈಫ್) ಚಿತ್ರ ಇಂದು ತೆರೆ ಕಾಣುತ್ತಿದೆ.  ಹೊಂಬಾಳೆ ಫಿಲಂಸ್‌ ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ.

ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ ಪೃಥ್ವಿರಾಜ್‌ ಮಾತನಾಡಿ, “ನನಗೆ ವಿಜಯ್‌ ಕಿರಗಂದೂರ್‌ ಅವರು ಆತ್ಮೀಯ ಸ್ನೇಹಿತರು. ನಮ್ಮ ಆಡುಜೀವಿತಂ ಚಿತ್ರವನ್ನು  ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್‌ ಸಂಸ್ಥೆ ಬಿಡುಗಡೆ ಮಾಡುತ್ತಿದೆ. ಇನ್ನು ಬ್ಲೆಸ್ಸಿ ಅವರು ಗೋಟ್‌ ಲೈಫ್ ಚಿತ್ರ ಮಾಡಬೇಕೆಂದು ಕೊಂಡಿದ್ದು 2008 ರಲ್ಲಿ. ಚಿತ್ರೀಕರಣ ಆರಂಭವಾಗಿದ್ದು 2018 ರಲ್ಲಿ. ಈ ಚಿತ್ರಕ್ಕಾಗಿ ಹದಿನಾರು ವರ್ಷಗಳ ಪರಿಶ್ರಮವಿದೆ. ನಾನು ಈ ಚಿತ್ರಕ್ಕಾಗಿ 31 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದೇನೆ. ಇದು ಬೆನ್ಯಾಮಿನ್‌ ಅವರು ಬರೆದಿರುವ ಆಡುಜೀವಿತಂ ಕಾದಂಬರಿ ಆಧಾರಿತ ಚಿತ್ರ. ಈ ಜನಪ್ರಿಯ ಕಾದಂಬರಿ ಈವರೆಗೂ 251 ಬಾರಿ ಮುದ್ರಣವಾಗಿದೆ. ನಜೀಬ್‌ ಎಂಬುವವರ ಜೀವನದ ನೈಜ ಕಥೆ ಆಧರಿಸಿದೆ. ಅಮಲಾ ಪೌಲ್, ಹಾಲಿವುಡ್‌ ನಟ ಜಿಮ್ಮಿ ಜೀನ್‌ ಲೂಯಿಸ್‌ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್‌ ಸಂಗೀತ ನೀಡಿದ್ದಾರೆ’ ಎಂದರು.

ಚಿತ್ರ ಮಲಯಾಳಂ, ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರವನ್ನು ಎಲ್ಲರೂ ನೋಡಿ ಎನ್ನುವುದು ನಿರ್ದೇಶಕ ಬ್ಲೆಸ್ಸಿ ಮಾತು. ಹಾಲಿವುಡ್‌ ನಟ ಜಿಮ್ಮಿ ಜೀನ್‌ ಲೂಯಿಸ್‌ ಸಹ ಈ ಚಿತ್ರದಲ್ಲಿ ನಟಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rudraveena movie

Rudra Veena; ಜುಲೈ 26ರಂದು ತೆರೆಗೆ ಬರುತ್ತಿದೆ ‘ರುದ್ರ ವೀಣಾ’ ಚಿತ್ರ

Sai Pallavi: ಎರಡು ಮಕ್ಕಳ ತಂದೆ ಜೊತೆ ನಟಿ ಸಾಯಿಪಲ್ಲವಿ ಡೇಟಿಂಗ್?‌ ಏನಿದು ವಿಚಾರ?

Sai Pallavi: ಎರಡು ಮಕ್ಕಳ ತಂದೆ ಜೊತೆ ನಟಿ ಸಾಯಿಪಲ್ಲವಿ ಡೇಟಿಂಗ್?‌ ಏನಿದು ವಿಚಾರ?

Love Insurance Kompany: ಪತಿಯ ಸಿನಿಮಾಕ್ಕೆ ನಿರ್ಮಾಪಕಿಯಾದ ನಯನತಾರಾ; ಫಸ್ಟ್‌ ಲುಕ್‌ ಔಟ್

Love Insurance Kompany: ಪತಿಯ ಸಿನಿಮಾಕ್ಕೆ ನಿರ್ಮಾಪಕಿಯಾದ ನಯನತಾರಾ; ಫಸ್ಟ್‌ ಲುಕ್‌ ಔಟ್

Kollywood: ರಜಿನಿಕಾಂತ್‌ ʼಕೂಲಿʼಗೆ ಖಡಕ್‌ ವಿಲನ್‌ ಆಗಿ ಅಕ್ಕಿನೇನಿ ನಾಗಾರ್ಜುನ ಎಂಟ್ರಿ?

Kollywood: ರಜಿನಿಕಾಂತ್‌ ʼಕೂಲಿʼಗೆ ಖಡಕ್‌ ವಿಲನ್‌ ಆಗಿ ಅಕ್ಕಿನೇನಿ ನಾಗಾರ್ಜುನ ಎಂಟ್ರಿ?

SK25: ಶಿವಕಾರ್ತಿಕೇಯನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುಧಾ ಕೊಂಗರ

SK25: ಶಿವಕಾರ್ತಿಕೇಯನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುಧಾ ಕೊಂಗರ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.